ಅಡಮಾನ ಸಾಲ


Team Udayavani, Feb 24, 2020, 5:12 AM IST

money-mattr2-(1)

ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ದೊಡ್ಡ ಮೊತ್ತದ ಸಾಲ ಪಡೆಯುವಾಗ, ಪಡೆಯುವ ಸಾಲದ ಮೊತ್ತಕ್ಕೆ ಅನುಗುಣವಾಗಿ ಸಾಲ ನೀಡುವ ಬ್ಯಾಂಕು ಅಥವಾ ಆರ್ಥಿಕ ಸಂಸ್ಥೆಗೆ, ಬೆಲೆ ಬಾಳುವ ಭದ್ರತೆಗಳನ್ನು ಒದಗಿಸಬೇಕಾಗುತ್ತದೆ. ಇಂದು ನಿವೇಶನ, ಮನೆ, ಫ್ಲ್ಯಾಟು ಹೀಗೆ ಸ್ಥಿರಾಸ್ತಿಗಿಂತ ಹೆಚ್ಚಿನ ಬೆಲೆಬಾಳುವ ಭದ್ರತೆ ಬೇರೊಂದಿಲ್ಲ. ಒಟ್ಟಿನಲ್ಲಿ ಗೃಹಸಾಲ ಪಡೆಯುವಾಗ ಮಾತ್ರವಲ್ಲದೆ, ಹೆಚ್ಚಿನ ಮೊತ್ತದ ಸಾಲ ಪಡೆಯುವಾಗಲೆಲ್ಲ, ಸ್ಥಿರಾಸ್ತಿಯನ್ನು ಕಡ್ಡಾಯವಾಗಿ ಆರ್ಥಿಕ ಸಂಸ್ಥೆಗಳಿಗೆ ಅಡಮಾನ (Mortgage) ಮಾಡಲೇಬೇಕಾಗಿದೆ.

ಅಡಮಾನ ಎಂದರೇನು? ಅಡಮಾನದ ವಿವಿಧ ಮಾರ್ಗಗಳು, ಅಡಮಾನ ಮಾಡುವವರ ಹಾಗೂ ಮಾಡಿಸಿಕೊಳ್ಳುವವರ ಹಕ್ಕು ಬಾಧ್ಯತೆಗಳನ್ನೆಲ್ಲಾ ಅಡಮಾನ ಸಾಲ ಪಡೆಯುವ ಮುನ್ನ ತಿಳಿದುಕೊಳ್ಳುವ ಅವಶ್ಯಕತೆಯಿದೆ.

ಆಸ್ತಿ ಅಡಮಾನ
ಮನೆ, ಖಾಲಿ ನಿವೇಶನ, ತೋಟ, ಜಮೀನು ಇವೇ ಮೊದಲಾದ ಸ್ಥಿರ ಆಸ್ತಿ ಹೊಂದಿರುವವರು ಹಣದ ಅಡಚಣೆಯುಂಟಾದಾಗ, ಆ ಆಸ್ತಿಗಳನ್ನು ಮಾರಾಟ ಮಾಡುವ ಬದಲಿಗೆ ಬ್ಯಾಂಕಿಗೆ ಅಥವಾ ಬೇರೆಯವರಿಗೆ ಅಡಮಾನ ಅಥವಾ ಭೋಗ್ಯ ಮಾಡಿ ಹಣ ಪಡೆಯುತ್ತಾರೆ. ಮುಂದೆ ಅನುಕೂಲ ಪರಿಸ್ಥಿತಿ ಬಂದಾಗ, ಪಡೆದ ಹಣವನ್ನು ಮರುಪಾವತಿ ಮಾಡಿ ಅಡಚಣೆಯಿಂದ ಹೊರಬರಲು “ಟ್ರಾನ್ಸ್‌ಫ‌ರ್‌ ಆಫ್ ಪ್ರಾಪರ್ಟಿ ಆ್ಯಕ್ಟ್ 1882′ ಪ್ರಕಾರ ಕಾನೂನಿನಲ್ಲಿ ಸವಲತ್ತುಗಳಿವೆ.

