ಕಿರಿಯರಿಗೆ ಮ್ಯೂಚುವಲ್‌ ಫ‌ಂಡ್‌ ಸಲಹೆಗಳು


Team Udayavani, Nov 18, 2019, 5:35 AM IST

FUNDS

ಕಿರಿಯರು ಮ್ಯೂಚುವಲ್‌ ಫ‌ಂಡ್‌ನ‌ಲ್ಲಿ ಹೂಡಿಕೆ ಮಾಡುವುದರ ಲಾಭ ಹಲವಿವೆ. ವಯಸ್ಸು ಚಿಕ್ಕದಾಗಿರುವುದರಿಂದ ಮ್ಯೂಚುವಲ್‌ ಫ‌ಂಡ್‌ನ‌ ಪೂರ್ಣ ಲಾಭವನ್ನು ಪಡೆದು, ಆಗತ್ಯವನ್ನು ಪೂರೈಸಿಕೊಳ್ಳಬಹುದು.

1. ಮಾರುಕಟ್ಟೆಯಲ್ಲಿ ಹೊಸದಾಗಿ ಬಂದಿರುವ ಮ್ಯೂಚುವಲ್‌ ಫ‌ಂಡ್‌ಗಳಲ್ಲಿ ಹಣ ಹೂಡುವುದಕ್ಕಿಂತ, ಕೆಲ ವರ್ಷಗಳಷ್ಟು ಹಳತಾಗಿರುವ ಮ್ಯೂಚುವಲ್‌ ಫ‌ಂಡ್‌ ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಸುರಕ್ಷಿತ. ಹಳೆಯ ಯೋಜನೆಯಾದರೆ ಅದರ ಪೂರ್ವಾಪರ ವಿಚಾರಗಳು ತಿಳಿದುಬರುವುದರಿಂದ ಹೂಡಿಕೆದಾರರಿಗೆ ಸರಿಯಾದ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತದೆ.
2. ಗುರಿ ಹಾಕಿಕೊಳ್ಳಿ- ಮ್ಯೂಚುವಲ್‌ ಫ‌ಂಡ್‌ನ‌ಲ್ಲಿ ಹೂಡಿಕೆ ಮಾಡುವಾಗ ಉದ್ದೇಶ ಬಹಳ ಮುಖ್ಯ. ಮದುವೆ, ಮಕ್ಕಳ ವಿದ್ಯಾಭ್ಯಾಸ, ನಿವೃತ್ತಿ ಯೋಜನೆ ಹೀಗೆ ಇತ್ಯಾದಿ…
3. ಸಮಯ ಕೊಡಿ- ಯಾವುದೇ ಸಂಸ್ಥೆಯ ಷೇರುಗಳಾದರೂ ತುಂಬಾ ದೀರ್ಘ‌ ಕಾಲ ಇಟ್ಟರೆ ಮಾತ್ರ ಹೆಚ್ಚಿನ ಲಾಭ ಪಡೆಯಲು ಸಾಧ್ಯ. ಎಲ್ಲಾ ವಿಭಾಗಗಳಲ್ಲಿಯೂ ಅದರದ್ದೇ ಆದ ರಿಸ್ಕಾಗಳಿರುತ್ತವೆ. ಹಾಗಾಗಿ ನಿಗದಿತ ಸಮಯದವರೆಗೆ ಪ್ರೀಮಿಯಂ ಕಟ್ಟಿದರೆ ಮಾತ್ರ ಮ್ಯೂಚುವಲ್‌ ಫ‌ಂಡ್‌ನ‌ ಸಂಪೂರ್ಣ ಲಾಭವನ್ನು ಪಡೆಯಬಹುದು. ಕನಿಷ್ಠ 5- 7 ವರ್ಷಗಳಷ್ಟಾದರೂ ಅವಧಿಯದ್ದಾಗಿದ್ದರೆ ಒಳ್ಳೆಯದು.
4. ಹೂಡಿಕೆದಾರರು ಪ್ರೀಮಿಯಂ ಪಾವತಿಸಲು ಎರಡು ವಿಧಾನಗಳನ್ನು ಅನುಸರಿಸಬಹುದಾಗಿದೆ. ಒಮ್ಮಿಂದೊಮ್ಮೆಲೇ ಒಟ್ಟಾಗಿ ದೊಡ್ಡ ಮೊತ್ತವನ್ನು ಕಟ್ಟಿಬಿಡುವುದು. ಎರಡನೆಯದು ವಾರ, ತಿಂಗಳು ಇಲ್ಲವೇ ಆರು ತಿಂಗಳಿಗೊಮ್ಮೆ ಕಟ್ಟುವುದು. ಪರಿಣತರ ಅಭಿಪ್ರಾಯದ ಪ್ರಕಾರ ಎರಡನೆಯ ವಿಧಾನವೇ ಅತ್ಯುತ್ತಮವಾದುದು.
5. ಮ್ಯೂಚುವಲ್‌ ಫ‌ಂಡ್‌ಗಳಲ್ಲಿ ಹೂಡುವ ಹಣವನ್ನು ಆಯಾ ಸಂಸ್ಥೆಗಳು ಹಲವು ಕ್ಷೇತ್ರಗಳಲ್ಲಿ ಹೂಡುತ್ತವೆ. ಹೂಡಿಕೆದಾರ ತನ್ನ ಹಣ ಎಲ್ಲೆಲ್ಲಿ ಹೂಡಿಕೆಯಾಗುವುದೆಂಬ ಮಾಹಿತಿಯನ್ನು ತಿಳಿದಿರಬೇಕು.
6. ಹೂಡುತ್ತಿರುವ ಮ್ಯೂಚುವಲ್‌ ಫ‌ಂಡ್‌ ಬೇರೆ ಬೇರೆ ಅವಧಿಗಳಲ್ಲಿ ಎಷ್ಟು ರಿಟರ್ನ್ಸ್ ತಂದುಕೊಡುತ್ತದೆ ಎನ್ನುವುದರ ಮಾಹಿತಿಯನ್ನು ಹೂಡಿಕೆದಾರ ತಿಳಿದುಕೊಳ್ಳಬೇಕು. ಇದರಿಂದ ಆಯಾ ಮ್ಯೂಚುವಲ್‌ ಫ‌ಂಡ್‌ಅನ್ನು ಇತರೆ ಮ್ಯೂಚುವಲ್‌ ಫ‌ಂಡ್‌ಗಳ ಜತೆ ಹೋಲಿಕೆ ಮಾಡಿಕೊಳ್ಳಲು ಸಹಾಯವಾಗುತ್ತದೆ.
7. ಹೂಡಿಕೆ ಮಾಡುತ್ತಿರುವ ಮ್ಯೂಚುವಲ್‌ ಫ‌ಂಡ್‌ ತೆರಿಗೆ ಮುಕ್ತವೋ ಇಲ್ಲವೇ ತೆರಿಗೆ ಕಟ್ಟಬೇಕಾಗಿ ಬರುವುದೋ ಎಂಬ ಮಾಹಿತಿಯನ್ನು ಹೂಡಿಕೆದಾರ ಮುಂಚಿತವಾಗಿ ತಿಳಿದಿರಬೇಕು. ಅದರಿಂದ ರಿಟರ್ನ್ಸ್ ಮೇಲೆ ಏನಾದರೂ ಪ್ರಭಾವ ಉಂಟಾಗುತ್ತದೆಯೋ ಎಂಬುದನ್ನೂ ತಿಳಿದಿರಬೇಕು.

– ಹವನ

ಟಾಪ್ ನ್ಯೂಸ್

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.