ಈ ಮರ, ಅಜರಾಮರ


Team Udayavani, Jan 13, 2018, 3:27 PM IST

ee-mara.jpg

ನಗರದಲ್ಲಿ ಮಳೆ-ಗಾಳಿಗೆ ಪ್ರತಿವರ್ಷವೂ ನೂರಾರು ಮರಗಳು ಧರೆಗುರುಳುತ್ತವೆ. ಅವುಗಳಲ್ಲಿ ಬೃಹತ್‌ ಗಾತ್ರದ, ನೂರು-ಇನ್ನೂರು ವರ್ಷ ಹಳೆಯ ಮರಗಳೂ ಇರುತ್ತವೆ. ಹಾಗೆ ಉರುಳಿದ ಮರಗಳನ್ನು ಟೆಂಡರ್‌ ಕರೆದು ಮಾರುವುದು ವಾಡಿಕೆ. ಹೀಗೆ ಲಕ್ಷಾಂತರ ಬೆಲೆಬಾಳುವ ಮರಗಳು ಬಹಳ ಕಡಿಮೆ ಬೆಲೆಗೆ ಮಾರಾಟವಾಗಿ, ಉರುವಲಾಗಿ  ಹೋಗುತ್ತವೆ. 

ಲಾಲ್‌ಬಾಗ್‌ನಲ್ಲಿಯೂ ಕಳೆದ ಮಳೆಗಾಲದಲ್ಲಿ ಇನ್ನೂರೈವತ್ತು ವರ್ಷಗಳಷ್ಟು ಹಳೆಯ ಮರಗಳು ಉರುಳಿಬಿದ್ದಿದ್ದವು. ಈ ಬಾರಿ ಮರಗಳನ್ನು ಮಾರದೆ, ಅವುಗಳನ್ನು ಇನ್ನೂ ನೂರಾರು ವರ್ಷಗಳ ಕಾಲ ಉಳಿಸಿಕೊಳ್ಳುವ ಪ್ರಯತ್ನವೊಂದು ನಡೆಯುತ್ತಿದೆ. ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಮತ್ತು ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ, 15 ದಿನಗಳ  “ರಾಷ್ಟ್ರೀಯ ಸಮಕಾಲೀನ ಜನಪರ ಮರಕೆತ್ತನೆ’ ಶಿಬಿರ ಆಯೋಜನೆಯಾಗಿದೆ.

ಹಳೆಯ ಮರಗಳನ್ನು ಸಂರಕ್ಷಿಸುವುದು ಹಾಗೂ ಜನರಲ್ಲಿ ಪರಿಸರ ಕಾಳಜಿ ಮೂಡಿಸುವುದು ಈ ಶಿಬಿರದ ಉದ್ದೇಶ. ಶಿಬಿರ ಮುಗಿದ ನಂತರ ಲಾಲ್‌ಬಾಗ್‌ನಲ್ಲಿಯೇ ಈ ಶಿಲ್ಪಗಳ ಮ್ಯೂಸಿಯಂ ಮಾಡಿ ಪ್ರದರ್ಶನಕ್ಕಿಡಲಾಗುವುದು. ಒಂದುಕಾಲದಲ್ಲಿ ಜೀವಂತವಾಗಿದ್ದ ಮರಗಳನ್ನು ಶಿಲ್ಪಗಳ ಮೂಲಕ ಉಳಿಸಿಕೊಳ್ಳುವ ಪ್ರಯತ್ನವಿದು. 

ಶಿಲ್ಪಕಲಾ ಅಕಾಡೆಮಿಯ 45 ಶಿಲ್ಪಿಗಳು ಸೇರಿದಂತೆ, ಗುಜರಾತ್‌, ಕಾಶ್ಮೀರ,  ಹೈದರಾಬಾದ್‌, ಕೋಲ್ಕತ್ತಾ, ಮುಂಬೈನ 70ಕ್ಕೂ ಹೆಚ್ಚು ಕಲಾವಿದರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ರಾಮನಗರದ ಶಿವಪ್ರಸಾದ್‌ ಅವರು ಈ ಶಿಬಿರದ ನಿರ್ದೇಶಕರು. ಆಸಕ್ತರಿಗೆ ಕೆತ್ತನೆ ಕೆಲಸದ ಸೂಕ್ಷ್ಮಗಳನ್ನು ತಿಳಿಸಿಕೊಡಲಾಗುವುದು. ನಿರ್ಜೀವ ಮರದ ತುಂಡುಗಳಿಂದ ಸುಂದರ ಶಿಲ್ಪಗಳು ಮೂಡುವ ಸೋಜಿಗವನ್ನು, ಶಿಲ್ಪಿಗಳ ಕೈಚಳಕವನ್ನು ಕಣ್ತುಂಬಿಸಿಕೊಳ್ಳಲು ಲಾಲ್‌ಬಾಗ್‌ಗೆ ಬನ್ನಿ.

ಎಲ್ಲಿ?: ಗಾಜಿನಮನೆ ಹಿಂಭಾಗದ ಆವರಣ, ಲಾಲ್‌ಬಾಗ್‌
ಯಾವಾಗ?: ಜ. 13 ರಿಂದ 27ರವರೆಗೆ 

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.