“ಪಿಟೀಲು’ ಚೆಲುವು


Team Udayavani, Mar 21, 2020, 6:05 AM IST

peetilu

ಎಲ್ಲಿದೆ: 16ನೇ ಅಡ್ಡರಸ್ತೆ, 2ನೇ ಮುಖ್ಯರಸ್ತೆ, ಗಾಯತ್ರಿದೇವಿ ಪಾರ್ಕ್‌ ವಿಸ್ತರಣೆ, ಮಲ್ಲೇಶ್ವರ

ಸ್ಮರಣಾರ್ಥ: ಪಿಟೀಲು ವಾದಕ ತಿರುಮಕೂಡಲು ಚೌಡಯ್ಯ (ಟಿ. ಚೌಡಯ್ಯ)

ಉದ್ದೇಶ: ಶ್ರೇಷ್ಠ ಸಂಗೀತಗಾರ ಚೌಡಯ್ಯ ಅವರ ಸಾಧನೆಯನ್ನು ಅಜರಾಮರಗೊಳಿಸುವ, ಸಂಗೀತ ಮತ್ತು ಇತರ ಪ್ರದರ್ಶನ ಕಲೆಗಳ ಪ್ರದರ್ಶನಕ್ಕೆ ವೇದಿಕೆ ರೂಪಿಸುವ ಉದ್ದೇಶದಿಂದ.

ಹಿಂದಿನ ಶಕ್ತಿ: ಬಿಡಿಎ ಅಧ್ಯಕ್ಷರಾಗಿದ್ದ ಕೆ.ಕೆ. ಮೂರ್ತಿ (ಅವರ ತಂದೆ ಕೆ. ಪುಟ್ಟುರಾವ್‌ ಮತ್ತು ಚೌಡಯ್ಯ ಇಬ್ಬರೂ ಆಪ್ತ ಸ್ನೇಹಿತರು) ಈ ಸ್ಮಾರಕ ಭವನ ನಿರ್ಮಿಸುವ ಕನಸು ಕಂಡವರು. ಜನರಿಂದ ದೇಣಿಗೆ ಪಡೆದು, ಗಾಯತ್ರಿ ಪಾರ್ಕ್‌ ಸಮೀಪದ ಸ್ಥಳವನ್ನು ಕಾರ್ಪೋರೇಷನ್‌ನಿಂದ 99 ವರ್ಷಕ್ಕೆ ಭೋಗ್ಯಕ್ಕೆ ತೆಗೆದುಕೊಂಡರು. ನಿರ್ಮಾಣಕ್ಕಾಗಿ ಸಿಂಡಿಕೇಟ್‌ ಬ್ಯಾಂಕ್‌ 5 ಲಕ್ಷ ರೂ. ಸಾಲ ನೀಡಿತ್ತು. ಆಗಿನ ಮುಖ್ಯಮಂತ್ರಿ ಗುಂಡೂರಾವ್‌ ಅವರು ಇಪ್ಪತ್ತು ಲಕ್ಷ ರೂ. ಅನುದಾನ ನೀಡಿದರು. ಇವರೆಲ್ಲರ ನೆರವಿನಿಂದ ಕಟ್ಟಡ ನಿರ್ಮಾಣಗೊಂಡಿತು.

ವಾಸ್ತುಶಿಲ್ಪಿ: ಎಸ್‌.ಎನ್‌. ಮೂರ್ತಿ

ಅಂದಾಜು ವೆಚ್ಚ: 36 ಲಕ್ಷ ರೂ.

ಲೋಕಾರ್ಪಣೆ: 1980

ಪಿಟೀಲಿನ ಆಕಾರ: ಕಟ್ಟಡ ನಿರ್ಮಾಣಕ್ಕೆ ಏಳು ವರ್ಷ ಸಮಯ ಬೇಕಾಯ್ತು. ನುರಿತ ವಾಸ್ತುಶಿಲ್ಪಿ ಎಸ್‌.ಎನ್‌. ಮೂರ್ತಿ ಅವರ ಮಾರ್ಗದರ್ಶನದಲ್ಲಿ, ಏಳು ತಂತಿಗಳ ಪಿಟೀಲಿನ ಆಕಾರದಲ್ಲಿ ಭವನ ನಿರ್ಮಿಸಲು, ಏಳೆಂಟು ಬಾರಿ ಕಟ್ಟಡವನ್ನು ಭಾಗಶಃ ಒಡೆದು ಕಟ್ಟಲಾಗಿದೆ. ಕಟ್ಟಡದ ಮೇಲೆ ಅಲ್ಯುಮಿನಿಯಂ ತಂತಿ, ಕೀಲಿ ಜೋಡಿಸಿ, ವಾದ್ಯದ ನೈಜ ಸ್ಪರ್ಶ ನೀಡಲಾಗಿದೆ.

ಆಸನ ಸಾಮರ್ಥ್ಯ: 1100

ನಿರ್ವಹಣೆ: ಅಕಾಡೆಮಿ ಆಫ್ ಮ್ಯೂಸಿಕ್‌

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.