ಕೆಂಬಸಳೆ ಬೆಳಸಿ ಆರೋಗ್ಯ ವೃದ್ಧಿಸಿ


Team Udayavani, Apr 22, 2019, 6:15 AM IST

Isiri-Kesambale

ಹಚ್ಚ ಹಸಿರು ವರ್ಣದ ಎಲೆ ಹಾಗೂ ದಂಡುಗಳಿರುವ ಬಸಳೆ ಎಲ್ಲರಿಗೂ ಪರಿಚಿತ. ಅದರಿಂದ ತಯಾರಿಸುವ ನಾನಾ ಬಗೆಯ ಸಾರು, ಸಾಂಬಾರುಗಳು ರುಚಿಯ ದೃಷ್ಟಿಯಿಂದ ಮನ ಗೆಲ್ಲುತ್ತವೆ. ಔಷಧೀಯವಾಗಿಯೂ ಅನೇಕ ಬಳಕೆಗಳಿಗೂ ಬೇಕಾಗುತ್ತದೆ. ಆದರೆ ಮನ ಸೆಳೆಯುವ ಕೆಂಪು ವರ್ಣದ ಬಸಳೆ ನೋಡಲು ಮಾತ್ರ ಆಕರ್ಷಕವಲ್ಲ. ಪದಾರ್ಥಗಳ ತಯಾರಿಕೆಯಷ್ಟೇ ಔಷಧೀಯ ಉಪಯೋಗಗಳಿಗೂ ಬೇಕಾಗುತ್ತದೆ.

ಬಂಟ್ವಾಳದ ಮಂಚಿಯಲ್ಲಿರುವ ಸತ್ಯಭಾಮಾ ಶಂಕರನಾರಾಯಣ ಅವರ ಮನೆಯಂಗಳದಲ್ಲಿ ವರ್ಷವಿಡೀ ಚಪ್ಪರ ತುಂಬಿಕೊಂಡಿರುವ ಕೆಂಪು ಬಸಳೆ ಗೋಬರ್‌ ಬಗ್ಗಡದ ಸತ್ವದಿಂದಲೇ ಹರಡಿ ಬೆಳೆಯುತ್ತಿದೆ. ರಾಸಾಯನಿಕ ಗೊಬ್ಬರ ಬಯಸುವುದಿಲ್ಲ. ಎಲೆಗಳು ಹಚ್ಚ ಹಸಿರಾಗಿ ದಪ್ಪರುವುದರಿಂದ ವ್ಯಂಜನಗಳ ತಯಾರಿಕೆಗೂ ಹೆಚ್ಚು ಅನುಕೂಲಕರವಾಗಿವೆ. ಇದರ ದಂಡನ್ನು ಪಾಲಿಥಿನ್‌ ಹಾಳೆಯಲ್ಲಿ ನೆಟ್ಟ ತಯಾರಿಸುವ ಗಿಡಗಳಿಗೆ ಸಾವಯವ ಮಾರುಕಟ್ಟೆಯಲ್ಲಿ ಅಧಿಕ ಬೆಲೆ ಮತ್ತು ಬೇಡಿಕೆ ಇದೆಯಂತೆ. ಮಳೆಗಾಲದಲ್ಲಿಯೂ ಎಲೆಗಳು ಕೊಳೆಯದೆ ದಿನದ ಅಡುಗೆಗೆ ಒದಗುತ್ತದೆಂಬ ವಿವರಣೆ ಅವರದು.

ಕೆಂಪು ಬಸಳೆಯ ಎಲೆಯಲ್ಲಿ ಎ ಜೀವಸತ್ವ ಅಧಿಕವಾಗಿರುವುದರಿಂದ ನಿತ್ಯ ಬಳಕೆಯಿಂದ ಇರುಳು ಕುರುಡುತನವನ್ನು ನೀಗಬಹುದು. ದೇಹಕ್ಕೆ ಬೇಕಾದ ಸಾಕಷ್ಟು ಪೋಷಕಾಂಶಗಳು ಇದರಲ್ಲಿವೆ. ಎಲೆಗಳನ್ನು ಅಕ್ಕಿಯೊಂದಿಗೆ ಸೇರಿಸಿ ತಯಾರಿಸುವ ಪತ್ರೊಡೆಯ ಸೇವನೆಯಿಂದ ಉರಿ ಮೂತ್ರ ಮತ್ತು ಮೂತ್ರಕೋಶದ ಸಮಸ್ಯೆಗಳು ಗುಣವಾಗುತ್ತದೆಂಬ ನಂಬಿಕೆಯೂ ಇದೆ.

— ರಾಮಕೃಷ್ಣ ಶಾಸ್ತ್ರಿ

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.