ಇ- ಸುರಕ್ಷೆ


Team Udayavani, Oct 21, 2019, 4:30 AM IST

filler–vijay-(1)

ಇಂಟರ್‌ನೆಟ್‌ ಯುಗದಲ್ಲಿ, ಸುರಕ್ಷತೆಯ ಬಗ್ಗೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ನಾವು ಎಲ್ಲೆಲ್ಲಾ ಎಚ್ಚರಿಕೆ ವಹಿಸಬೇಕು ಗೊತ್ತಾ?

ವಿಳಾಸ ನೋಡಿ
ಹಣಕಾಸು ವ್ಯವಹಾರ ನಡೆಸುವ ಸಂದರ್ಭದಲ್ಲಿ ಆನ್‌ಲೈನ್‌ ತಾಣ ಅಥವಾ ಬ್ಯಾಂಕ್‌ ವೆಬ್‌ಸೈಟ್‌ ತೆರೆಯುವಾಗ ಅದರ ವಿಳಾಸವನ್ನು (ಯು.ಆರ್‌.ಎಲ್‌) ಪರೀಕ್ಷಿಸಿ. ಮೋಸಗಾರರು ಬ್ಯಾಂಕ್‌ ವೆಬ್‌ಸೈಟನ್ನೇ ಹೋಲುವ ನಕಲಿ ಜಾಲತಾಣಗಳನ್ನು ಸೃಷ್ಟಿಸಿಕೊಂಡಿರುತ್ತಾರೆ. ಅದರಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ ನೀಡಿದರೆ ಅದನ್ನು ಅವರು ದುರ್ಬಳಕೆ ಮಾಡಿಕೊಳ್ಳುತ್ತಾರೆ. ವಿಳಾಸ ನೋಡಿದರೆ ಅಸಲೀಯತ್ತು ಗೊತ್ತಾಗುತ್ತದೆ.

ಸಾರ್ವಜನಿಕ ವೈಫೈ ಬಳಕೆ ಬಗ್ಗೆ ಗಮನವಿರಲಿ
ವೈಯಕ್ತಿಕ ವ್ಯವಹಾರ ನಡೆಸಲು ಸುರಕ್ಷಿತ ಸ್ವಂತ ನೆಟ್‌ವರ್ಕ್‌ ಬರುವವರೆಗೆ ಕಾಯುವುದು ಉತ್ತಮ. ಸಾರ್ವಜನಿಕ ವೈಫೈಗಳಲ್ಲಿ ಹಣಕಾಸು ವ್ಯವಹಾರಗಳನ್ನು ಮಾಡದಿರುವುದು ಸೂಕ್ತ

ನಿಬಂಧನೆಗಳನ್ನು ತಿಳಿದುಕೊಳ್ಳಿ
ಶಾಪಿಂಗ್‌ ಮಾಡುವಾಗ, ಗ್ರಾಹಕರು ಪಾಲಿಸಬೇಕಿರುವ ನಿಬಂಧನೆಗಳ ಪಟ್ಟಿಯನ್ನು ಸಾಮಾನ್ಯವಾಗಿ ಯಾರೂ ಓದುವುದಿಲ್ಲ. ಆದರೆ ಅದನ್ನು ಓದುವುದರಿಂದ ತಿಳಿವಳಿಕೆ ಮತ್ತು ಜಾಗೃತಿ ಹೆಚ್ಚುತ್ತದೆ. ಆಯಾ ಉತ್ಪನ್ನದ ಕುರಿತಂತೆ ಬಳಕೆದಾರರ ರಿವ್ಯೂಗಳನ್ನು ಓದಿ.

ಬೇಕಾಬಿಟ್ಟಿ ಲಿಂಕ್‌ಗಳನ್ನು ಕ್ಲಿಕ್‌ ಮಾಡಬೇಡಿ
ವಿಶೇಷ ಡೀಲ್‌ಗ‌ಳು, ದರ ಕಡಿತ ಮಾರಾಟ ಅಥವಾ ಇನ್ನಾವುದೋ ಆಕರ್ಷಕ ಜಾಹೀರಾತಿಗೆ ಮರುಳಾಗಿ ಬ್ರೌಸರ್‌ ಬದಿಯಲ್ಲಿ ಕಾಣುವ ಲಿಂಕ್‌ಗಳನ್ನು ಕ್ಲಿಕ್‌ ಮಾಡಬೇಡಿ. ಅದರಿಂದ ಕಂಪ್ಯೂಟರ್‌ ಮತ್ತು ಸ್ಮಾರ್ಟ್‌ ಫೋನುಗಳಿಗೆ ಮಾಲ್‌ ವೇರ್‌ಗಳು, ವೈರಸ್‌ಗಳು ದಾಳಿ ನಡೆಸಬಹುದು. ಅವು ಸ್ಮಾರ್ಟ್‌ಫೋನಿನಲ್ಲಿನ ಸೂಕ್ಷ್ಮ ಮಾಹಿತಿಯನ್ನು ಕದ್ದು ಮೂರನೆಯವರಿಗೆ ಕೊಡಬಹುದು.

ಇಮೇಲ್‌ ಗಾಳ
“ನಿಮಗೆ ಒಂದು ಕೋಟಿ ರೂ. ಲಾಟರಿ ಹೊಡೆದಿದೆ. ಬಹುಮಾನದ ಮೊತ್ತ ನಿಮಗೆ ತಲುಪಲು ನಿರ್ದಿಷ್ಟ ಮೊತ್ತವನ್ನು ಡೆಪಾಸಿಟ್‌ ಆಗಿ ಕೊಡಬೇಕು. ನಂತರ ಅದನ್ನು ಮರಳಿಸಲಾಗುವುದು’ ಈ ರೀತಿಯ ಇಮೇಲ್‌ ಕಳಿಸಿ ಮೋಸ ಮಾಡುವ ದೊಡ್ಡ ಜಾಲವೇ ಇದೆ. ಇಂಥ ಇಮೇಲ್‌ಗ‌ಳಿಗೆ ಪ್ರತಿಕ್ರಿಯಿಸಲು ಹೋಗಬಾರದು. ಬದಲಿಗೆ ಸ್ಪಾಮ್‌ ಪಟ್ಟಿಗೆ ಸೇರಿಸಿ ನಂತರ ಡಿಲೀಟ್‌ ಮಾಡಿಬಿಡಬೇಕು.

– ವಿಜಯಕುಮಾರ್‌ ಎಸ್‌.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.