ಜಾದೂ ನೋಡಿ ಜೀವ ಉಳಿಸಿ


Team Udayavani, Feb 29, 2020, 6:06 AM IST

jadoo

ಮ್ಯಾಜಿಕ್‌ ಶೋ ನಡೆಸುವುದು ಮನೋರಂಜನೆಗಾಗಿ. ಖಾಲಿ ಬಾಟಲಿಯಲ್ಲಿ ನೀರು ತರಿಸುವ, ಕಿಸೆಯೊಳಗಿನ ನಾಣ್ಯವನ್ನು ಬಾಯಿಯಿಂದ ಹೊರ ತೆಗೆಯುವ, ಹಗ್ಗವನ್ನು ಹೂವಾಗಿಸುವ ಜಾದೂಗಾರರ ತಂತ್ರಗಳನ್ನು ಮೆಚ್ಚಲು ಬೇರೆ ಕಾರಣ ಬೇಕೆ? ಆದರೆ, ಭಾನುವಾರ ನಡೆಯಲಿರುವ “ಸೇವ್‌ ಲೈಫ್’ ಜಾದೂ ಪ್ರದರ್ಶನದ ಉದ್ದೇಶ ಮನೋರಂಜನೆಯಷ್ಟೇ ಅಲ್ಲ. ಅದರ ಹಿಂದೆ ಮಾನವೀಯ ಕಾರಣವೊಂದಿದೆ.

ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ ಜಾದೂಗಾರ ಸುರೇಶ್‌ ಬಾಬು ಅವರು ಕಿಡ್ನಿ ವೈಫ‌ಲ್ಯಕ್ಕೆ ಒಳಗಾಗಿದ್ದು, ತುರ್ತಾಗಿ ಕಿಡ್ನಿ ಬದಲಾವಣೆ ಮಾಡುವುದು ಅನಿವಾರ್ಯ­ವಾಗಿದೆ. ಒಂದು ಕಿಡ್ನಿಯನ್ನು ಅವರ ಪತ್ನಿ ಕೊಡುವುದಕ್ಕೆ ಮುಂದಾಗಿದ್ದು, ಇದಕ್ಕೆ ಸುಮಾರು ಏಳು ಲಕ್ಷ ರೂ. ವೈದ್ಯಕೀಯ ವೆಚ್ಚವಾಗಲಿದೆ. ಆರ್ಥಿಕವಾಗಿ ಹಿಂದುಳಿದಿರುವ ಇವರ ವೆಚ್ಚವನ್ನು ಭರಿಸಲೆಂದು, ಖ್ಯಾತ ಯಕ್ಷಿಣಿಗಾರ ಉದಯ್‌ ಜಾದೂಗಾರ್‌ ಅವರ ಮುಂದಾಳತ್ವದಲ್ಲಿ ಬೆಂಗಳೂರಿನ ಜಾದೂಗಾರರೆಲ್ಲ ಸೇರಿ ಮ್ಯಾಜಿಕ್‌ ಶೋ, ಮಾತನಾಡುವ ಗೊಂಬೆ, ಶ್ಯಾಡೋ ಪ್ಲೇ ಕಾರ್ಯಕ್ರಮ ಏರ್ಪಡಿಸಿದ್ದಾರೆ.

ಖ್ಯಾತ ಜಾದೂಗಾರರಾದ ಕೆ. ಎಸ್‌. ರಮೇಶ್‌, ಕುದ್ರೋಳ್ಳಿ ಗಣೇಶ್‌, ಪ್ರಹ್ಲಾದ್‌ ಆಚಾರ್ಯ, ಇಂದುಶ್ರೀ, ಅಭಿಮಾನ್‌ ಜೋಯಿಸ್‌, ಯೋನ, ನಾಗೇಂದ್ರ ಪ್ರಸಾದ್‌, ಸತ್ಯಮೂರ್ತಿ, ರಾಜ್‌, ಶಂಕರ್‌ ಜಾದೂಗಾರ್‌, ಮುಂತಾದವರು ಕಾರ್ಯಕ್ರಮ ನೀಡಲಿದ್ದಾರೆ. ಜೊತೆಗೆ, ಸಂಜನಾ ಮುರುಡೇಶ್ವರ ಅವರಿಂದ ಚಿತ್ರಗೀತೆ-ಭಕ್ತಿಗೇತೆ ಗಾಯನ, ಪ್ರೀತನ್‌ ಹರಿಹರ ಅವರಿಂದ ನೃತ್ಯಪ್ರದರ್ಶನ ನಡೆಯಲಿದೆ.

ಯಾವಾಗ?: ಮಾರ್ಚ್‌ 1, ಭಾನುವಾರ ಬೆಳಗ್ಗೆ 11 ಮತ್ತು ಸಂಜೆ 6
ಎಲ್ಲಿ?: ಕುವೆಂಪು ರಂಗಮಂದಿರ, ಆವಲಹಳ್ಳಿ, ಗಿರಿನಗರ
ಟಿಕೆಟ್‌ ದರ: ರೂ. 200
ಮಾಹಿತಿ: 9972046434

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.