ಮಂತ್ರ ಮುಗ್ಧ ಚಿತ್ರ ವೈಭವ


Team Udayavani, Jan 19, 2019, 12:55 AM IST

100-bb.jpg

ಮಂತ್ರಾಲಯದ ಗುರು ರಾಘವೇಂದ್ರರ ಸನ್ನಿಧಾನವನ್ನು ಕಣ್ತುಂಬಿಕೊಳ್ಳುವ ಸುಖವೇ ಬೇರೆ. ಅದು ಆತ್ಮಕ್ಕೆ ದಕ್ಕುವ ಆನಂದ. ರಾಯರ ಸ್ಥಳ ಮಹಿಮೆಯನ್ನು ಸಾರುವ, ಮಂತ್ರಾಲಯದ ದಿಗªರ್ಶನ ಮಾಡಿಕೊಡುವ ಕೃತಿಯೊಂದು ಇದೀಗ ಅನಾವರಣಗೊಳ್ಳುತ್ತಿದೆ. ಬೃಹತ್‌ ಆಲ್ಬಮ್ಮಿನಂತೆ ಇರುವ ಹೊತ್ತಗೆ, ಮಂತ್ರಾಲಯದ ಮಹಿಮೆಯನ್ನು ಅಪರೂಪದ ಚಿತ್ರಗಳೊಂದಿಗೆ ಸಾರುತ್ತದೆ.

ಆ ಕೃತಿಯ ಹೆಸರು “ಗುರುವಿನಾಲಯ ಮಂತ್ರಾಲಯ’. ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ, ಪರಂಪರೆ ಮತ್ತು ಶ್ರೀ ಮಠದ ಸಮಗ್ರ ಚಿತ್ರಣ ಇರುವ “ಗುರುವಿನಾಲಯ ಮಂತ್ರಾಲಯ’ ಚಿತ್ರಸಂಪುಟವು ಸೋಮವಾರ ಲೋಕಾರ್ಪಣೆಗೊಳ್ಳುತ್ತಿದೆ. ಪೂರ್ವಾಶ್ರಮ ವಂಶ ಬೀಗಮುದ್ರೆ ಮನೆತನದ ಹಿನ್ನೆಲೆ, ಜೀವನದ ಕತೆ ಹೇಳುವ ವರ್ಣಚಿತ್ರ ಶಾಲೆ, ಶ್ರೀಗುರುರಾಜರಿಂದ ರಚಿತವಾದ ಗ್ರಂಥಗಳು, ಅಮರ ಸಂದೇಶ, ಮಂತ್ರಾಲಯದ ಒಳನೋಟ, ಬೃಂದಾವನದ ವೈಶಿಷ್ಟé, ಶ್ರೀ ಸಂಸ್ಥಾನದ ಪೂಜಾ ವಿಗ್ರಹಗಳು, ಭಂಡಾರ, ಅಪೂರ್ವ ರಾಯಸಗಳು, ಶಾಸನಗಳು, ರಾಯರ ಮೃತ್ತಿಕಾ ಬೃಂದಾವನಗಳ ಸಚಿತ್ರ ಮಾಹಿತಿ, ರಾಯರ ನಂತರ ಪೀಠವನ್ನಾಳಿದ ಮಹೋನ್ನತರು, ಅಂತರಂಗದ ಭಕ್ತರು, ಹರಿದಾಸ ಸಾಹಿತ್ಯಕ್ಕೆ ಗುರುರಾಜರ ಕೊಡುಗೆ, ವಿದೇಶಗಳಲ್ಲಿ ರಾಯರ ಮಹಿಮೆ… ಹೀಗೆ ರಾಯರ ಬದುಕಿನ ಅಪೂರ್ವ ದೃಶ್ಯಕಲಾ ವೈಭವವೇ ಈ ಕೃತಿಯಲ್ಲಿದೆ.

ಮಂತ್ರಾಲಯದ ಶ್ರೀ ರಾಘವೇಂದ್ರ ಮಠದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರು, ಹರಿಹರಪುರದ ಆದಿಶಂಕರಾಚಾರ್ಯ ಶಾರದ ಲಕ್ಷ್ಮೀ ನರಸಿಂಹ ಪೀಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳು ಮತ್ತು ಮೇಲುಕೋಟೆಯ ಶ್ರೀ ಯದುಗಿರಿ ಯತಿರಾಜ ರಾಮಾನುಜ ನಾರಾಯಣ ಜೀಯರ್‌ ಅವರ ಸಾನ್ನಿಧ್ಯದಲ್ಲಿ ಸಮಾರಂಭ ನಡೆಯಲಿದೆ. ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯನ್ಯಾಯಮೂರ್ತಿ ಎಂ.ಎನ್‌. ವೆಂಕಟಾಚಲಯ್ಯ, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್‌ ಮತ್ತು ಜಯನಗರದ ಶಾಸಕಿ
ಸೌಮ್ಯ ರೆಡ್ಡಿ ಮುಖ್ಯಅತಿಥಿಗಳಾಗಿ ಆಗಮಿಸುವರು.

ಕೃತಿ ಲೋಕಾರ್ಪಣೆ
ಯಾವಾಗ?: ಜ. 21, ಸೋಮವಾರ ಸಂಜೆ 6.30
ಎಲ್ಲಿ?: ಶ್ರೀ ರಾಘವೇಂದ್ರಸ್ವಾಮಿ ಮಠ, ಜಯನಗರ 5ನೇ ಬ್ಲಾಕ್‌
ಸಂಪರ್ಕ: 98801 81803

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.