ಪ್ರಳಯದ ಸರಿಗಮ


Team Udayavani, Oct 13, 2018, 3:22 PM IST

255663.jpg

ಬೆಂಗಳೂರಿನಲ್ಲಿ ಪ್ರಳಯ ನೋಡಿದ್ದೀರಾ? ಯಾರೂ ಗಾಬರಿಯಾಗುವ ಅಗತ್ಯವಿಲ್ಲ. ಇದು ಹವಾಮಾನ ಮುನ್ಸೂಚನೆಯ ವರದಿಯಲ್ಲ. ಚಾಮರಾಜಪೇಟೆಯ ಭಂಡಾರಿ ಜೈನ್‌ ಕಾಲೇಜಿನಲ್ಲಿ ಉಪ ಪ್ರಾಂಶುಪಾಲೆಯಾಗಿರುವ ವೀಣಾ ರವೀಂದ್ರನಾಥ್‌ ಮನೆಯಲ್ಲೇ ಪ್ರಳಯವನ್ನು ರೂಪಿಸಿದ್ದಾರೆ. ದಸರಾ ಹಬ್ಬಕ್ಕೆ ಗೊಂಬೆ ಕೂರಿಸುತ್ತಿರುವ ವೀಣಾ ಅವರು ಪ್ರತಿ ವರ್ಷ ಹೊಸ ಹೊಸ ಪರಿಕಲ್ಪನೆಯಡಿ ಗೊಂಬೆಗಳನ್ನು ಕೂರಿಸುತ್ತಾರೆ. ಈ ಬಾರಿ ಭಾಗವತ ಪುರಾಣದ ದೃಶ್ಯಾವಳಿಗಳನ್ನು ಕಣ್ಣಿಗೆ ಕಟ್ಟುವಂತೆ ಮನೆಯಲ್ಲೇ ಸೃಷ್ಟಿಸಿದ್ದಾರೆ. ಸಿನಿಮಾಗಳಲ್ಲಿ, ಅÂನಿಮೇಷನ್‌ಗಳಲ್ಲಿ ದೃಶ್ಯಗಳನ್ನು ಸ್ಟೋರಿಬೋರ್ಡ್‌ ಸಹಾಯದಿಂದ ಹೇಗೆ ಪ್ರಸ್ತುತ ಪಡಿಸುತ್ತಾರೋ ಅದೇ ಮಾದರಿಯಲ್ಲಿ ಭಾಗವತ ಪುರಾಣ ವೀಣಾ ಅವರ ಮನೆಯಲ್ಲಿ ಜೀವ ತಳೆದಿದೆ. ಸುಮಾರು 70 ದೃಶ್ಯಗಳನ್ನು ಗ್ಯಾಲರಿ ಮಾದರಿಯಲ್ಲಿ ಅವರು ಸಾದರಪಡಿಸಿದ್ದಾರೆ. ಗೆಳೆಯರು, ನೆಂಟರಿಷ್ಟರಿಗೆ ಪುರಾಣ ಕತೆಗಳನ್ನು ಜ್ಞಾಪಿಸುವ ಸಲುವಾಗಿ ಶುರುಮಾಡಿಕೊಂಡ ಹವ್ಯಾಸ ಇಂದು ದೊಡ್ಡರೂಪ ಪಡೆದಿದೆ. ಇದನ್ನು ನೋಡಲು ಸಾರ್ವಜನಿಕರೂ ಬರಬಹುದು. 

ಕಳೆದ ಬಾರಿ ಏನಿಲ್ಲವೆಂದರೂ ಸಾವಿರ ಮಂದಿ ಮನೆಗೆ ಬಂದಿದ್ದರು. ಬಂದವರಿಗೆ ಮಗಳು ಪುರಾಣ ಕತೆ ವಿವರಿಸುತ್ತಾಳೆ, ಆಮೇಲೆ ಶಾಸ್ತ್ರ  ಪ್ರಕಾರ ತಾಂಬೂಲ ಕೊಟ್ಟು ಕಳಿಸುತ್ತೇವೆ. ಸುಮಾರು 2 ತಿಂಗಳುಗಳ ಕಾಲ ಕುಟುಂಬದ ನಾಲ್ಕೂ ಮಂದಿ ಗೊಂಬೆ ತಯಾರಿಯಲ್ಲಿ ತೊಡಗುತ್ತೇವೆ. ನೋಡಿದವರು ಚೆನ್ನಾಗಿದೆ ಅಂದಾಗ ಮಾಡಿದ್ದಕ್ಕೂ ಸಾರ್ಥಕ ಅನ್ನಿಸುತ್ತೆ.

● ವೀಣಾ ರವೀಂದ್ರನಾಥ್‌

ಎಲ್ಲಿ?: ನಂ.8, ಕಾಳಪ್ಪ ಬ್ಲಾಕ್‌, ಗಾಂಧಿ ಬಜಾರ್‌ ಬಳಿ, ಬಸವನಗುಡಿ

ಟಾಪ್ ನ್ಯೂಸ್

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.