ಕಟ್‌ ಕಾಪಿ ಪೇಸ್ಟ್‌


Team Udayavani, Feb 24, 2020, 5:32 AM IST

smart-gal-prc-(1)

ಲ್ಯಾರಿ ಟೆಸ್ಲರ್‌ ಎಂಬ ಕಂಪ್ಯೂಟರ್‌ ವಿಜ್ಞಾನಿ ಕೆಲ ದಿನಗಳ ಹಿಂದಷ್ಟೆ ತೀರಿಕೊಂಡರು. ಜಗತ್ತಿನೆಲ್ಲೆಡೆ ಅದು ಸುದ್ದಿಯಾಯಿತು. ಏಕೆಂದರೆ, ಇಂದು ಜಗತ್ತಿನಲ್ಲಿರುವ ಎಲ್ಲಾ ಕಂಪನಿಗಳ ಎಲ್ಲಾ ಕಂಪ್ಯೂಟರ್‌ಗಳಲ್ಲಿ ಕಂಡು ಬರುವ ಸವಲತ್ತೂಂದನ್ನು ಮೊದಲ ಬಾರಿಗೆ ನೀಡಿದ್ದು ಟೆಸ್ಲರ್‌.

ಅದು “ಕಟ್‌- ಕಾಪಿ- ಪೇಸ್ಟ್‌’ ಸವಲತ್ತು. ಇದು, ಅತ್ಯಂತ ಸರಳವಾದರೂ ತುಂಬಾ ಪ್ರಾಮುಖ್ಯತೆ ಪಡೆದಿರುವ ಸವಲತ್ತಾಗಿದೆ. ಟೆಸ್ಲರ್‌ ಅದನ್ನು ಅಭಿವೃದ್ಧಿ ಪಡಿಸಿದ್ದು ಝೆರಾಕ್ಸ್‌ ಸಂಸ್ಥೆಯಲ್ಲಿ. ಇಂದಿನ ಕಂಪ್ಯೂಟರ್‌ಗಳ ಸ್ವರೂಪ ಮತ್ತು ಕಾರ್ಯಾಚರಣೆಯ ಮೂಲ ಝೆರಾಕ್ಸ್‌ ಕಂಪನಿಯಲ್ಲೇ ತಯಾರಾಗಿತ್ತು ಎಂದರೆ ಅತಿಶಯೋಕ್ತಿಯಲ್ಲ. ಆದರೆ ಒಂದೇ ಸಮಸ್ಯೆ ಎಂದರೆ ಅವೆಲ್ಲಾ ಆವಿಷ್ಕಾರಗಳನ್ನು ಅನುಷ್ಠಾನಕ್ಕೆ ತರುವುದಕ್ಕೆ ಆ ಸಂಸ್ಥೆಗೆ ಇಷ್ಟವಿರಲಿಲ್ಲ. ಅದರ ಮೂಲ ಗುರಿ ಏನಿದ್ದರೂ ಝೆರಾಕ್ಸ್‌ ಕಾಪಿ ಯಂತ್ರಗಳನ್ನು ಅಭಿವೃದ್ಧಿ ಪಡಿಸುವತ್ತ ಮಾತ್ರ ಇತ್ತು.

ಆದರೆ, ಸಂಸ್ಥೆ ತನ್ನ ಖ್ಯಾತಿಯನ್ನು ಹೆಚ್ಚಿಸಿಕೊಳ್ಳಲು ಆಯ್ದ ಉದ್ಯಮದ ಮಂದಿಯನ್ನು ಕರೆಸಿ ತಮ್ಮ ಆವಿಷ್ಕಾರಗಳ ಪ್ರಾತ್ಯಕ್ಷಿಕೆ ನೀಡುತ್ತಿತ್ತು. ಹಾಗೆ ಝೆರಾಕ್ಸ್‌ ಸಂಸ್ಥೆಗೆ ಭೇಟಿ ಕೊಟ್ಟವರು ಆ್ಯಪಲ್‌ ಸಂಸ್ಥೆಯ ಸ್ಟೀವ್‌ ಜಾಬ್ಸ್. ಆಗಿನ್ನೂ ಆ್ಯಪಲ್‌ ಯಾವುದೇ ಉತ್ಪನ್ನವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿರಲಿಲ್ಲ. ಹೇಳಬೇಕೆಂದರೆ, ಆ್ಯಪಲ್‌ ಹೆಸರನ್ನೇ ಯಾರೂ ಕೇಳಿರಲಿಲ್ಲ. ಟೆಸ್ಲರ್‌ನ ಆವಿಷ್ಕಾರಗಳನ್ನು ಕಂಡು ಜಾಬ್ಸ್ ಮಂತ್ರಮುಗ್ಧರಾಗಿದ್ದರು.

ಯಾವ ತಂತ್ರಜ್ಞಾನ ಝೆರಾಕ್ಸ್‌ ಕಂಪನಿಯಲ್ಲಿ ಪ್ರದರ್ಶನಕ್ಕೆ ಮಾತ್ರ ಬಳಕೆಯಾಗುತ್ತಿತ್ತೋ ಅದನ್ನು ಸ್ಟೀವ್‌ ತಮ್ಮ ಸಂಸ್ಥೆಯ ಮೊದಲ ಕಂಪ್ಯೂಟರ್‌ ತಯಾರಿಯಲ್ಲಿ ಬಳಸಿಕೊಂಡರು. ಅಷ್ಟೇ ಅಲ್ಲ ಸ್ಟೀವ್‌ ಜಾಬ್ಸ್ ಮತ್ತು ಟೆಸ್ಲರ್‌ಗೆ ಸ್ನೇಹ ಬೆಳೆಯಿತು. ಮುಂದೆ ಟೆಸ್ಲರ್‌ ಝೆರಾಕ್ಸ್‌ ಸಂಸ್ಥೆ ತೊರೆದು ಆ್ಯಪಲ್‌ ಸೇರಿಕೊಂಡರು. ಅಲ್ಲಿ 17 ವರ್ಷಗಳ ಕಾಲ ಅನೇಕ ಅಭಿವೃದ್ಧಿ ಕೆಲಸಗಳಲ್ಲಿ ಭಾಗಿಯಾದರು. ಕಟ್‌ ಕಾಪಿ ಪೇಸ್ಟ್‌ ತಂತ್ರಜ್ಞಾನ ಮೊದಲು ಅಳವಡಿಕೆಯಾಗಿದ್ದು ಆ್ಯಪಲ್‌ ಕಂಪ್ಯೂಟರ್‌ನಲ್ಲಿ. ಇಂದು ಕಟ್‌- ಕಾಪಿ- ಪೇಸ್ಟ್‌ ಸವಲತ್ತಿಲ್ಲದೆ ಯಾವುದೇ ಗಣಕಯಂತ್ರವನ್ನು ಊಹಿಸಿಕೊಳ್ಳುವುದೇ ಕಷ್ಟ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.