ಬಂಗಾರದ ಮನುಷ್ಯರಾಗಲು ಬೆಂಗಳೂರಲ್ಲೇ ಅವಕಾಶ ಇದೆ


Team Udayavani, Jan 14, 2017, 4:56 PM IST

5544.jpg

– ಮಳೆ ಬರುವ ಮುಂಚೆಯೇ ಹಸಿ ಮಣ್ಣನ್ನು ಅಗೆದು ಸಾಲಾಗಿ ತರಕಾರಿ ಗಿಡ ನೆಡಬೇಕು.
– ಅಲ್ಲೊಂದು ಕಡೆ ಬಯಲಲ್ಲಿ ಮೇಯತ್ತಿರುವ ಆಡಿನ ಮರಿಯನ್ನು ಮುದ್ದಾಡಬೇಕು. 
– ಕೊಟ್ಟಿಗೆಯಲ್ಲಿ ಕಟ್ಟಿರುವ ದನಗಳಿಗೆ ಹುಲ್ಲು ತಿನ್ನಿಸಬೇಕು. 
– ಮರದಲ್ಲಿ ಕಟ್ಟಿದ ಜೋಕಾಲಿಯಲ್ಲಿ ಕೂತು ಜೀಕಬೇಕು.
– ಸಣ್ಣದೊಂದು ಬಂಡೆ ಏರಿ ದಿಗ್ವಿಜಯ ಸಾಧಿಸಿದಂತೆ ಕೂಗಬೇಕು.  

ಇವೆಲ್ಲಾ ಈ ಬೆಂಗಳೂರಲ್ಲಿ ಸಾಧ್ಯವಾ? ಖಂಡಿತಾ ಸಾಧ್ಯವಿದೆ. ಇವೆಲ್ಲವನ್ನೂ ನೀವು ಕೈಯಾರೆ ಮಾಡಬಹುದು. ಕಣ್ಣಾರೆ ನೋಡಬಹುದು. ಕುಣಿದು ಕುಪ್ಪಳಿಸಿ ಖುಷಿಯಾಗಬಹುದು. ಇಂಥದ್ದೊಂದು ಅಪರೂಪದ ಅವಕಾಶವನ್ನು ಒದಗಿಸುತ್ತಿರುವುದು ದಿ ಬಿಗ್‌ ಬಾರ್ನ್ ಫಾರ್ಮ್. 

ನಿಮಗೆ ಒಂದು ದಿನದ ಮಟ್ಟಿಗೆ ರೈತರಾಗುವ ಆಸೆ ಇದ್ದರೆ ಇಲ್ಲಿಗೆ ಬನ್ನಿ ಅಂತ  ಬಿಗ್‌ ಬಾರ್ನ್ ಫಾರ್ಮ್ ನಿಮ್ಮನ್ನು ಕರೆಯುತ್ತದೆ. ನಿಮಗೆ ಇಷ್ಟವಿದ್ದರೆ ಒನ್‌ ಫೈನ್‌ ಡೇ ಅಲ್ಲಿಗೆ ಹೋಗಬಹುದು. ಹೋಗುವ ಒಂದು ವಾರ ಮುಂಚೆಯೇ ನೀವು ಅವರಿಗೆ ಹೇಳಬೇಕು. ಹೇಳಿ ಅವರಿಂದ ಒಪ್ಪಿಗೆ ಪಡೆದ ನಂತರವೇ ನೀವು ಅಲ್ಲಿಗೆ ಹೋಗಲು ಸಾಧ್ಯ. ನೇರವಾಗಿ ಅಲ್ಲಿಗೆ ಹೋದರೆ ನಿಮಗೆ ಅಲ್ಲಿಗೆ ಬಾಗಿಲು ತೆರೆಯುವುದಿಲ್ಲ. ಯಾಕೆಂದರೆ ಅದೊಂದು ಫಾರ್ಮ್. ಅಲ್ಲಿ ಕೃಷಿ ಕೆಲಸಗಳು ನಡೆಯುತ್ತಿರುತ್ತವೆ. ಒಮ್ಮೆಲೆ ಯಾರಾದರೂ ಹೋದರೆ ಅಲ್ಲಿರುವ ಪ್ರಾಣಿಗಳಿಗೆ ತೊಂದರೆಯಾಗುತ್ತದೆ. ಹಾಗಾಗಿ ಅವರು ಹೇಳಿದ ದಿನವೇ ಅಲ್ಲಿಗೆ ಹೋಗಬೇಕು. 

ಮಕ್ಕಳಿಗಂತೂ ಈ ತಾಣ ಮ್ಯಾಜಿಕ್‌ ಜಗತ್ತಿದ್ದಂತೆ. ಇಲ್ಲಿಗೆ ಹೋದ ಮಕ್ಕಳು ಇಡೀ ದಿನ ಕುಣಿದು ಕುಪ್ಪಳಿಸುತ್ತಾರೆ. ಸ್ವಲ್ಪ ಕೃಷಿ ಜ್ಞಾನವನ್ನೂ ಪಡೆಯುತ್ತಾರೆ. ಬಂಡೆ ಹತ್ತಿಳಿದು ಹಳ್ಳಿಗೆ ಹೋದ ಅನುಭವವನ್ನು ಪಡೆದು ಸಂತೋಷಗೊಳ್ಳುತ್ತಾರೆ. ಇಷ್ಟವಿದ್ದವರು ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ಇಲ್ಲಿ, ಪ್ರಕೃತಿ ಮಡಿಲಲ್ಲಿ ಆಚರಿಸಬಹುದು. ಮಕ್ಕಳು ವರ್ಷಪೂರ್ತಿ ನೆನಪಿಟ್ಟುಕೊಳ್ಳುವಂತೆ ಮಾಡಬಹುದು.

 9900321111
ಇಮೇಲ್‌- [email protected]
ಫೇಸ್‌ಬುಕ್‌ ಪೇಜ್‌- http://www.facebook.com/thebigbarn

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.