ಆದರ್ಶ ಕೃಷಿ


Team Udayavani, Dec 24, 2018, 6:00 AM IST

adarsha-3-copy-copy.jpg

ಕನಕಾಂಬರ ಬೆಳೆದು ಯಶಸ್ಸು ಕಂಡಿರುವುದು ಶ್ರೀರಂಗಪಟ್ಟಣದ ರೈತ ಆದರ್ಶರ ಹೆಗ್ಗಳಿಕೆ. ಸಸಿ ಸಾಯೋ ರೋಗ ಇಲ್ಲದೇ ಹೋದರೆ, ಕನಕಾಂಬರದಿಂದ ಭಾರೀ ಲಾಭ ಪಡೆಯಬಹುದು ಎಂಬುದು ಅವರ ಅನುಭವದ ಮಾತು. 

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕು ಮಹದೇವಪುರಕ್ಕೆ ಹೊಂದಿಕೊಂಡಂತೆ ಈ ರೈತನ ಜಮೀನಿದೆ. ಅದರ ತುಂಬ ಬರೀ ಕನಕಾಂಬರ.  ಅದೆಷ್ಟೋ ರೈತರು ಕನಕಾಂಬರ ಬೆಳೆಯಲಾರದೇ ಕೈ ಚೆಲ್ಲಿದರೂ, ಈ ಜಮೀನಿನ ಮಾಲೀಕ ಆದರ್ಶ ಛಲ ಬಿಡದೇ ಯಶಸ್ವಿಯಾಗಿ ಕನಕಾಂಬರ ಬೆಳೆದಿದ್ದಾರೆ. ಜೊತೆಗೆ ನರ್ಸರಿ ಕೂಡ ನಡೆಸುತ್ತಿದ್ದಾರೆ.

ಇವರ ಪ್ರಕಾರ, ಕನಕಾಂಬರ ಬೆಳೆ ವಿಫ‌ಲವಾಗಲು ಮುಖ್ಯ ಕಾರಣ : ಸಸಿ ಸಾಯೋ ರೋಗ. ಇದೊಂದು ತೊಂದರೆ ಇರದೇ ಹೋದರೆ ಕನಕಾಂಬರ ನಿಜಕ್ಕೂ ಬಂಗಾರದಂಥ ಬೆಳೆ ಅನ್ನುತ್ತಾರೆ.

ಈ ಸಮಸ್ಯೆ ಪರಿಹಾರಕ್ಕಾಗಿ ಇವರು ಹತ್ತು ಹಲವು ಪ್ರಯತ್ನ ಮಾಡಿದ್ದಾರೆ, ಹಲವಾರು ಅನುಭವಿಗಳನ್ನು, ತೋಟಗಾರಿಕಾ ವಿಜ್ಞಾನಿಗಳನ್ನು ಭೇಟಿಯಾಗಿದ್ದಾರೆ. ಆದರೆ ಎಲ್ಲೂ ಸಮಸ್ಯೆಗೆ ಪರಿಹಾರ ಸಿಗಲಿಲ್ಲ. ಆಮೇಲೆ ಸ್ವತಃ ತಾನೇ ಮದ್ದನ್ನು ಕಂಡು ಹಿಡಿದುಕೊಂಡಿದ್ದಾರೆ.  ಅದು ಹೇಗೆ ಎಂಬುದು ಕುರಿತು ಇಲ್ಲಿದೆ ಮಾಹಿತಿ. 

ಗುಣಿ ಪದ್ದತಿಯಲ್ಲಿ ಸಸಿ ನಾಟಿ ಮಾಡುವುದು, ಮೂರೂವರೆ ಅಡಿ ಅಂತರದ ಸಾಲು ಬಿಟ್ಟು, ಒಂದೂವರೆ ಅಡಿಗೆ ಒಂದು ಗುಣಿ ತೆಗೆಯಬೇಕು. ಗುಣಿಯಿಂದ ಹೊರತಗೆದ ಮಣ್ಣು ಹಾಗೂ ಎರೆಹುಳು ಗೊಬ್ಬರ ಮತ್ತು ಬೇವಿನ ಹಿಂಡಿಯನ್ನು ಮಿಶ್ರಣ ಮಾಡಿ ಗುಣಿ ತುಂಬಬೇಕು. ಗುಣಿ ತುಂಬಿದ ಮೇಲೆ ಮಣ್ಣು ಗುಣಿಯಿಂದ ಅರ್ಧ ಅಡಿಯಷ್ಟಾದರೂ ನೆಲಮಟ್ಟದಿಂದ ಮೇಲೆ ಬಂದಿರಬೇಕು.

ಅಂಥ ಒಂದೊಂದು ಗುಡ್ಡೆಯ ಮೇಲೆ ಎರಡು ಅಥವಾ ಮೂರು ಸಸಿ ನೆಡಬೇಕು. ಕನಕಾಂಬರ ಕೃಷಿಯಲ್ಲಿ  ಹನಿ ನೀರಾವರಿ ಅಳವಡಿಸುವುದು ಉತ್ತಮ ವಿಧಾನ. ಇದರಿಂದ ಖಂಡಿತ ಸಸಿ ಸಾಯುವ ರೋಗ ನಿಯಂತ್ರಿಸಬಹುದು ಎನ್ನುತ್ತಾರೆ ಆದರ್ಶ್‌. 
ಬರಿಗೈಯಲ್ಲಿ ಕನಕಾಂಬರ ಕೃಷಿ ಆರಂಭಿಸಿದ ಆದರ್ಶ್‌ ಅದರಿಂದಲೇ ಸಾಕಷ್ಟು ಆದಾಯ ಗಳಿಸುತ್ತಿದ್ದಾರೆ. ಇವರ ಪ್ರಕಾರ, ಒಂದು ಸಾವಿರ ಗಿಡದಿಂದ ಐದಾರು ದಿನಕ್ಕೊಮ್ಮೆ ಐದರಿಂದ ಹತ್ತು ಕೆ.ಜಿ ಹೂವು ಕೀಳಬಹುದು. ಸರಾಸರಿ ನಾಲ್ಕು ನೂರು ರುಪಾಯಿಗೆ ಒಂದು ಕೆ.ಜಿ ಹೂ ಮಾರಾಟ ಆಗುತ್ತದೆ ಅಂದುಕೊಂಡರೂ, ವಾರಕ್ಕೆ ಮೂರರಿಂದ ನಾಲ್ಕು ಸಾವಿರ ಆದಾಯ ನಿಶ್ಚಿತ. ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿದರೆ ಕೇವಲ ಹತ್ತು ಗುಂಟೆಯಲ್ಲಿ ಒಂದು ಸಂಸಾರ ನಡೆಸುವಷ್ಟು ಆದಾಯ ಕನಕಾಂಬರದಿಂದ ಬರುತ್ತದೆ ಎನ್ನುವುದು ಆದರ್ಶರ ಅನುಭವ ಮಾತು. 

– ಎಸ್‌.ಕೆ. ಪಾಟೀಲ್‌

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.