ಬೆಂಗಳೂರಿನಲ್ಲಿ ರಾಜಸ್ತಾನ


Team Udayavani, Dec 16, 2017, 12:38 PM IST

rajasthan-(1).jpg

ಕರಕುಶಲ ವಸ್ತು-ವಸ್ತ್ರಗಳಿಗೆ ರಾಜಸ್ತಾನ ಭಾರೀ ಫೇಮಸ್‌. ಅಲ್ಲಿ ಸಿಗುವ ವೈವಿಧ್ಯಮಯ ಕೈಮಗ್ಗ ಹಾಗೂ ಕರಕುಶಲ ವಸ್ತುಗಳು ಈಗ ನಿಮ್ಮೂರಿನಲ್ಲೂ ಲಭ್ಯ. “ರಾಜಸ್ತಾನಿ ಕ್ರಾಫ್ಟ್ ಮೇಳ’ದಲ್ಲಿ ನೀವು ಇಷ್ಟಪಡುವ ಎಲ್ಲ ಕರಕುಶಲ ವಸ್ತುಗಳೂ ಸಿಗುತ್ತಲಿವೆ. 

ಭಾರತದ ಬೇರೆ ಬೇರೆ ಭಾಗದ ಸೀರೆಗಳು, ಸೂಟ್‌ಗಳು, ಕ್ಯಾಶುವಲ್‌ ಹಾಗೂ ಅರೆ ಫಾರ್ಮಲ್‌ ಕುರ್ತಾಗಳು, ಹತ್ತಿಯ ಕುರ್ತಾಗಳು, ಮ್ಯಾಟ್‌, ಟೇಬಲ್‌ ಕವರ್‌, ಬೆಡ್‌ಶೀಟ್‌, ಕಂಚು-ಹಿತ್ತಾಳೆಯ ವಿಗ್ರಹಗಳು, ಮರದ ವಿಗ್ರಹ, ಕುಸರಿ ಕೆತ್ತನೆಯ ಶಿಲ್ಪಗಳು, ಮಧುಬನಿ ಪೇಂಟಿಂಗ್‌ ಹಾಗೂ ಇತರೆ ಎಲ್ಲಾ ಮಾದರಿಯ ಗೃಹ ಬಳಕೆ ವಸ್ತುಗಳು ಲಭ್ಯವಿದೆ. ಕಳೆದ ಒಂದು ವಾರದಿಂದ ನಡೆಯುತ್ತಿರುವ ಈ ಮೇಳ ಇನ್ನೇನು ಮುಗಿಯಲಿದ್ದು, ಕೈಗೆಟಕುವ ಬೆಲೆಯಲ್ಲಿ ಲಭ್ಯವಿರುವ ಕರಕುಶಲ ವಸ್ತುಗಳನ್ನು ನಿಮ್ಮದಾಗಿಸಿಕೊಳ್ಳಬಹುದು. 

ಎಲ್ಲಿ?: ಮರಾಠ ಹಾಸ್ಟೆಲ್‌ ಮೈದಾನ, ಬುಲ್‌ಟೆಂಪಲ್‌ ರಸ್ತೆ, ಬಸವನಗುಡಿ
ಯಾವಾಗ?: ಡಿ. 16-18 
ಸಂಪರ್ಕ: 96026 20310 

ಟಾಪ್ ನ್ಯೂಸ್

1-adasdsd

Papua New Guinea; ಭಾರೀ ಭೂಕುಸಿತದಿಂದ 100 ಕ್ಕೂ ಹೆಚ್ಚು ಜನರು ಸಾವು: ವರದಿ

Watch Video:‌ ಕೇದಾರದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ನೆಲಕ್ಕಪ್ಪಳಿಸಿದ ಹೆಲಿಕ್ಯಾಪ್ಟರ್…

Watch Video:‌ ಕೇದಾರದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ನೆಲಕ್ಕಪ್ಪಳಿಸಿದ ಹೆಲಿಕ್ಯಾಪ್ಟರ್…

ಸ್ಟಾರ್ ವಾರ್, ಫ್ಯಾನ್ಸ್ ವಾರ್ ಮಾಮೂಲಿ… ಆದ್ರೆ ಕನ್ನಡ ಚಿತ್ರರಂಗ ಎಡವುತ್ತಿರುವುದೆಲ್ಲಿ?

