ಖಾದಿಯಿಂದ ಖುಷಿಯ ಬದುಕು


Team Udayavani, Jan 4, 2021, 7:30 PM IST

ಖಾದಿಯಿಂದ ಖುಷಿಯ ಬದುಕು

ಖಾದಿ ಬಟ್ಟೆಗೆ ವಿಶಿಷ್ಟ ಮನ್ನಣೆ, ಪ್ರಾಮುಖ್ಯತೆ, ಮತ್ತು ಬೇಡಿಕೆ ತುಂಬಾ ಹಿಂದಿನಿಂದಲೂ ಇದೆ. ಖಾದಿ ಅಥವಾ ಖಡ್ಡರ ಎಂದು ಕರೆಯಲ್ಪಡುವಈ ಉಡುಪು ಚರಕ ಮತ್ತು ಕೈಮಗ್ಗದಿಂದ ತಯಾರಾಗುತ್ತದೆ. ಖಾದಿ ಬಟ್ಟೆಯನ್ನು ತಯಾರಿಸುವ ಕೇಂದ್ರಗಳಲ್ಲಿ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿರುವ ಭಾರತೀಯ ಸಂಸ್ಕೃತಿ ಖಾದಿ ಕೇಂದ್ರವೂ ಒಂದು. ಇಲ್ಲಿನ ಚನ್ನಗೀರಪ್ಪ ಜೇವಳಗಿ ಅವರ ನೇತೃತ್ವದಲ್ಲಿ 12 ವರ್ಷಗಳಿಂದ ಈ ಉದ್ಯಮವು ಕಾರ್ಯನಿರ್ವಹಿಸುತ್ತಿದೆ.

ಖಾದಿ ತಯಾರಿಕೆ :  ಬೇಸಿಗೆಯಲ್ಲಿ ತಣ್ಣಗೆ ಹಾಗೂ ಚಳಿಗಾಲದಲ್ಲಿ ಬೆಚ್ಚಗೆ ಇರಿಸುವ ಖಾದಿ ಬಟ್ಟೆಯನ್ನುಗುಣಮಟ್ಟದ ಹತ್ತಿಯಿಂದ ತಯಾರಿಸಲಾಗುತ್ತದೆ. ಖಾದಿ ಬಟ್ಟೆಯತಯಾರಿಕೆಯಲ್ಲಿ ಬೇಕಾದ ಕಚ್ಚಾ ವಸ್ತುನೋಲವನ್ನು ಮಹಾರಾಷ್ಟ್ರದಿಂದ ಆಮದು ಮಾಡಿ ಕೊಳ್ಳಲಾಗುತ್ತದೆ. ಭಾರತೀಯ ಸಂಸ್ಕೃತಿ ಖಾದಿ ಕೇಂದ್ರದಲ್ಲಿ ದಿನಕ್ಕೆ 60ರಿಂದ 70ಉಡುಪುಗಳು ತಯಾರಾಗುತ್ತವೆ. ಅದರಲ್ಲಿ ಕರವಸ್ತ್ರ, ಶರ್ಟ್‌, ಟವೆಲ್, ಬ್ಯಾಗ್‌ಗಳು, ಜಮಖಾನ ಮತ್ತು ವಿವಿಧ ಬಣ್ಣಗಳ ಮಾಸ್ಕ್ ಸೇರಿವೆ.

ಬೆಂಬಲ ಬೆಲೆ: ಗ್ರಾಹಕರಿಗೆ ಅನುಕೂಲವಾಗುವ ರೀತಿಯಲ್ಲಿ ಖಾದಿವಸ್ತ್ರಗಳಿಗೆ ಬೆಲೆ ನಿಗದಿಪಡಿಸಲಾಗಿದೆ. ಕರವಸ್ತ್ರ 20 ರೂ. ಜಮಖಾನ 350 ರಿಂದ 400 ರೂ.,ಶರ್ಟ್‌ಗಳನ್ನು 300 ರಿಂದ 400 ರೂ.ನಂತೆ ಮಾರಾಟ ಮಾಡುತ್ತಾರೆ.

ಹೆಣ್ಮಕ್ಳು ಸ್ಟ್ರಾಂಗ್‌ ಗುರೂ… :

ಭಾರತೀಯ ಸಂಸ್ಕೃತಿ ಹತ್ತಿ ಕೈಮಗ್ಗ ಉತ್ಪನ್ನ ಕೇಂದ್ರದಲ್ಲಿ 72 ಜನ ಕೆಲಸಗಾರರಿದ್ದಾರೆ. ಅದರಲ್ಲಿ 46 ಜನ ಮಹಿಳೆಯರು. ಇವರೆಲ್ಲ ಸ್ವಾವಲಂಬನೆಯ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂಬುದು ವಿಶೇಷ. ಇದೀಗ ಮಹಿಳಾ ಹತ್ತಿ ಕೈಮಗ್ಗ ಹಾಗೂ ನೇಕಾರರ ಸಂಘವನ್ನೂ ಸ್ಥಾಪನೆ ಮಾಡಲಾಗಿದೆ.

ಕೋವಿಡ್‌ನಿಂದ ಕುಗ್ಗಿದ ವ್ಯಾಪಾರ :

ಕೋವಿಡ್ ಕಾರಣದಿಂದ ಖಾದಿ ವಸ್ತ್ರಗಳ ಮಾರಾಟಕ್ಕೂ ಹೊಡೆತ ಬಿದ್ದಿತ್ತು.ಈಗ ಮತ್ತೆ ವ್ಯಾಪಾರವು ಸಹಜ ಸ್ಥಿತಿಯಲ್ಲಿದೆ. ಗಾಂಧಿ ಜಯಂತಿ,ಸ್ವಾತಂತ್ರ್ಯದಿನಾಚರಣೆಯ ಸಂದರ್ಭದಲ್ಲಿ ಖಾದಿ ಮಳಿಗೆಗಳನ್ನೂ ತೆರೆಯಲಾಗುತ್ತದೆ. ಆಗ ಒಳ್ಳೆಯ ವ್ಯಾಪಾರವಾಗುತ್ತದೆ ಎನ್ನುತ್ತಾರೆ ಖಾದಿ ಬಟ್ಟೆಗಳ ವ್ಯಾಪಾರಿ ಈರಪ್ಪ ನುಚ್ಚಿ.

 

– ಪಲ್ಲವಿ ಸಂಜೀವ ಘಟ್ಟೆನ್ನವರ, ಬಾಗಲಕೋಟೆ

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.