ಕೀಟ ನಿಯಂತ್ರಣಕ್ಕೆ ಅಂಟುಬಲೆ


Team Udayavani, Aug 26, 2019, 3:00 AM IST

keeta-niyantra

ತೋಟಗಾರಿಕಾ ಬೆಳೆಗಳನ್ನು, ಅದರಲ್ಲೂ ವಿಶೇಷವಾಗಿ ಹಣ್ಣು ಮತ್ತು ತರಕಾರಿ ಬೆಳೆಗಳನ್ನು ಸಣ್ಣಸಣ್ಣ ಪ್ರಮಾಣದ ಕೀಟಗಳು ಬಾಧಿಸುತ್ತವೆ. ಇದರಿಂದ ಬೆಳೆಯ ಬೆಳವಣಿಗೆ, ಫ‌ಸಲಿನ ಗುಣಮಟ್ಟ ಕಡಿಮೆಯಾಗುತ್ತದೆ. ಇಂಥ ಕೀಟಗಳನ್ನು ನಿಯಂತ್ರಿಸಲು ಕೀಟನಾಶಕಗಳ ಬಳಕೆ ಮಾಡುವುದು ದುಬಾರಿ. ಅಲ್ಲದೆ ಕೀಟನಾಶಕ ನೆಲ- ಜಲ- ಮನುಷ್ಯರ ಆರೋಗ್ಯಕ್ಕೆ ಹಾನಿಕಾರಕ. ಆದ್ದರಿಂದ ಪರಿಸರ ಹಾಳುಮಾಡದ ಮಾರ್ಗಗಳನ್ನು ಅನುಸರಿಸಬಹುದು. ಇಂಥ ಪರಿಸರಸ್ನೇಹಿ ಮಾರ್ಗಗಳಲ್ಲಿ “ಹಳದಿ ಮತ್ತು ನೀಲಿ ಅಂಟುಬಲೆ’ಗಳ ಬಳಕೆಯೂ ಒಂದು.

ಹಣ್ಣು ಮತ್ತು ತರಕಾರಿ ಬೆಳೆಗಳಿರುವ ತೋಟಗಳಲ್ಲಿ ಇಂಥ ಅಂಟುಬಲೆಗಳನ್ನು ನೇತು ಹಾಕಬೇಕು. ಇವುಗಳು ಹಾರಾಡುವ ಕೀಟಗಳನ್ನು ತನ್ನತ್ತ ಆಕರ್ಷಿಸುತ್ತವೆ. ಕೀಟಗಳು ಅವುಗಳ ಮೇಲೆ ಕುಳಿತೊಡನೆ ಅಲ್ಲೇ ಅಂಟಿಕೊಂಡು ಬಂಧಿಯಾಗುತ್ತವೆ. ಆದ್ದರಿಂದಲೇ ಇವುಗಳನ್ನು ಅಂಟುಬಲೆಗಳೆಂದು ಕರೆಯುವುದು. ಈ ಹಾಳೆಗಳಿಂದ ಇರುವ ಮತ್ತೂಂದು ಬಹುದೊಡ್ಡ ಪ್ರಯೋಜನ ಏನೆಂದರೆ, ಆಯಾ ಪರಿಸರದಲ್ಲಿ ಯಾವ್ಯಾವ ಕೀಟಗಳಿವೆ ಎಂಬುದನ್ನು ಸುಲಭವಾಗಿ ತಿಳಿಯಬಹುದು.

ಹಳದಿಬಣ್ಣದ ಹಾಳೆಗಳಿಂದ ನಿಯಂತ್ರಿತವಾಗುವ ಕೀಟಗಳು: ಹಣ್ಣಿನ ನೊಣಗಳು, ಎಲೆ ಕೊರೆದು ತಿನ್ನುವ ಕೀಟ, ಕ್ಯಾಪ್ಸಿಡ್‌ (ಲೈಗಸ್‌), ಸಿಯರೈಡಸ್‌, ತೀರದ ನೊಣಗಳು, ಎಲೆ ಗಣಿಗಾರ ನೊಣ, ಫ‌ಂಗಸ್‌ ಗುಂಗರೆ, ಈರುಳ್ಳಿ ನೊಣ, ಸೌತೆಕಾಯಿ ಜೀರುಂಡೆಗಳು, ಕಪ್ಪೆನೊಣ, ಪತಂಗ ಕೀಟಗಳು, ಫ್ಲಿಯಾ ಜೀರುಂಟೆಗಳು, ಎಲೆಕೋಸು ಬಿಳಿಚಿಟ್ಟೆ, ಕಪ್ಪು ಚಿಗಟಗಳು, ವಾಸ್ಟ್, ಮಿಡ್ಜಸ್‌ ಇತ್ಯಾದಿ ಕೀಟಗಳು.

ನೀಲಿಬಣ್ಣದ ಕೀಟಗಳಿಂದ ನಿಯಂತ್ರಿತವಾಗುವ ಕೀಟಗಳಲ್ಲಿ ಗಿಡಹೇನುಗಳು, ಬಿಳಿನೊಣ, ಜಸ್ಸಿಡ್ಗಳು, ಹಣ್ಣಿನ ನೊಣಗಳು, ಎಲೆ ಕೊರೆದು ತಿನ್ನುವ ಕೀಟ, ಕ್ಯಾಪ್ಸಿಡ್‌ (ಲೈಗಸ್‌), ಸಿಯರೈಡಸ್‌, ತೀರದ ನೊಣಗಳು, ಎಲೆ ಗಣಿಗಾರ ನೊಣ, ಫ‌ಂಗಸ್‌ ಗುಂಗರೆ, ಈರುಳ್ಳಿ ನೊಣ, ಸೌತೆಕಾಯಿ ಜೀರುಂಡೆಗಳು, ಕಪ್ಪೆನೊಣ, ಪತಂಗ ಕೀಟಗಳು, ಫ್ಲಿಯಾ ಜೀರುಂಡೆಗಳು, ಎಲೆಕೋಸು ಬಿಳಿಚಿಟ್ಟೆ, ಕಪ್ಪು ಚಿಗಟಗಳು ಸೇರಿವೆ.

ಹೆಚ್ಚಿನ ಮಾಹಿತಿಗೆ: 9900800033

* ಕುಮಾರ ರೈತ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.