ನಿರಂಜನ “ಕಲಾ ರಂಜನ”


Team Udayavani, Jul 20, 2019, 5:00 AM IST

p-13

ಚಿತ್ರಕಲೆ ಕೇವಲ ಕಲೆಯಲ್ಲ, ಅದೊಂದು ಧ್ಯಾನ.  ತನ್ಮಯತೆಯಿಂದ ಗಂಟೆಗಟ್ಟಲೆ, ಕೆಲವೊಮ್ಮೆ  ದಿನಗಟ್ಟಲೆ, ವಾರಗಟ್ಟಲೆ ಕುಳಿತು ಚಿತ್ರವೊಂದನ್ನು  ಬಿಡಿಸುವ ತಾಳ್ಮೆ ಎಲ್ಲರಿಗೂ ಒಲಿಯುವುದಿಲ್ಲ. ಅಂಥ  ಕಲೆಯ ಮೋಹಕ ಬಲೆಗೆ ಒಳಗಾದವರು  ಉಡುಪಿಯ  ನಿರಂಜನ್‌. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ  ನಿರಂಜನ್‌, ಶಾಲಾ ದಿನಗಳಿಂದಲೂ ಉತ್ತಮ  ಚಿತ್ರಕಾರರು. ಅವರು ಬಿಡಿಸಿದ ಚಿತ್ರಗಳಿಗೆ
ಬಹುಮಾನಗಳು ಲಭಿಸುತ್ತಾ ಹೋದಂತೆ,  ಕಲೆಯ ಮೇಲಿನ ಆಸಕ್ತಿಯೂ ಬೆಳೆಯುತ್ತಾ ಹೋಯ್ತು. ಈಗ, ನಿರಂಜನ್‌ರ ಕಲಾಕೃತಿಗಳ ಪ್ರದರ್ಶನ ಚಿತ್ರಕಲಾ ಪರಿಷತ್‌ನಲ್ಲಿ ನಡೆಯುತ್ತಿದೆ. 25 ಕಲಾಕೃತಿ ಪ್ರದರ್ಶನ ಜಲವರ್ಣ, ತೈಲವರ್ಣ, ಚಾರ್‌ಕೋಲ್‌ ಪೆನ್ಸಿಲ್‌ ಮತ್ತು ಕಾಫಿ ಡಿಕಾಕ್ಷನ್‌ನಲ್ಲಿ ರಚಿಸಿರುವ 25 ವಿಭಿನ್ನ ಕಲಾಕೃತಿಗಳು ಪ್ರದರ್ಶನದಲ್ಲಿ ಇರಲಿವೆ. ಓಶೋ, ಸದ್ಗುರು, ಸ್ವಾಮಿ ವಿವೇಕಾನಂದ, ಬುದ್ಧ, ರವೀಂದ್ರನಾಥ್‌ ಠ್ಯಾಗೋರ್‌ ಮುಂತಾದ ಮಹನೀಯರನ್ನು ಕುಂಚದಲ್ಲಿ ಮೂಡಿಸಿದ್ದಾರೆ ನಿರಂಜನ್‌.

ಯಾವಾಗ?:ಜು. 20-22, ಬೆಳಗ್ಗೆ 10- 7
ಎಲ್ಲಿ?: ಕರ್ನಾಟಕ ಚಿತ್ರಕಲಾ ಪರಿಷತ್‌
ಕಲಾ ಗ್ಯಾಲರಿ-1, ಕುಮಾರಕೃಪ ರಸ್ತೆ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.