“ಪಿಟೀಲು’ ಚೆಲುವು


Team Udayavani, Mar 21, 2020, 6:05 AM IST

peetilu

ಎಲ್ಲಿದೆ: 16ನೇ ಅಡ್ಡರಸ್ತೆ, 2ನೇ ಮುಖ್ಯರಸ್ತೆ, ಗಾಯತ್ರಿದೇವಿ ಪಾರ್ಕ್‌ ವಿಸ್ತರಣೆ, ಮಲ್ಲೇಶ್ವರ

ಸ್ಮರಣಾರ್ಥ: ಪಿಟೀಲು ವಾದಕ ತಿರುಮಕೂಡಲು ಚೌಡಯ್ಯ (ಟಿ. ಚೌಡಯ್ಯ)

ಉದ್ದೇಶ: ಶ್ರೇಷ್ಠ ಸಂಗೀತಗಾರ ಚೌಡಯ್ಯ ಅವರ ಸಾಧನೆಯನ್ನು ಅಜರಾಮರಗೊಳಿಸುವ, ಸಂಗೀತ ಮತ್ತು ಇತರ ಪ್ರದರ್ಶನ ಕಲೆಗಳ ಪ್ರದರ್ಶನಕ್ಕೆ ವೇದಿಕೆ ರೂಪಿಸುವ ಉದ್ದೇಶದಿಂದ.

ಹಿಂದಿನ ಶಕ್ತಿ: ಬಿಡಿಎ ಅಧ್ಯಕ್ಷರಾಗಿದ್ದ ಕೆ.ಕೆ. ಮೂರ್ತಿ (ಅವರ ತಂದೆ ಕೆ. ಪುಟ್ಟುರಾವ್‌ ಮತ್ತು ಚೌಡಯ್ಯ ಇಬ್ಬರೂ ಆಪ್ತ ಸ್ನೇಹಿತರು) ಈ ಸ್ಮಾರಕ ಭವನ ನಿರ್ಮಿಸುವ ಕನಸು ಕಂಡವರು. ಜನರಿಂದ ದೇಣಿಗೆ ಪಡೆದು, ಗಾಯತ್ರಿ ಪಾರ್ಕ್‌ ಸಮೀಪದ ಸ್ಥಳವನ್ನು ಕಾರ್ಪೋರೇಷನ್‌ನಿಂದ 99 ವರ್ಷಕ್ಕೆ ಭೋಗ್ಯಕ್ಕೆ ತೆಗೆದುಕೊಂಡರು. ನಿರ್ಮಾಣಕ್ಕಾಗಿ ಸಿಂಡಿಕೇಟ್‌ ಬ್ಯಾಂಕ್‌ 5 ಲಕ್ಷ ರೂ. ಸಾಲ ನೀಡಿತ್ತು. ಆಗಿನ ಮುಖ್ಯಮಂತ್ರಿ ಗುಂಡೂರಾವ್‌ ಅವರು ಇಪ್ಪತ್ತು ಲಕ್ಷ ರೂ. ಅನುದಾನ ನೀಡಿದರು. ಇವರೆಲ್ಲರ ನೆರವಿನಿಂದ ಕಟ್ಟಡ ನಿರ್ಮಾಣಗೊಂಡಿತು.

ವಾಸ್ತುಶಿಲ್ಪಿ: ಎಸ್‌.ಎನ್‌. ಮೂರ್ತಿ

ಅಂದಾಜು ವೆಚ್ಚ: 36 ಲಕ್ಷ ರೂ.

ಲೋಕಾರ್ಪಣೆ: 1980

ಪಿಟೀಲಿನ ಆಕಾರ: ಕಟ್ಟಡ ನಿರ್ಮಾಣಕ್ಕೆ ಏಳು ವರ್ಷ ಸಮಯ ಬೇಕಾಯ್ತು. ನುರಿತ ವಾಸ್ತುಶಿಲ್ಪಿ ಎಸ್‌.ಎನ್‌. ಮೂರ್ತಿ ಅವರ ಮಾರ್ಗದರ್ಶನದಲ್ಲಿ, ಏಳು ತಂತಿಗಳ ಪಿಟೀಲಿನ ಆಕಾರದಲ್ಲಿ ಭವನ ನಿರ್ಮಿಸಲು, ಏಳೆಂಟು ಬಾರಿ ಕಟ್ಟಡವನ್ನು ಭಾಗಶಃ ಒಡೆದು ಕಟ್ಟಲಾಗಿದೆ. ಕಟ್ಟಡದ ಮೇಲೆ ಅಲ್ಯುಮಿನಿಯಂ ತಂತಿ, ಕೀಲಿ ಜೋಡಿಸಿ, ವಾದ್ಯದ ನೈಜ ಸ್ಪರ್ಶ ನೀಡಲಾಗಿದೆ.

ಆಸನ ಸಾಮರ್ಥ್ಯ: 1100

ನಿರ್ವಹಣೆ: ಅಕಾಡೆಮಿ ಆಫ್ ಮ್ಯೂಸಿಕ್‌

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.