![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ವೈಕುಂಠ ಏಕಾದಶಿ ಬಸವನಗುಡಿಯ ಭೂವೈಕುಂಠ
Team Udayavani, Jan 4, 2020, 7:03 AM IST
![ekadashi](https://www.udayavani.com/wp-content/uploads/2020/01/ekadashi-308x465.jpg)
ಬಸವನಗುಡಿಯ ಸೋಸಲೆ ವ್ಯಾಸರಾಜ ಮಠದಲ್ಲಿರುವ ಶ್ರೀನಿವಾಸನ ಸನ್ನಿಧಾನದಲ್ಲಿ, ವೈಕುಂಠ ಏಕಾದಶಿ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದರ ದಿವ್ಯ ಸಾನ್ನಿಧ್ಯದಲ್ಲಿ, ಶ್ರೀಮದ್ಭಾಗವತ ಪುರಾಣದ ಅಖಂಡ ಪ್ರವಚನ ಮಾಲಿಕೆಯನ್ನು ನಾಡಿನ ಖ್ಯಾತ ವಿದ್ವಾಂಸರಿಂದ ಏರ್ಪಡಿಸಲಾಗಿದೆ. ಪ್ರವಚನಕಾರರಾದ ರಾಮವಿಠ್ಠಲಾಚಾರ್ಯ, ಹರಿದಾಸ ಭಟ್, ಎಚ್. ಸತ್ಯನಾರಾಯಣಾಚಾರ್ಯ, ಕರ್ನೂಲ್ಶ್ರೀನಿವಾಸಾಚಾರ್ಯ, ಬಾಳಿಗಾರು ರುಚಿರಾಚಾರ್ಯ, ಕಲ್ಲಾಪುರ ಪವಮಾನಾಚಾರ್ಯ, ಶ್ರೀಹರಿ ಆಚಾರ್ ವಾಳ್ವೆಕರ್, ಪಂಚಮುಖೀ ಪವಮಾನಾಚಾರ್ಯ, ಸತ್ಯಧ್ಯಾನಾಚಾರ್ ಕಟ್ಟಿ, ಗುಡೆಬಲ್ಲೂರು ವೆಂಕಟನರಸಿಂಹಾಚಾರ್ಯ, ವಿಠೊಬಾಚಾರ್ಯ, ಬ್ರಹ್ಮಣ್ಯಾಚಾರ್ಯರು ಬೆಳಗ್ಗೆ 8.30 ರಿಂದ ರಾತ್ರಿ 11.30 ರವರೆಗೆ ನಿರಂತರವಾಗಿ ಸತ್ಕಥಾ ಉಪನ್ಯಾಸ ನಡೆಸಿಕೊಡಲಿದ್ದಾರೆ.
ಎಲ್ಲಿ?: ಶ್ರೀ ಸೋಸಲೆ ವ್ಯಾಸರಾಜಮಠ, ಬೆಣ್ಣೆ ಗೋವಿಂದಪ್ಪ ರಸ್ತೆ, ಬಸವನಗುಡಿ
ಯಾವಾಗ?: ಜ. 6, ಸೋಮವಾರ ಬೆಳಗ್ಗೆ 8ರಿಂದ
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.