ಬಂದನೋ ಟ್ಯಾಗೋರರ “ಕಾಬೂಲಿವಾಲ’


Team Udayavani, Aug 25, 2018, 3:15 PM IST

21478.jpg

ಕಾಬೂಲಿವಾಲ! ಇದು ರವೀಂದ್ರನಾಥ ಟ್ಯಾಗೋರ್‌ರ ಸುಪ್ರಸಿದ್ಧ ನಾಟಕ. ಇದನ್ನು ಕಣ್ತುಂಬಿಕೊಳ್ಳುವ ಸದಾವಕಾಶ ಒದಗಿಬಂದಿದೆ. ಆತ ಆಫ‌^ನ್‌ನ ಒಬ್ಬ ಪಠಾಣ್‌. ಡ್ರೈಫ್ರೂಟ್ಸ್‌ ಮಾರಲು ಕಲ್ಕತ್ತಾಗೆ ಬರುತ್ತಾನೆ. ಅಲ್ಲಿ ಮಿನಿ ಎಂಬ ಪುಟಾಣಿ ಜತೆಗೆ ಆತನ ಸ್ನೇಹ ಬೆಳೆಯುತ್ತದೆ. ಆರಂಭದಲ್ಲಿ ಕಾಬೂಲಿವಾಲನನ್ನು ನೋಡಿ, “ಮಕ್ಕಳ ಕಳ್ಳ’ ಎಂದು ಹೆದರಿಕೊಳ್ಳುವ ಮಿನಿ, ತದನಂತರದಲ್ಲಿ ಆತನನ್ನು ವಿಪರೀತ ಹಚ್ಚಿಕೊಳ್ಳುವಳು. ಒಂದು ದಿನ ಸಾಲದ ವಿಚಾರದಲ್ಲಿ ಅನ್ಯಾಯಕ್ಕೊಳಗಾಗುವ ಕಾಬೂಲಿವಾಲ, ಇನ್ನೊಬ್ಬ ವ್ಯಕ್ತಿಗೆ ಹಲ್ಲೆ ಮಾಡಿ, ಅಪರಾಧಿಯಾಗುತ್ತಾನೆ. ಮಿನಿಯ ಕಣ್ಮುಂದೆಯೇ ಆತ ಜೈಲುಪಾಲಾಗುತ್ತಾನೆ. ಹಲವು ವರ್ಷಗಳ ನಂತರ ಜೈಲಿನಿಂದ ವಾಪಸಾದ ಕಾಬೂಲಿವಾಲ, ಮದುವೆಯ ಕ್ಷಣಕ್ಕೆ ಕಾತರಿಸಿ, ಮಾವನ ಮನೆಗೆ ಹೊರಟು ನಿಂತ ಮಿನಿಯ ಭೇಟಿಯೇ ಒಂದು ಕೌತುಕ. ಬಿಡುವು ಮಾಡಿಕೊಂಡು, ಈ ನಾಟಕಕ್ಕೆ ಸಾಕ್ಷಿಯಾಗಿ…

ಎಲ್ಲಿ?: ಲಾಹೇ ಲಾಹೇ, 80 ಅಡಿ ರಸ್ತೆ, ಇಂದಿರಾನಗರ
ಯಾವಾಗ?: ಆಗಸ್ಟ್‌ 26, ಭಾನುವಾರ, ಸಂಜೆ 5.30

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.