ಆ್ಯಗ್ರಿಟೆಕ್‌ ಇಂಡಿಯಾ; ಬೃಹತ್‌ ಕೃಷಿ ಉತ್ಪನ್ನ ಪ್ರದರ್ಶನ ಮೇಳ


Team Udayavani, Sep 2, 2019, 5:30 AM IST

PHOTO-1

ಇಂದು ಭಾರತ ವೇಗವಾಗಿ ಬೆಳೆಯುತ್ತಿರುವ ಜಿ20 ರಾಷ್ಟ್ರಗಳಲ್ಲಿ ಒಂದಾಗಿದೆ. ದೇಶವು ಹಲವು ಕೃಷಿ ಸರಕುಗಳ ಪ್ರಮುಖ ರಫ್ತುದಾರನಾಗಿ ಹೊರಹೊಮ್ಮಿದೆ. ಈ ಖ್ಯಾತಿಗೆ ಪಾತ್ರವಾಗಲು ದ್ವಿದಳ ಧಾನ್ಯಗಳು, ಹಣ್ಣುಗಳು, ತರಕಾರಿಗಳು ಮತ್ತು ಡೈರಿ ಉತ್ಪನ್ನಗಳ ಉತ್ಪಾದನೆ ಕಾರಣವಾಗಿವೆ. ಕೃಷಿ ಕ್ಷೇತ್ರದಲ್ಲಿ ಭಾರತ ಇನ್ನೂ ಹೆಚ್ಚಿನದನ್ನು ಸಾಧಿಸುವ ಸಾಮರ್ಥ್ಯವನ್ನು ಹೊಂದಿದೆ. ಆಧುನಿಕ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳನ್ನು ಬಳಸಿಕೊಳ್ಳುವ ಮೂಲಕ ಅನೇಕ ಸಣ್ಣ ಹಿಡುವಳಿದಾರರು, ರೈತರು ಇನ್ನಷ್ಟು ಅಭಿವೃದ್ಧಿಯನ್ನು ಹೊಂದಬಹುದಾಗಿದೆ. 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಸೇರಿದಂತೆ ಇನ್ನೂ ಕೃಷಿ ಸಂಬಂಧಿತ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಭಾರತ ಸರ್ಕಾರ ಹೊಂದಿದೆ.

ಈ ನಿಟ್ಟಿನಲ್ಲಿ ಹಲವು ಸಂಘಸಂಸ್ಥೆಗಳೂ ಕಾರ್ಯನಿರತವಾಗಿವೆ. ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಮೂರು ದಿನಗಳ “ಆ್ಯಗ್ರಿ ಟೆಕ್‌ ಇಂಡಿಯಾ- 2019′ ಎಕ್ಸ್‌ಪೋ ಅದಕ್ಕೆ ಸಾಕ್ಷಿ. ಈ ಬಾರಿ ನಡೆದ 11ನೇ ಆವೃತ್ತಿಯಲ್ಲಿ 400ಕ್ಕೂ ಅಧಿಕ ಮಳಿಗೆಗಳಲ್ಲಿ, 30ಕ್ಕೂ ಹೆಚ್ಚು ದೇಶಗಳ ಸಂಸ್ಥೆಗಳು ತಾವು ಆವಿಷ್ಕರಿಸಿದ ಕೃಷಿ ಉತ್ಪನ್ನಗಳು, ತಂತ್ರಜ್ಞಾನಗಳನ್ನು ಪ್ರದರ್ಶನಕ್ಕಿಟ್ಟಿದ್ದವು. ಮೀಡಿಯಾ ಟುಡೇ ಗ್ರೂಪ್‌ ಈ ಪ್ರದರ್ಶನ ಮೇಳವನ್ನು ಆಯೋಜಿಸಿತ್ತು.

ರಾಜ್ಯದ ಗ್ರಾಮೀಣ ನಿವಾಸಿಗಳಿಗೆ, ಕೃಷಿಯು ಪ್ರಮುಖ ಉದ್ಯೋಗ. ಕರ್ನಾಟಕ, ಹಲವು ಕೃಷಿ ಉತ್ಪನ್ನಗಳ ಪ್ರಮುಖ ಉತ್ಪಾದಕ. ಅಲ್ಲದೆ ಏಷ್ಯಾದ ಅತಿದೊಡ್ಡ ಕೃಷಿ ಉತ್ಪಾದನಾ ಮಾರುಕಟ್ಟೆಗಳಲ್ಲಿ ಒಂದಾದ ಅಮೋರ್ಗೋಲ್‌ ನಮ್ಮ ಹುಬ್ಬಳ್ಳಿಯಲ್ಲೇ ಇರುವುದು ಮುಕುಟಪ್ರಾಯದಂತೆ. ಎಕ್ಸ್‌ಪೋದಲ್ಲಿ ವಿದೇಶಿ ಸಂಸ್ಥೆಗಳ ಪಾಲ್ಗೊಳ್ಳುವಿಕೆಯಿಂದ ತಂತ್ರಜ್ಞಾನ ವಿನಿಮಯದ ಲಾಭವೂ ಇದೆ. ಇದರಿಂದಾಗಿ ಸ್ಥಳೀಯ ಸಂಸ್ಥೆಗಳಿಗೆ ಎಕ್ಸ್‌ಪೋಷರ್‌ ದೊರೆಯುವುದು. ಅಲ್ಲದೆ ಯಾವುದೇ ಕೃಷಿ ಉತ್ಪನ್ನ ತಯಾರಕನಿಗೂ ಈ ಎಕ್ಸ್‌ಪೋ ವೇದಿಕೆಯನ್ನು ಕಲ್ಪಿಸುತ್ತದೆ.

ಹೆಚ್ಚಿನ ಮಾಹಿತಿಗೆ: 9036259062

ಟಾಪ್ ನ್ಯೂಸ್

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.