ಅತಿಯಾದ ಯೂರಿಯಾ ಬಳಕೆ


Team Udayavani, Jan 13, 2020, 5:00 AM IST

krishi-doctor-azola-(2)23

ನಾನು ಭತ್ತ ಬೆಳೆಯುತ್ತಿದ್ದೇನೆ. ಯೂರಿಯಾ ಗೊಬ್ಬರಕ್ಕೆ ತುಂಬಾ ಖರ್ಚಾಗುತ್ತಿದೆ. ಅದನ್ನು ಉಳಿಸುವುದು ಹೇಗೆ? ಅಲ್ಲದೆ, ಯೂರಿಯಾ ನೀಡುವ ಪ್ರಯೋಜನವನ್ನು ಕಡಿಮೆ ಖರ್ಚಿನಲ್ಲಿ ಪಡೆಯುವ ಬದಲಿ ಮಾರ್ಗ ಇದೆಯೇ?

ಇದೆ. ಈ ಸಮಸ್ಯೆಗೆ ಪರಿಹಾರ “ಅಜೋಲಾ’. “ಹಸಿರು ಗೊಬ್ಬರ’ ಎಂದೇ ಹೆಸರಾಗಿರುವ ಇದು, ನೀರಿನ ಮೇಲೆ ತೇಲಾಡಿಕೊಂಡು ಬೆಳೆಯುವ ಸಸ್ಯ.

ಇದರಲ್ಲಿನ “ಅನಾಬಿನ’ ಎಂಬ ನೀಲಿ ಹಸಿರು ಪಾಚಿಯು ವಾತಾವರಣದಲ್ಲಿರುವ ಸಾರಜನಕವನ್ನು ಹೀರಿ, ಭತ್ತದ ಬೆಳೆಗೆ ಲಭ್ಯವಾಗಿಸುತ್ತದೆ. ಅಜೋಲಾ ಬೆಳೆಗೆ ಅಗತ್ಯವಿರುವ ಸಾರಜನಕವನ್ನು ಒದಗಿಸುತ್ತದೆ. ಅಜೋಲಾದಲ್ಲಿ ಶೇ 4ರಿಂದ 6ರಷ್ಟು ಸಾರಜನಕ ಹಾಗೂ ಶೇ 24 ರಿಂದ 26ರಷ್ಟು ಸಸಾರಜನಕ ಮತ್ತು ಬೆಳೆಗೆ ಬೇಕಾದ ಹಲವಾರು ಲಘುಪೋಷಕಾಂಶಗಳು ಅಡಗಿವೆ. ಒಂದು ಎಕರೆಗೆ ಬೆಳೆಯನ್ನು ನಾಟಿ ಮಾಡುವುದಕ್ಕಿಂತ ಮುಂಚಿತವಾಗಿ ಇದನ್ನು ಮಣ್ಣಿನಲ್ಲಿ ಸೇರಿಸುವುದರಿಂದ 16 ರಿಂದ 18 ಕಿ.ಗ್ರಾಂ. ಸಾರಜನಕವನ್ನು ಒದಗಿಸುವುದರ ಜೊತೆಗೆ 1600-1800 ಕಿ.ಗ್ರಾಂ ಸಾವಯವ ಗೊಬ್ಬರವನ್ನು ಮಣ್ಣಿಗೆ ಸೇರಿಸಿದಂತಾಗಿ, ರಾಸಾಯನಿಕ ಗೊಬ್ಬರವಾದ ಯೂರಿಯಾವನ್ನು ಮೇಲು ಗೊಬ್ಬರವಾಗಿ ಕೊಡುವ ಅವಶ್ಯಕತೆ ಇರುವುದಿಲ್ಲ. ಇದರ ಇನ್ನೊಂದು ಉಪಯೋಗ ಎಂದರೆ, ಅಜೋಲಾವು ಗದ್ದೆಯಲ್ಲಿ ಚಾಪೆಯ ರೀತಿ ಹರಡುವುದರಿಂದ ಕಳೆಗಳು ಉತ್ಪತ್ತಿಯಾಗುವುದಿಲ್ಲ. ಅಲ್ಲದೇ, ಭತ್ತದ ಕಟಾವಿನ ನಂತರ ಭೂಮಿಗೆ ಸೇರುವುದರಿಂದ ಉತ್ತಮ ಸಾವಯವ ಗೊಬ್ಬರವಾಗುತ್ತದೆ. ಅಜೋಲಾವನ್ನು ಜಾನುವಾರುಗಳಿಗೆ ಮೇವಿನ ರೂಪದಲ್ಲಿಯೂ ನೀಡಬಹುದು. ಅಜೋಲಾವನ್ನು ಮನೆಗಳಲ್ಲಿಯೇ ತೊಟ್ಟಿಗಳನ್ನು ನಿರ್ಮಿಸಿಕೊಂಡು ಬೆಳೆಯಬಹುದು. ತೊಟ್ಟಿಯಂತೆ ಬಳಕೆ ಮಾಡಬಹುದಾದ ಪಿ.ವಿ.ಸಿ ಶೀಟುಗಳೂ ಮಾರುಕಟ್ಟೆಯಲ್ಲಿ ಸಿಗುತ್ತದೆ.

– ರುದ್ರಗೌಡ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.