ಎಚ್ಚೆಸ್ವಿ-75: ಕಾವ್ಯಾಭಿನಂದನೆ


Team Udayavani, Jun 29, 2019, 2:04 PM IST

HSV-copy-copy

ಜನಪ್ರೀತಿಯ ಕವಿ ಡಾ. ಎಚ್‌.ಎಸ್‌.ವೆಂಕಟೇಶಮೂರ್ತಿ ಅವರಿಗೆ 75 ವರ್ಷ ತುಂಬಿದ ಸಂದರ್ಭದಲ್ಲಿ, ಡಾ.ಎಚ್ಚೆಸ್ವಿ ಅಭಿನಂದನಾ ಸಮಿತಿ ವತಿಯಿಂದ ಕಾವ್ಯಾಭಿನಂದನೆ ಹಮ್ಮಿಕೊಳ್ಳಲಾಗಿದೆ. ಕವಿಯೊಂದಿಗೆ ಮಾತುಕತೆ, ಸೆಲ್ಫಿಯ ನಂತರ, ಬಿ.ಆರ್‌. ಲಕ್ಷ್ಮಣರಾವ್‌ ಅಧ್ಯಕ್ಷತೆಯಲ್ಲಿ ಕಾವ್ಯಗೌರವ ನಡೆಯಲಿದೆ. ನಾ.ದಾಮೋದರ ಶೆಟ್ಟಿ, ಎಸ್‌.ದಿವಾಕರ, ಜೋಗಿ, ಅಜಯಕುಮಾರ್‌ ಸಿಂಗ್‌, ವೈ.ಎಸ್‌.ವಿ. ದತ್ತ, ಬಿ.ಎಲ್‌.ಶಂಕರ್‌, ರವಿ ಬೆಳಗೆರೆ, ಟಿ.ಎಸ್‌. ನಾಗಾಭರಣ, ಟಿ.ಎನ್‌. ಸೀತಾರಾಮ್‌, ಪ್ರಕಾಶ್‌ ರೈ, ಡುಂಡಿರಾಜ್‌, ಬಿ. ಸುರೇಶ್‌ ಮತ್ತು ಇತರ ಗಣ್ಯರು ಎಚ್ಚೆಸ್ವಿ ಕವಿತೆಗಳನ್ನು ವಾಚಿಸಲಿದ್ದಾರೆ.

ವೈ.ಕೆ. ಮುದ್ದುಕೃಷ್ಣರ ನೇತೃತ್ವದಲ್ಲಿ ಗೀತಗೌರವ ನಡೆಯಲಿದ್ದು, ಪುತ್ತೂರು ನರಸಿಂಹನಾಯಕ್‌, ಶಂಕರ ಶಾನಭಾಗ್‌, ಬಿ.ಜಯಶ್ರೀ, ಅರ್ಚನಾ ಉಡುಪ ಮುಂತಾದ ಪ್ರಸಿದ್ಧ ಗಾಯಕರು ಎಚ್ಚೆಸ್ವಿ ಗೀತೆಗಳನ್ನು ಹಾಡಲಿದ್ದಾರೆ. ಸ್ನೇಹಾ ಕಪ್ಪಣ್ಣ ಸಂಯೋಜನೆಯಲ್ಲಿ ಭ್ರಮರಿ ನೃತ್ಯತಂಡದಿಂದ ನೃತ್ಯ ರೂಪಕ ನಡೆಯಲಿದೆ. ಎಚ್ಚೆಸ್ವಿ ವಿದ್ಯಾರ್ಥಿ ಬಳಗದವರು ಕಿರುಚಿತ್ರ ಪ್ರದರ್ಶನದ ಮೂಲಕ ನುಡಿ ಗೌರವ ಸಲ್ಲಿಸಲಿದ್ದಾರೆ. ಕವಿಗಳಿಗೆ ಪುಸ್ತಕ- ಸಿಡಿ ಉಡುಗೊರೆ ನೀಡುವ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭದ ಕೊನೆಯಲ್ಲಿ, ಹಿರಿಯ ಕವಿ ಡಾ. ಚಂದ್ರಶೇಖರ ಕಂಬಾರರು, ಎಚ್ಚೆಸ್ವಿ ಅವರನ್ನು ಅಭಿನಂದಿಸುವರು. ಹಿರಿಯ ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅಭಿನಂದನಾ ನುಡಿಗಳನ್ನಾಡುವರು.

ಯಾವಾಗ?: ಜೂ.30, ಭಾನುವಾರ ಸಂಜೆ 4
ಎಲ್ಲಿ?: ರವೀಂದ್ರ ಕಲಾಕ್ಷೇತ್ರ, ಜೆ.ಸಿ.ರಸ್ತೆ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.