ಏಳು ಸುತ್ತಿನ ಭೋಜನ!


Team Udayavani, Feb 9, 2019, 1:37 AM IST

2-gfdg.jpg

ನಗರದ ರಾಜಸ್ಥಾನಿ ರೆಸ್ಟೋರೆಂಟ್‌ ಕೇಸರಿಯಾ, “ರಂಗೀಲೋ ರಾಜಸ್ಥಾನ್‌’ ಆಹಾರಮೇಳವನ್ನು ಆಯೋಜಿಸಿದೆ. ರಾಜಸ್ಥಾನದ ಪಾರಂಪರಿಕ ಕಲೆಯನ್ನು ಪರಿಚಯಿಸುವುದು ಆ ಆಹಾರಮೇಳದ ಉದ್ದೇಶವಾಗಿದೆ.

ರಾಜಸ್ಥಾನಿ ಕಲಾವಿದರು, ಕುಶಲಕರ್ಮಿಗಳು ಪ್ರತಿಭಾ ಪ್ರದರ್ಶನ ನೀಡಲಿದ್ದಾರೆ. ಇದ್ದಿಲನ್ನು ಬಳಸಿ ತಯಾರು ಮಾಡುವ ಕೈಬಳೆ, ಕುಂಬಾರಿಕೆ, ಮೆಹೆಂದಿ ಮುಂತಾದ ವೈಶಿಷ್ಟéಗಳು ಆಹಾರಪ್ರಿಯರನ್ನು ಸೆಳೆಯಲಿವೆ. ಇವೆಲ್ಲದರ ಜೊತೆಗೆ ಥರಹೇವಾರಿ ರಾಜಸ್ಥಾನಿ ಖಾದ್ಯಗಳೂ ಗ್ರಾಹಕರ ಜಿಹ್ವಾಚಪಲವನ್ನು ತಣಿಸಲಿವೆ. 

ಸಾಂಪ್ರದಾಯಿಕ ಮೆನು
ಆಹಾರಮೇಳದ ಮತ್ತೂಂದು ವಿಶೇಷವೆಂದರೆ ಏಳು ಸುತ್ತಿನ ಭೋಜನ (ಸೆವೆನ್‌ ಕೋರ್ಸ್‌ ಮೀಲ್‌)! ಬೇಸಗೆಯ ಧಗೆ ತಣಿಸುವ ಸಾಂಪ್ರದಾಯಿಕ ರಾಜಸ್ಥಾನಿ ಪಾನೀಯಗಳನ್ನೂ ಇದು ಒಳಗೊಂಡಿರುತ್ತದೆ. ಜೋಧ್‌ಪುರಿ ಕೋಫ್ತಾ, ಬಜ್ರಾ ರೋಟಿ, ಕಟ್ಟಿ ಮೀಟಿ ಕಢಿ, ಸಿಹಿಗಳಾದ ರಾಬ್ದಿ, ಮೂಂಗ್‌ ದಾಲ್‌ ಹಲ್ವಾ, ಅಂಗೂರ್‌ದಾನಾ ಮುಂತಾದ ಖಾದ್ಯಗಳು ಕೇಸರಿಯಾ ಮೆನುವಿನಲ್ಲಿ ಸೇರಿದೆ.

ಎಲ್ಲಿ?: ಕೇಸರಿಯಾ, ಗೇಟ್‌ ನಂ.
55, ಗೋಯೆಂಕಾ ಚೆಂಬರ್,
19ನೇ ಮುಖ್ಯರಸ್ತೆ, ಜೆ.ಪಿ.ನಗರ
ಯಾವಾಗ?: ಫೆ. 8- 17

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.