ರಘು-ವಸು ಚೊಚ್ಚಲ ಸೊಗಸು


Team Udayavani, Nov 2, 2019, 4:05 AM IST

raghu

ಅವರಿಬ್ಬರೂ ಮೇರು ಗಾಯಕರು. ಮಿಗಿಲಾಗಿ, ಅಣ್ಣ- ತಮ್ಮ. ಇಬ್ಬರೂ ತಮ್ಮದೇ ಬ್ಯಾಂಡ್‌ ಕಟ್ಟಿದವರು. ಜಾನಪದ ಗೀತೆಗಳಿಗೂ ಆಧುನಿಕ ಸ್ಪರ್ಶ ತುಂಬಿ, ಜಗತ್ತಿನಾದ್ಯಂತ ಸಂಗೀತಪ್ರಿಯರನ್ನು ತಲೆದೂಗುವಂತೆ ಮಾಡಿದವರು. ಆದರೂ, ಈ ಅಣ್ಣ- ತಮ್ಮನನ್ನು ಒಂದೇ ವೇದಿಕೆಯಲ್ಲಿ ಕಂಡಿದ್ದೀರಾ ಅಂದ್ರೆ ಎಲ್ಲರ ಉತ್ತರ “ಇಲ್ಲ’ ಅಂತಲೇ. ರಘು ದೀಕ್ಷಿತ್‌ ಮತ್ತು ವಸು ದೀಕ್ಷಿತ್‌, ಒಂದೇ ವೇದಿಕೆಯಲ್ಲಿ ಜಾನಪದ ಮತ್ತು ತಮ್ಮದೇ ರಚನೆಗಳಿಂದ ಕಿಕ್‌ ಏರಿಸಲು ಮುಂದಾಗಿದ್ದಾರೆ.

ರಘು ಅವರ “ದಿ ರಘು ದೀಕ್ಷಿತ್‌ ಪ್ರಾಜೆಕ್ಟ್’ ಮತ್ತು ವಸು ಅವರ “ಸ್ವರಾತ್ಮ’ ಮ್ಯೂಸಿಕ್‌ ಬ್ಯಾಂಡ್‌ಗಳು ಇದೇ ಮೊದಲ ಬಾರಿಗೆ ಒಟ್ಟಿಗೆ ಪ್ರದರ್ಶನ ನೀಡುತ್ತಿವೆ. “ನಿನ್ನ ಪೂಜೆಗೆ ಬಂದ ಮಾದೇಶ್ವರ’ ಮತ್ತು “ರಾಗೀ ತಂದೀರಾ, ಭಿಕ್ಷೆಗೆ ರಾಗೀ ತಂದೀರಾ…’ವನ್ನು ಒಂದೇ ಕಾರ್ಯಕ್ರಮದಲ್ಲಿ ಕೇಳುವ ಸುಯೋಗ. ರಾಜ್ಯೋತ್ಸವದ ಪ್ರಯುಕ್ತ ನಡೆಯುತ್ತಿರುವ ಈ ವಿಶೇಷ ಪ್ರದರ್ಶನದಲ್ಲಿ, ಜಾನಪದ ಗೀತೆಗಳನ್ನು ಕಿವಿಗಡಚಿಕ್ಕುವ ಸದ್ದಿನಲ್ಲಿ ಕೇಳಬಹುದು.

ಯಾವಾಗ?: ನ.2, ಶನಿವಾರ, ಸಂ.7
ಎಲ್ಲಿ?: ಸ್ಕೈ ಡೆಕ್‌- ವಿ.ಆರ್‌. ಬೆಂಗಳೂರು, ಐಟಿಪಿಎಲ್‌ ಮುಖ್ಯರಸ್ತೆ
ಪ್ರವೇಶ: 499 ರೂ. ಮೇಲ್ಪಟ್ಟು

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.