ಸ್ಟಾರ್ ವಾರ್, ಫ್ಯಾನ್ಸ್ ವಾರ್ ಮಾಮೂಲಿ… ಆದ್ರೆ ಕನ್ನಡ ಚಿತ್ರರಂಗ ಎಡವುತ್ತಿರುವುದೆಲ್ಲಿ?

1-aaaaa

Mudigere; ಭೀಕರ ಅಪಘಾತದಲ್ಲಿ ಓಮ್ನಿ ನಜ್ಜುಗುಜ್ಜು: ನಾಲ್ವರು ಮೃತ್ಯು

Dinesh Karthik joins T20 World Cup commentary panel

T20 World Cup ಕಾಮೆಂಟರಿ ಪ್ಯಾನೆಲ್ ಸೇರಿದ ಡಿ.ಕೆ; ಇಲ್ಲಿದೆ ವೀಕ್ಷಕ ವಿವರಣೆಗಾರರ ಪಟ್ಟಿ

ಮೇ 25ಕ್ಕೆ ಮಂಗಳೂರಿಗೆ ಸಿಎಂ, ಸೇರಿದಂತೆ ಗಣ್ಯರ ಆಗಮನ… ವಾಹನ ಸಂಚಾರದಲ್ಲಿ ಬದಲಾವಣೆ

ಮೇ 25ಕ್ಕೆ ಮಂಗಳೂರಿಗೆ ಸಿಎಂ, ಸೇರಿದಂತೆ ಗಣ್ಯರ ಆಗಮನ… ವಾಹನ ಸಂಚಾರದಲ್ಲಿ ಬದಲಾವಣೆ

Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು

Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-adasdsd

Papua New Guinea; ಭಾರೀ ಭೂಕುಸಿತದಿಂದ 100 ಕ್ಕೂ ಹೆಚ್ಚು ಜನರು ಸಾವು: ವರದಿ

Watch Video:‌ ಕೇದಾರದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ನೆಲಕ್ಕಪ್ಪಳಿಸಿದ ಹೆಲಿಕ್ಯಾಪ್ಟರ್…

Watch Video:‌ ಕೇದಾರದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ನೆಲಕ್ಕಪ್ಪಳಿಸಿದ ಹೆಲಿಕ್ಯಾಪ್ಟರ್…

accident

Vijayapura:ಆಯುತಪ್ಪಿ ಬಿದ್ದ ಮಹಿಳೆಯ ಕಾಲಿನ ಮೇಲೆ ಹರಿದ ಬಸ್

ಸ್ಟಾರ್ ವಾರ್, ಫ್ಯಾನ್ಸ್ ವಾರ್ ಮಾಮೂಲಿ… ಆದ್ರೆ ಕನ್ನಡ ಚಿತ್ರರಂಗ ಎಡವುತ್ತಿರುವುದೆಲ್ಲಿ?

ಸ್ಟಾರ್ ವಾರ್, ಫ್ಯಾನ್ಸ್ ವಾರ್ ಮಾಮೂಲಿ… ಆದ್ರೆ ಕನ್ನಡ ಚಿತ್ರರಂಗ ಎಡವುತ್ತಿರುವುದೆಲ್ಲಿ?

1-aaaaa

Mudigere; ಭೀಕರ ಅಪಘಾತದಲ್ಲಿ ಓಮ್ನಿ ನಜ್ಜುಗುಜ್ಜು: ನಾಲ್ವರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.