ಪಿಯಾ ಬೆಹ್ರುಪಿಯಾ

"ಪಿಯಾ ಬೆಹ್ರುಪಿಯಾ'- ವಿಲಿಯಂ

Team Udayavani, Feb 15, 2020, 6:05 AM IST

priya

ಷೇಕ್ಸ್‌ ಪಿಯರ್‌ನ ರೊಮ್ಯಾಂಟಿಕ್‌ ಕಾಮಿಡಿ “ಟ್ವೆಲ್ತ್‌ ನೈಟ್‌’ನ ಅತ್ಯಂತ ಮನೋರಂಜಕ ರೂಪಾಂತರ­ವೆಂದು ಹೆಸರು ಪಡೆದಿದೆ. ರಂಗಶಂಕರದ ಹದಿನೈದನೇ ವರ್ಷಾಚರಣೆ ಪ್ರಯುಕ್ತ, ಸಂಗೀತಮಯ ಹಿಂದಿ ನಾಟಕದ ನಾಲ್ಕು ಪ್ರದರ್ಶನಗಳು ಆಯೋಜನೆಗೊಂಡಿವೆ.

ಅಮಿತೋಷ್‌ ನಾಗಾಲ್‌ ಇದನ್ನು ರಂಗರೂಪಕ್ಕೆ ತಂದಿದ್ದು, ಅತುಲ್‌ ಕುಮಾರ್‌ ನಿರ್ದೇಶಿಸಿದ್ದಾರೆ. “ದಿ ಕಂಪನಿ ಥಿಯೇಟರ್‌’ನ ಕಲಾವಿ­­ ದರು, ನಾಟಕವನ್ನು ಪ್ರದರ್ಶಿ­ಸಲಿದ್ದಾರೆ. ಅಮೋದ್‌ ಭಟ್‌, ಸಂಗೀತ ನೀಡಿದ್ದಾರೆ. ರಂಗಶಂಕರ ಬಾಕ್ಸ್‌ ಆಫೀಸ್‌ ಹಾಗೂ ಬುಕ್‌ ಮೈಶೋನಲ್ಲಿ ಟಿಕೆಟ್‌ಗಳು ಲಭ್ಯ.

ನಾಟಕದ ಕಲಾವಿದರು ಮತ್ತು ಸಂಗೀತಗಾರರು, ಈ ನಾಟಕದದಲ್ಲಿ ಬಳಸಿದ ರಂಗಗೀತೆಗಳನ್ನು ಮಕ್ಕಳಿಗೆ ಹೇಳಿಕೊಡುವ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದಾರೆ. ಶನಿ-ಭಾನುವಾರ ಬೆಳಗ್ಗೆ 11 ಗಂಟೆಗೆ ರಂಗಶಂಕರದಲ್ಲಿ ಈ ಕಾರ್ಯಾಗಾರ ನಡೆಯಲಿದೆ. 8-15 ವಯೋಮಾನದ ಮಕ್ಕಳು ಭಾಗವಹಿಸಬಹುದು. ಶನಿವಾರ ಬೆಳಗ್ಗೆ 10 ಗಂಟೆಗೆ ಹೆಸರು ನೋಂದಾಯಿಸಿಕೊಳ್ಳಬೇಕು.

ಎಲ್ಲಿ?: ರಂಗಶಂಕರ, 8ನೇ ಕ್ರಾಸ್‌, ಆರ್‌.ಕೆ. ಕಾಲೊನಿ, ಜೆ.ಪಿ ನಗರ
ಯಾವಾಗ?: ಫೆ. 15-16, ಮಧ್ಯಾಹ್ನ 3.30 ಮತ್ತು ಸಂಜೆ 7.30

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.