ವಿಜಯ ದಿವಸ ಆಚರಣೆ
Team Udayavani, Dec 14, 2019, 6:02 AM IST
1971 ಡಿ.16, ಪಾಕಿಸ್ತಾನದಿಂದ ಪ್ರತ್ಯೇಕವಾಗಿ ಬಾಂಗ್ಲಾ ಸ್ವತಂತ್ರ ದೇಶವಾದ ದಿನ. ಅಂದು ಪೂರ್ವ ಪಾಕಿಸ್ತಾನದ ಕೋಟ್ಯಂತರ ಜನರ ನೆರವಿಗೆ ಧಾವಿಸಿದ್ದ ಭಾರತ, ಯುದ್ಧದಲ್ಲಿ ಹಲವು ವೀರಪುತ್ರರನ್ನು ಕಳೆದುಕೊಂಡಿತ್ತು. ಆ ಸೈನಿಕರ ತ್ಯಾಗ-ಬಲಿದಾನಗಳನ್ನು ಸ್ಮರಿಸಲು, ಮೇಜರ್ ಅಕ್ಷಯ್ ಗಿರೀಶ್ ಮೆಮೊರಿಯಲ್ ಟ್ರಸ್ಟ್ ವತಿಯಿಂದ, ವಿಜಯ ದಿವಸ ಹಮ್ಮಿಕೊಳ್ಳಲಾಗಿದೆ. ನಿವೃತ್ತ ಏರ್ ಕಮಾಂಡರ್ ಎಂ.ಕೆ. ಚಂದ್ರಶೇಖರ್, ನಿವೃತ್ತ ಮೇಜರ್ ಜನರಲ್ ಇಯಾನ್ ಕಾರ್ಡೊಜೊ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಎಲ್ಲಿ?: ಡಿ.15, ಭಾನುವಾರ ಬೆಳಗ್ಗೆ
ಮಾಹಿತಿಗೆ: 9844023097
ಯಾವಾಗ?: ಲೊಯೊಲ ಸಭಾಂಗಣ, ಸೇಂಟ್ ಜೋಸೆಫ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಪ್ರಿಮ್ರೋಸ್ ರಸ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