ಅಡಮಾನ ಮಾಡಿದ ಅತವಾ ಭೋಗ್ಯ ಮಾಡಿದ ಸ್ಥಿರ ಆಸ್ತಿಯನ್ನು ಇವುಗಳಿಗೆ ಸಂಬಂಧಪಟ್ಟ ಕರಾರಿನ ಅನ್ವಯ ಹಣ ವಾಪಸು ಕೊಟ್ಟು ಸ್ವಾಧೀನಕ್ಕೆ ಪಡೆಯಬಹುದು. ಒಂದು ವೇಳೆ ಸ್ಥಿರ ಆಸ್ತಿಯನ್ನು ಒಮ್ಮೆ ಮಾರಾಟ ಮಾಡಿದರೆ, ಯಾವುದೇ ಕಾರಣಕ್ಕೂ ಮಾರಾಟ ಮಾಡಿದ ಆಸ್ತಿಯನ್ನು ವಾಪಸು ಪಡೆಯುವ ಹಕ್ಕು ಆಸ್ತಿಯ ಮಾಲೀಕರಿಗೆ ಇರುವುದಿಲ್ಲ. ಈ ಎಲ್ಲಾ ಕಾರಣಗಳಿಂದಾಗಿ ಸ್ಥಿರ ಆಸ್ತಿಯನ್ನು ಮಾರಾಟ ಮಾಡುವ ಮುನ್ನ ಹಲವು ಬಾರಿ ಯೋಚಿಸಬೇಕು. ಇಂಥ ಸಂದರ್ಭಗಳಲ್ಲಿ ಅಡಮಾನ ಅಥವಾ ಭೋಗ್ಯ ನೆರವಿಗೆ ಬರುತ್ತದೆ.

ಈ ವಿಧಾನದಲ್ಲಿ ಕಷ್ಟಪಟ್ಟು ದುಡಿದ ಆಸ್ತಿಯನ್ನು ಉಳಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದೆ. ಅಡಮಾನದ ವಿಚಾರದಲ್ಲಿ ಕಾನೂನು ಏನು ಹೇಳುತ್ತಿದೆ? ಅಡಮಾನ ಮಾಡುವವರ ಮತ್ತು ಮಾಡಿಸಿಕೊಳ್ಳುವವರ ಹಕ್ಕು ಬಾಧ್ಯತೆಗಳೇನು? ಎನ್ನುವ ವಿಚಾರಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವ ಅಗತ್ಯವಿದೆ. ಸಂದರ್ಭ ಬಂದಾಗ ಕಾನೂನಿನ ನೆರವು ಪಡೆಯಲು ಇದರಿಂದ ಸಾಧ್ಯವಾಗುತ್ತದೆ.

ಟ್ರಾನ್ಸ್‌ಫ‌ರ್‌ ಆಫ್ ಪ್ರಾಪರ್ಟಿ ಆ್ಯಕ್ಟ್ 1882, ಸೆಕ್ಷನ್‌ 58ರಲ್ಲಿ ವಿವರಣೆ ನೀಡಿದಂತೆ, ಅಡಮಾನವನ್ನು “ಮಾರ್ಟ್‌ಗೇಜ್‌'(Mortgage) ಹಾಗೂ ಅಡಮಾನ ಪತ್ರವನ್ನು “ಮಾರ್ಟ್‌ಗೇಜ್‌ ಡೀಡ್‌'(age Deed) ಎಂದು ಕರೆಯುವರು. ಒಟ್ಟಿನಲ್ಲಿ, ಸ್ಥಿರ ಆಸ್ತಿಯ ಮೇಲಿನ ಹಕ್ಕನ್ನು ಬೇರೆಯವರಿಗೆ ವರ್ಗಾಯಿಸಿ ಸಾಲವಾಗಿ ಹಣ ಪಡೆಯುವುದನ್ನು “ಆಸ್ತಿ ಅಡಮಾನ ಮಾಡುವುದು’ ಎನ್ನುತ್ತಾರೆ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.