ಮಿಶ್ರ ಬೆಳೆ, ಸಮ್ಮಿಶ್ರ ಆದಾಯ


Team Udayavani, Apr 3, 2017, 3:26 PM IST

02-ISIRI-1.jpg

ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯ ಜೈನಾಪೂರ ಗ್ರಾಮದ ದುಂಡಪ್ಪ ಯಲ್ಲಪ್ಪ ಗೊಳಸಂಗಿ ಎನ್ನುವ ರೈತ, ತಂತ್ರಜ್ಞಾನವನ್ನು ಬಹಳ ಚೆನ್ನಾಗಿ ಬಳಸಿಕೊಳ್ಳುತ್ತಿದ್ದಾರೆ. ಇದರಿಂದ ಲಕ್ಷ, ಲಕ್ಷ ಲಾಭ. ದುಂಡಪ್ಪ ಅವರದ್ದು 45 ಎಕರೆ ಜಮೀನಿದೆ. ಅದರಲ್ಲಿ 24 ಎಕರೆ
ನೀರಾವರಿ. ಮೂರು ಬೋರವೆಲ್‌ ಇದ್ದು, 5 ಬಾವಿ ಜಲ ಮೂಲ. 20 ಎಕರೆ ಒಣ ಬೇಸಾಯ. ಕಳೆದ 15 ವರ್ಷಗಳಿಂದ ಈರುಳ್ಳಿ, ಜೋಳ, ಮೆಣಸಿನಕಾಯಿ, ಬದನೆ, ಟೊಮೆಟೊ, ಸೌತೆ, ಹೀರೆಕಾಯಿ ಹಾಗೂ ಕೊತ್ತಂಬರಿ ಬೆಳೆಯುತ್ತಿದ್ದಾರೆ. 4 ಎಕರೆಯ ಕೊತ್ತಂಬರಿಯಲ್ಲಿ ತಿಂಗಳಿಗೆ ಒಂದು ಲಕ್ಷ ಆದಾಯವಿದೆ.

ಬೆಳೆಯುವ ವಿಧಾನ
ಭೂಮಿಯನ್ನು ಮೊದಲು ಹದ ಮಾಡಿಕೊಂಡು, ಉತ್ತಮ ಗುಂಟೂರು ಕೊತ್ತಂಬರಿ ಬೀಜವನ್ನು ಊರಿ ನೀರು ಹಾಯಿಸುತ್ತಾರೆ.
ಒಂದು ವಾರದಲ್ಲಿ ಬೀಜ ಮೊಳಕೆ ಒಡೆದು ಸಸಿಯಾಗುತ್ತದೆ. 15 ದಿನಗಳ ನಂತರ ಕಳೆ ತೆಗೆಸಲಾಗುತ್ತದೆ. 35 ದಿನಗಳ ಕಾಲ ಚೆನ್ನಾಗಿ ನಿರ್ವಹಣೆ ಮಾಡಿ ಕಳೆ ಹಾಗೂ ರೋಗ ಬಾರದಂತೆ ಕಾಪಾಡಿಕೊಂಡು ಬಂದರೆ ಕೊತ್ತಂಬರಿ ಉತ್ತಮ ಇಳುವರಿ. ಆದಾಯ ಗ್ಯಾರಂಟಿ ಅನ್ನೋದನ್ನು ದುಂಡಪ್ಪ ತೋರಿಸಿದ್ದಾರೆ. ಈ ಬೆಳೆಗೆ ಕನಿಷ್ಟ ವಾರಕ್ಕೊಮ್ಮೆ ನೀರು ಕೊಟ್ಟರೆ ಸಾಕು. “ಎಕರೆಗೆ 50 ಕ್ವಿಂಟಾಲ್‌ ಯೂರಿಯಾ ಗೊಬ್ಬರ ಹಾಕುತ್ತೇವೆ. ಎಲ್ಲಾ ಖರ್ಚು ತೆಗೆದು ಪ್ರತಿ ಎಕರೆಗೆ ಒಂದು ಲಕ್ಷ ರೂಗಳ ಆದಾಯ ಬರೀ ಕೊತ್ತಂಬರಿಯಿಂದ ಬರುತ್ತದೆ. ವಿಜಯಪುರದ ಮಾರುಟ್ಟೆಗೆ ತೆರಳಿ ಮಾರಾಟ ಮಾಡಿಕೊಂಡು ಬರುವೆ ಎನ್ನುತ್ತಾರೆ ದುಂಡಪ್ಪ.

ಇವರಿಗೆ ಈರೆ ಬೆಳೆಯಿಂದ ನಿತ್ಯ ಒಂದು ಸಾವಿರ ಆದಾಯವಿದೆ. ಹತ್ತು ಎಕರೆಯಲ್ಲಿರುವ ಪುನಾ ಪರಸಂಗಿ ಈರುಳ್ಳಿಯಿಂದ 15 ಲಕ್ಷ ರೂ. ಆದಾಯ ಸಿಗುತ್ತಿದೆ. ಗೋವಿನಜೋಳದಿಂದ 2 ಲಕ್ಷ, ಬದನೆ, ಮೆಣಸಿನಕಾಯಿಂದ ಒಂದು ಲಕ್ಷ ಹೀಗೆ ಪಟ್ಟಿ ಹಾಕುತ್ತಾ ಹೋದರೆ ದುಂಡಪ್ಪನವರ ಆದಾಯ ದುಪ್ಪಟ್ಟು.  

ಮಾಹಿತಿಗೆ -9611181214

ಗುರುರಾಜ.ಬ.ಕನ್ನೂರ

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.