ನೂರು ಜನ್ಮಕು ನೂರಾರು ಜನ್ಮಕೂ
Team Udayavani, Mar 2, 2019, 12:30 AM IST
ಚಂದನ ವಾಹಿನಿಯಲ್ಲಿ ಪ್ರಸಾರವಾಗುವ “ಮಧುರ ಮಧುರವೀ ಮಂಜುಳಗಾನ’ ಕನ್ನಡದ ಜನಪ್ರಿಯ ಗಾನಮಾಲಿಕೆ ಕಾರ್ಯಕ್ರಮ. ಸರಳತೆಯೇ ಕಾರ್ಯಕ್ರಮದ ಜನಪ್ರಿಯತೆಗೆ ಕಾರಣ. ಕಲಾನಮನ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗದಲ್ಲಿ ಈ ಬಾರಿಯ “ಮಧುರ ಮಧುರವೀ ಮಂಜುಳಗಾನ’ ಕಾರ್ಯಕ್ರಮ ಮೂಡಿಬರುತ್ತಿದೆ. ಈ ಬಾರಿಯ ವಿಶೇಷ, ನಟ ರಮೇಶ್ ಅರವಿಂದ್ ಹಾಡುಗಳು. ಮುಖ್ಯಅತಿಥಿಗಳಾಗಿ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್, ಪಿ.ಎಚ್.ವಿಶ್ವನಾಥ್, ಭಾರತೀಯ ವಿದ್ಯಾ ಭವನದ ನಿರ್ದೇಶಕರಾದ ಎಚ್.ಎನ್. ಸುರೇಶ್, ರಾಧಿಕಾ ಚೇತನ್,ಬಸವನಗುಡಿ ಶಾಸಕ ರವಿಸುಬ್ರಹ್ಮಣ್ಯ, ಬಿಬಿಎಂಪಿ ಸದಸ್ಯ ಬಿ.ಎಸ್. ಸತ್ಯನಾರಾಯಣ ಪಾಲ್ಗೊಳ್ಳಲಿದ್ದಾರೆ. ನಟ ರಮೇಶ್ ಅರವಿಂದ್ ಕೂಡಾ ಉಪಸ್ಥಿತರಿರಲಿದ್ದಾರೆ.
ನ್.ಎಸ್.ಶ್ರೀಧರಮೂರ್ತಿ ಕಾರ್ಯಕ್ರಮ ನಿರೂಪಿಸಲಿದ್ದು ನಾಗಚಂದ್ರಿಕಾ ಭಟ್, ಶ್ರೀನಿವಾಸಮೂರ್ತಿ ಎಚ್.ಎಸ್.,ಗೋವಿಂದ ಕರ್ನೂಲ್, ಶ್ರೀಮತಿ ಮೇಘನಾ ಹಾಡಲಿದ್ದಾರೆ.
ಎಲ್ಲಿ?: ಬ್ಯೂಗಲ್ರಾಕ್ ಉದ್ಯಾನವನ, ಬಸವನಗುಡಿ
ಯಾವಾಗ?: ಮಾರ್ಚ್ 2, ಸಂಜೆ 5 | ಪ್ರವೇಶ: ಉಚಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ಸಭೆ
German ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು
ಅಪ್ರಾಪ್ತರಲ್ಲಿ ಡೋಪಿಂಗ್ ಪತ್ತೆ: ಹೆಚ್ಚಿನ ಬಜೆಟ್ಗೆ ಬೇಡಿಕೆ
Patna; ಸರ್ಕಾರಿ ಗೌರವದೊಂದಿಗೆ ಸುಶೀಲ್ ಮೋದಿ ಅಂತ್ಯ ಸಂಸ್ಕಾರ
Wuhan; ಕೋವಿಡ್ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್