ಪ್ರಣವಶ್ರೀ ಗೌರವ ಪ್ರದಾನ
Team Udayavani, Apr 6, 2019, 6:00 AM IST
ಪ್ರಣವ ಸ್ಕೂಲ್ ಆಫ್ ಮ್ಯೂಸಿಕ್ ಅಂಡ್ ಫೈನ್ ಆರ್ಟ್ಸ್ನ ವಾರ್ಷಿಕೋತ್ಸವ “ವಸಂತ ಕುಕಿಲು’ ಪ್ರಯುಕ್ತ, ಕಲಾಕ್ಷಿತಿ ಕಲಾ ಸಂಸ್ಥೆಯ ನಿರ್ದೇಶಕ ನಾಟ್ಯಾಚಾರ್ಯ ಡಾ. ಎಂ.ಆರ್. ಕೃಷ್ಣಮೂರ್ತಿ ಅವರಿಗೆ “ಪ್ರಣವಶ್ರೀ’ ಗೌರವ ಪ್ರದಾನ ಮತ್ತು ಗುರುವಂದನೆ ಹಮ್ಮಿಕೊಳ್ಳಲಾಗಿದೆ. ಆಕಾಶವಾಣಿ ಕಾರ್ಯಕ್ರಮಗಳ ಸಹ ನಿರ್ದೇಶಕ ಎನ್. ರಘು, ಸಂಗೀತ ಸಂಯೋಜಕ ನಿಖೀಲ್ ಕುಮಾರ್, ನಟ ಅಮಿತ್ರಾವ್, ರೇಡಿಯೋ ಜಾಕಿ ರಜಸ್, ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ನಂತರ, ಸಂಸ್ಥೆಯ ವಿದ್ಯಾರ್ಥಿಗಳಿಂದ “ಚಕ್ರ’ ವಿಶೇಷ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಎಲ್ಲಿ?: ಶ್ರೀಪಾದ ಶ್ರೀವಲ್ಲಭ ಭವನ, ತ್ಯಾಗರಾಜನಗರ 3ನೇ ಬ್ಲಾಕ್
ಯಾವಾಗ?: ಏ.7, ಭಾನುವಾರ ಮಧ್ಯಾಹ್ನ 3
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು