ಸಮಗ್ರ ಬೆಳೆ ಲಾಭದ ಹೊಳೆ 


Team Udayavani, Mar 11, 2019, 12:30 AM IST

krushi-1-copy-copy.jpg

ಕಬ್ಬಿನ ಜೊತೆಗೆ ಕಲ್ಲಂಗಡಿ, ಅರಿಷಿಣ, ಬಾಳೆ, ಬದನೆಕಾಯಿ, ಚಂಡು ಹೂ, ಮೆಣಸಿನಕಾಯಿ, ಗೋಧಿ, ಟೊಮೆಟೊ, ಗೋವಿನ ಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುವ ಮೂಲಕ ಪ್ರತಿವರ್ಷ ಸುಮಾರು 20 ರಿಂದ 25 ಲಕ್ಷ ಆದಾಯ ಪಡೆಯುತ್ತಿದ್ದಾರೆ. 

ಸಮ್ಮಿಶ್ರ ಬೆಳೆಗಳ ಮೂಲಕ ಲಾಭದ ಖುಷಿಯನ್ನು ಕಂಡು ಇಂದಿನ ಯುವಕರಿಗೆ ಮಾದರಿಯಾಗಿದ್ದಾರೆ ಬಾಗಲಕೋಟ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ಯುವ ರೈತ ಶ್ರೀಶೈಲ ಪುಂಡಲೀಕ ರಂಗಾಪೂರ.

ಶ್ರೀಶೈಲ ಅವರ ತಂದೆ 14 ಎಕರೆ ಜಮೀನಿನಲ್ಲಿ 10 ಎಕರೆ ಕಬ್ಬು, 4 ಎಕರೆ ಗೋವಿನ ಜೋಳ ಬೆಳೆಯುತ್ತಿದ್ದರು. ತಂದೆಯ ಮರಣದ ನಂತರ ಕೇವಲ 9 ತರಗತಿವರೆಗೆ ಶಿಕ್ಷಣವನ್ನು ಪಡೆದಿರುವ ಶ್ರೀಶೈಲ,  ಸಹೋದರ ಮಂಜುನಾಥ ಜೊತೆಗೆ ಸೇರಿಕೊಂಡು ವ್ಯವಸಾಯವನ್ನೇ ಮುಂದುವರಿಸಿದರು. ಆದರೆ, ಹಿಂದಿನ ಪದ್ಧತಿಯನ್ನು ಸ್ವಲ್ಪ ಬದಲಿಸಿಕೊಂಡರು. ಅಂದರೆ,  14 ಎಕರೆ ಜಮೀನಿನಲ್ಲಿ 5 ಎಕರೆ ಮಾತ್ರ ಕಬ್ಬು ಬೆಳೆಯಲು ನಿರ್ಧರಿಸಿದರು.   9 ಎಕರೆಯಲ್ಲಿ ಕಲ್ಲಂಗಡಿ, ಅರಿಷಿಣ, ಬಾಳೆ, ಬದನೆ, ಚಂಡುಹೂ, ಮೆಣಸಿನಕಾಯಿ, ಗೋದಿ, ಟೊಮೆಟೊ, ಗೋವಿನ ಜೋಳ ಸೇರಿದಂತೆ ವಾತಾವರಣಕ್ಕೆ ತಕ್ಕಂತೆ ಸಮಗ್ರ ಬೆಳೆಗಳ ಮೂಲಕ ಕೃಷಿಯಲ್ಲೇ ಲಾಭದ ದಾರಿಯನ್ನು ಕಂಡು ಕಂಡುಕೊಂಡರು. ಈಗ ತಂದೆಯವರು ಮಾಡುತ್ತಿದ್ದ ಲಾಭಕ್ಕಿಂತ ಹತ್ತುಪಟ್ಟು ಹೆಚ್ಚಿನ ಲಾಭ ಗಳಿಸುತ್ತಿದ್ದಾರೆ.

ಹನಿ ನೀರಾವರಿ 
ಪ್ರತಿಯೊಂದು ಬೆಳೆಗಳಿಗೂ ಹನಿ ನೀರಾವರಿ ಪದ್ದತಿಯನ್ನು ಅಳವಡಿಸಿದ್ದಾರೆ. ತರಕಾರಿ ಬೆಳೆಗಳಿಗೆ ಹೊದಿಕೆ ಪದ್ಧತಿ  ಅಳವಡಿಸಿಕೊಂಡಿದ್ದಾರೆ. ಇದರಿಂದ ಕಡಿಮೆ ಕೂಲಿಕಾರರು , ಸಮಯದ ಉಳಿತಾಯ ಮತ್ತು ಕಳೆ ನಿರ್ವಹಣೆಗೆ ಖರ್ಚು ಕಡಿಮೆಯಾಗುತ್ತಿದೆ.

ಲಾಭದ ಹೊಳೆ 
ಕಬ್ಬಿನ ಜೊತೆಗೆ ಕಲ್ಲಂಗಡಿ, ಅರಿಷಿಣ, ಬಾಳೆ, ಬದನೆಕಾಯಿ, ಚಂಡು ಹೂ, ಮೆಣಸಿನಕಾಯಿ, ಗೋಧಿ, ಟೊಮೆಟೊ, ಗೋವಿನ ಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುವ ಮೂಲಕ ಪ್ರತಿವರ್ಷ ಸುಮಾರು 20 ರಿಂದ 25 ಲಕ್ಷ ಆದಾಯವನ್ನು ಪಡೆಯುತ್ತಿದ್ದಾರೆ. ಬೆಳೆದ ಚೆಂಡು ಹೂಗಳು ಪೂನಾ, ಹೈದ್ರಾಬಾದ್‌, ಬೆಂಗಳೂರು ಮಾರುಕಟ್ಟೆಗೆ ರವಾಣೆಯಾಗುತ್ತವೆ. 

ಶ್ರೀ ಶೈಲ ಅವರಿಗೆ  2016-17ನೇ ಸಾಲಿನ ಕೃಷಿ ಇಲಾಖೆಯ ಆತ್ಮ ಯೋಜನೆಯ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ದೊರೆತಿದೆ. 

– ಚಂದ್ರಶೇಖರ ಮೋರೆ 

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.