ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ


Team Udayavani, Mar 21, 2020, 6:10 AM IST

hiriyarige

-ಇಷ್ಟು ದಿನ ಟೆರೇಸ್‌ ಕೇವಲ ಬಟ್ಟೆ ಒಣಗಿಸುವ ಜಾಗವಾಗಿತ್ತು. ಆದರೆ, ಹಿರಿಯರ ಪಾಲಿಗೆ ಈಗ ಟೆರೇಸ್‌ ಕೂಡ ಪುಟ್ಟ ಮೈದಾನ. ಇದನ್ನೇ ವಾಕಿಂಗ್‌ಗೆ ಆಯ್ದುಕೊಳ್ಳುವುದು ಉತ್ತಮ.

-ಮುಖ್ಯ ರಸ್ತೆಗಳಲ್ಲದೆ, ಬಡಾವಣೆಗಳ ಒಳಗಿನ ರಸ್ತೆಗಳಲ್ಲಿ ಈಗ ವಾಹನಗಳ ಓಡಾಟ ಮೊದಲಿನಂತಿಲ್ಲ. ರಸ್ತೆಗಳು ಖಾಲಿ ಇದ್ದರೆ, ಅಲ್ಲೂ ವಾಕಿಂಗ್‌ ಮಾಡಬಹುದು.

-ಮುಂಜಾನೆ ಮತ್ತು ಮುಸ್ಸಂಜೆ ಹೊತ್ತಿನಲ್ಲಿ, ಕನಿಷ್ಠ 30 ನಿಮಿಷಗಳ ಕಾಲ ವಾಕಿಂಗ್‌ ಮಾಡಿದರೆ, ತಿಂದ ಆಹಾರ ಜೀರ್ಣವಾಗುತ್ತದೆ. ನೀವು ಮಾಡುವ ವಾಕಿಂಗ್‌ನಿಂದ ದೇಹದಲ್ಲಿ ಇನ್ಸುಲಿನ್‌ ಹೆಚ್ಚು ಉತ್ಪಾದನೆಗೊಳ್ಳುತ್ತದೆ.

-ಹೊಟ್ಟೆ ತುಂಬಾ ಆಹಾರ ತಿನ್ನುವ ಅಭ್ಯಾಸ ವಿದ್ದರೆ, ಅದನ್ನು ಅಲ್ಪ ಪ್ರಮಾಣಕ್ಕೆ ಇಳಿಸುವುದು ಉತ್ತಮ. 3 ಹೊತ್ತು ತಿನ್ನುವಷ್ಟು ಆಹಾರವನ್ನು, 5 ಹೊತ್ತಿಗೆ ವಿಸ್ತರಿಸಿ, ಸ್ವಲ್ಪ ಸ್ವಲ್ಪವೇ ಸೇವಿಸಿ.

-ತಾರಸಿ ಮೇಲಿನ ಆಕಾಶದ ಸೌಂದರ್ಯವನ್ನು ನೋಡಿ, ಮನಸ್ಸು ಹಗುರ ಮಾಡಿಕೊಳ್ಳಿ.

ಟಾಪ್ ನ್ಯೂಸ್

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

1-sasad

Malaysia: ಪಾಕಿಸ್ತಾನ ಏರ್‌ಲೈನ್ಸ್ ಜೆಟ್ ಜಪ್ತಿ; ಪ್ರಯಾಣಿಕರು ಸಂಕಷ್ಟಕ್ಕೆ

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ ದಾಖಲು!

MS Dhoni: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

taarasi

ತಾರಸಿ ಅಲ್ಲ, ಮಿನಿಕಾಡು

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ಮೂರು ತಿಂಗಳಿಂದ ಅಂಗನವಾಡಿ ಮಕ್ಕಳಿಗಿಲ್ಲ ಹಾಲು

ಮೂರು ತಿಂಗಳಿಂದ ಅಂಗನವಾಡಿ ಮಕ್ಕಳಿಗಿಲ್ಲ ಹಾಲು

ಮಳೆಗಾಲ: ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಮಳೆಗಾಲ: ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಜೀವ ವಿಮೆ ನೋಂದಣಿ: ರಾಷ್ಟ್ರಕ್ಕೆ ಜಿಲ್ಲೆ ಪ್ರಥಮ  

ಜೀವ ವಿಮೆ ನೋಂದಣಿ: ರಾಷ್ಟ್ರಕ್ಕೆ ಜಿಲ್ಲೆ ಪ್ರಥಮ  

ಗುಡುಗು-ಮಿಂಚು: ಮುನ್ನೆಚ್ಚರಿಕೆ ಅಗತ್ಯ

ಗುಡುಗು-ಮಿಂಚು: ಮುನ್ನೆಚ್ಚರಿಕೆ ಅಗತ್ಯ