ಒಣದ್ರಾಕ್ಷಿಯಲ್ಲಿ ಹಸಿ, ಹಸಿ ಲಾಭ 


Team Udayavani, Jun 12, 2017, 11:28 AM IST

drakshi-1.jpg

ಮೆಕ್ಯಾನಿಕ್‌ದಲ್ಲಿ ಎಂಜನಿಯರಿಂಗ್‌ ಪದವಿಗಳಿಸಿ, ಶಹರದಲ್ಲಿದ್ದು ಕೊಂಡು ಕೈತುಂಬಾ ಸಂಬಳ ಪಡೆಯಬಹುದಿತ್ತು. ಹೀಗೆ ಮಾಡಲಿಲ್ಲ. ಶಿಸ್ತಿನಿಂದ ಕೃಷಿ ಮಾಡುತ್ತಾ ಸೈ ಎನ್ನಿಸಿಕೊಂಡಿರುವವರು ವಿಜಯಪುರದ ಬಸವನಬಾಗೇವಾಡಿಯ ಸಂಗನಗೌಡ ಕಲ್ಲನಗೌಡ. 

15 ವರ್ಷಗಳಿಂದ  ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.  ಈ ಮೂರು ವರ್ಷಗಳಿಂದ ಮೂರು ಎಕರೆಯಲ್ಲಿ ದ್ರಾಕ್ಷಿ ಬೆಳೆದು, ಒಣದ್ರಾಕ್ಷಿ ಮಾಡಿ ವರ್ಷಕ್ಕೆ 8ರಿಂದ 10 ಲಕ್ಷ ಆದಾಯ ಗಳಿಸುತ್ತಿದ್ದಾರೆ.

ದ್ರಾಕ್ಷಿ ಒಣಗಿಸಲು ಶೆಡ್‌ ನಿರ್ಮಿಸಿದ್ದಾರೆ. 140 ದಿನಗಳ ನಂತರ ಕಟಾವು ಮಾಡಿದ  ದ್ರಾಕ್ಷಿಯನ್ನು 15 ದಿನಗಳ ಕಾಲ ಶೆಡ್‌ನ‌ಲ್ಲಿ ಹಾಕುತ್ತಾರೆ.  ಹೀಗೆ ಹಾಕಿದ ಮೂರು, ಆರು ಹಾಗೂ ಒಂಭತ್ತನೆಯ ದಿನಕ್ಕೆ ಮತ್ತೇ  ಔಷಧಗಳನ್ನು ಸಿಂಪಡಿಸುತ್ತಾರೆ.  15 ದಿನಗಳ ನಂತರ ಒಣ ದ್ರಾಕ್ಷಿಯನ್ನು ತೆಗೆದು ಗ್ರೇಡಿಂಗ್‌ ಮೆಶಿನ್‌ನಲ್ಲಿ ಹಾಕಿ ಸಣ್ಣ ಹಾಗೂ ದೊಡ್ಡ ಒಣ ದ್ರಾಕ್ಷಿಗಳನ್ನು ಬೇರ್ಪಡಿಸುತ್ತಾರೆ.  15 ಕೆ.ಜಿ ಗಳ ಬಾಕ್ಸ್‌ಗಳಲ್ಲಿ ಪ್ಯಾಕ್‌ ಮಾಡಿ ತಾಸಗಾಂವ ಹಾಗೂ ವಿಜಯಪುರದ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ. 

ಎರಡು ವರ್ಷದ ಹಿಂದೆ ಒಣದ್ರಾಕ್ಷಿ ಇವರಿಗೆ 9 ಟನ್‌ ಬೆಳೆ ಬಂದಿತ್ತು.  ಕೆ.ಜಿಗೆ 125 ರೂ ಬೆಲೆ ಸಸಿಕ್ಕಾಗ ಖರ್ಚು ತೆಗೆದು 8 ಲಕ್ಷರೂಗಳ ಲಾಭವಾಗಿತ್ತು.  ಇದೇ ರೀತಿ ಕಳೆದ ವರ್ಷ ಸಂಗನಗೌಡರಿಗೆ 4 ಲಕ್ಷರೂಗಳ ಲಾಭವಾಗಿದೆ.  ಈ ವರ್ಷ 9ರಿಂದ 10 ಟನ್‌ ಆಗುವ ನಿರೀಕ್ಷೆ ಇದೆ. ಕೆ.ಜಿಗೆ  140 ರೂ. ಸಿಕ್ಕರೆ ನಿವ್ವಳ 6 ಲಾಭವಾಗುತ್ತದೆ ಎನ್ನುತ್ತಾರೆ ಸಂಗನಗೌಡ ಚಿಕ್ಕೊಂಡ. ನಿತ್ಯ ಬೆಳಿಗ್ಗೆ 7ರಿಂದ ಎರಡು ಗಂಟೆ ಹಾಗೂ ಸಂಜೆ ಎರಡು ಗಂಟೆಗಳ ಕಾಲ  ಸಹೋದ್ಯೋಗಿ ಶಿವಾನಂದ ಸಂಕಗೊಂಡ  ಅವರೊಂದಿಗೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ. ಇಷ್ಟೇ ಅಲ್ಲ, ಉಳಿದ 33 ಎಕರೆಯಲ್ಲಿ ಪಪ್ಪಾಯಿ, ಈರುಳ್ಳಿ, ಸಜ್ಜೆ, ಮೆಕ್ಕೆಜೋಳ, ತೊಗರಿ, ಎಳ್ಳು ಬೆಳೆಯುತ್ತಿದ್ದಾರೆ. ವರ್ಷದ ಆದಾಯ ಎಷ್ಟು ಹೇಳಿ? 30 ಲಕ್ಷ. 

ಕಳೆದ ವರ್ಷ ಈರುಳ್ಳಿ ಇವರಿಗೆ 8 ಲಕ್ಷ ಆದಾಯ ಕೊಟ್ಟಿದ್ದನ್ನು ಮರೆಯುವಂತಿಲ್ಲ. ಹುಳಿಯಾದ ದ್ರಾಕ್ಷಿಯನ್ನು ಸಿಹಿ ಮಾಡಿಕೊಳ್ಳುವುದು ಹೀಗೆ.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.