ಯಕ್ಷಗಾನದಲ್ಲಿ ಸ್ತ್ರೀ ಪಾತ್ರಧಾರಿಯಾಗಿ 25 ವರ್ಷ!
Team Udayavani, Jun 10, 2017, 3:47 PM IST
ಸ್ತ್ರೀ ಪಾತ್ರಧಾರಿಯಾಗಿ ಹೆಸರು ಮಾಡಿದ ಪ್ರತಿಭಾನ್ವಿತ ಯಕ್ಷಗಾನ ಕಲಾವಿದ ಯಲಗುಪ್ಪ ಸುಬ್ರಮಣ್ಯ ಹೆಗಡೆಯವರು ಗೆಜ್ಜೆ ಕಟ್ಟಿ ಇಪ್ಪತ್ತೈದು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಕಲಾಧರ ಯಕ್ಷ ಬಳಗ ಜಲವಳ್ಳಿ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ “ಕಲ್ಯಾಣಮಸ್ತು’ (ಕನಕಾಂಗಿ-ರತಿ) ಪ್ರಸಂಗ ಜರುಗಲಿದೆ.
ಶ್ರೀಮತಿ ಪುಷ್ಪಾ ವಿ. ಮಯ್ಯ ಹಾಗೂ ಮಣೂರು ವಾಸುದೇವ ಮಯ್ಯ ರವರ ಸಾರಥ್ಯದ “ಮಣೂರು ಮಯ್ಯ ಯಕ್ಷಕಲಾ ಪ್ರತಿಷ್ಠಾನ’ದಿಂದ ಕಾರ್ಯಕ್ರಮ ಆಯೋಜನೆಗೊಂಡಿದೆ. ಕೊಳಗಿ ಕೇಶವ ಹೆಗಡೆ, ಪ್ರಸನ್ನ ಭಟ್ ಬಾಳ್ಕಲ…, ಶಂಕರ ಭಾಗವತ್ ಯÇÉಾಪುರ, ಎನ್. ಜಿ ಹೆಗಡೆ, ಬಳ್ಕೂರು ಕೃಷ್ಣ ಯಾಜಿ, ಜಲವಳ್ಳಿ ವಿದ್ಯಾಧರ ರಾವ್, ಸುಬ್ರಮಣ್ಯ ಚಿಟ್ಟಾಣಿ, ಹಳ್ಳಾಡಿ ಜಯರಾಮ ಶೆಟ್ಟಿ, ಚಪ್ಪರಮನೆ ಶ್ರೀಧರ ಹೆಗಡೆ, ಕಾರ್ತಿಕ ಚಿಟ್ಟಾಣಿ, ಸುಧೀರ ಉಪ್ಪೂರು, ಯಲಗುಪ್ಪಸುಬ್ರಮಣ್ಯ ಹೆಗಡೆ, ಐರಬೈಲು ಆನಂದ ಶೆಟ್ಟಿ, ಅಶೋಕ ಭಟ್ ಸಿದ್ಧಾಪುರ ಮುಂತಾದವರು ಪ್ರಸಂಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ..
ಎಲ್ಲಿ?: ಎ.ಡಿ.ಎ ರಂಗಮಂದಿರ, ಜೆ ಸಿ ರಸ್ತೆ
ಯಾವಾಗ?: ಜೂನ್ 11, ಮಧ್ಯಾಹ್ನ 2.30
ಮಾಹಿತಿಗೆ: 9900808109, 9448101708
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