![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ
Team Udayavani, Mar 21, 2020, 6:10 AM IST
![hiriyarige](https://www.udayavani.com/wp-content/uploads/2020/03/hiriyarige-620x361.jpg)
-ಇಷ್ಟು ದಿನ ಟೆರೇಸ್ ಕೇವಲ ಬಟ್ಟೆ ಒಣಗಿಸುವ ಜಾಗವಾಗಿತ್ತು. ಆದರೆ, ಹಿರಿಯರ ಪಾಲಿಗೆ ಈಗ ಟೆರೇಸ್ ಕೂಡ ಪುಟ್ಟ ಮೈದಾನ. ಇದನ್ನೇ ವಾಕಿಂಗ್ಗೆ ಆಯ್ದುಕೊಳ್ಳುವುದು ಉತ್ತಮ.
-ಮುಖ್ಯ ರಸ್ತೆಗಳಲ್ಲದೆ, ಬಡಾವಣೆಗಳ ಒಳಗಿನ ರಸ್ತೆಗಳಲ್ಲಿ ಈಗ ವಾಹನಗಳ ಓಡಾಟ ಮೊದಲಿನಂತಿಲ್ಲ. ರಸ್ತೆಗಳು ಖಾಲಿ ಇದ್ದರೆ, ಅಲ್ಲೂ ವಾಕಿಂಗ್ ಮಾಡಬಹುದು.
-ಮುಂಜಾನೆ ಮತ್ತು ಮುಸ್ಸಂಜೆ ಹೊತ್ತಿನಲ್ಲಿ, ಕನಿಷ್ಠ 30 ನಿಮಿಷಗಳ ಕಾಲ ವಾಕಿಂಗ್ ಮಾಡಿದರೆ, ತಿಂದ ಆಹಾರ ಜೀರ್ಣವಾಗುತ್ತದೆ. ನೀವು ಮಾಡುವ ವಾಕಿಂಗ್ನಿಂದ ದೇಹದಲ್ಲಿ ಇನ್ಸುಲಿನ್ ಹೆಚ್ಚು ಉತ್ಪಾದನೆಗೊಳ್ಳುತ್ತದೆ.
-ಹೊಟ್ಟೆ ತುಂಬಾ ಆಹಾರ ತಿನ್ನುವ ಅಭ್ಯಾಸ ವಿದ್ದರೆ, ಅದನ್ನು ಅಲ್ಪ ಪ್ರಮಾಣಕ್ಕೆ ಇಳಿಸುವುದು ಉತ್ತಮ. 3 ಹೊತ್ತು ತಿನ್ನುವಷ್ಟು ಆಹಾರವನ್ನು, 5 ಹೊತ್ತಿಗೆ ವಿಸ್ತರಿಸಿ, ಸ್ವಲ್ಪ ಸ್ವಲ್ಪವೇ ಸೇವಿಸಿ.
-ತಾರಸಿ ಮೇಲಿನ ಆಕಾಶದ ಸೌಂದರ್ಯವನ್ನು ನೋಡಿ, ಮನಸ್ಸು ಹಗುರ ಮಾಡಿಕೊಳ್ಳಿ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.