ಒಪ್ಪಬಹುದಾದ ಒಪ್ಪೋ ಎಫ್19


Team Udayavani, Apr 19, 2021, 12:26 PM IST

Oppo F19

ಒಪ್ಪೋ  ಕಂಪೆನಿ, ತನ್ನ ಹೊಸ ಮೊಬೈಲ್‌ ಫೋನನ್ನು ಇತ್ತೀಚಿಗೆ ಭಾರತದಲ್ಲಿ ಬಿಡುಗಡೆ ಮಾಡಿದೆ. ಎಫ್ ಸರಣಿಯ ಈ ಹೊಸ ಮೊಬೈಲ್‌ ನ ಹೆಸರು ಎಫ್19. ಇದು 6 ಜಿಬಿ ರ್ಯಾಮ್‌ ಮತ್ತು 128ಜಿಬಿ ಆಂತರಿಕ ಸಂಗ್ರಹದ ಒಂದೇಆವೃತ್ತಿ ಹೊಂದಿದೆ.

ಕಪ್ಪು ಮತ್ತು ನೀಲಿ ಬಣ್ಣಗಳಲ್ಲಿ ದೊರಕುತ್ತದೆ. ಇದರ ದರ 18,990 ರೂ. ಎಲ್ಲ ಮೊಬೈಲ್‌ ಅಂಗಡಿಗಳಲ್ಲಿ ಮತ್ತು ಅಮೆಜಾನ್‌, ಫ್ಲಿಪ್‌ ಕಾರ್ಟ್‌ನಂಥ ಆನ್‌ಲೈನ್‌ ಅಂಗಡಿಗಳಲ್ಲೂ ಲಭ್ಯ.

ಸ್ಲೀಕ್‌ ಡಿಸೈನ್‌: ಈ ಮೊಬೈಲ್‌ ಅನ್ನುಕೈಗೆತ್ತಿಕೊಂಡ ತಕ್ಷಣ ಗಮನಸೆಳೆಯುವುದು ಅದರ ತೆಳುವಾದ ದೇಹ.20 ಸಾವಿರದೊಳಗಿನ ದರಪಟ್ಟಿಯಲ್ಲಿ, 5000 ಎಂಎಎಚ್‌ ಬ್ಯಾಟರಿ ಹೊಂದಿಯೂ ಅತ್ಯಂತ ತೆಳುವಾದ(ಸ್ಲೀಕೆಸ್ಟ್‌ ಸ್ಮಾರ್ಟ್‌ಫೋನ್‌) ಇದು ಎಂದುಕಂಪೆನಿ ಹೇಳಿಕೊಂಡಿದೆ.  7.95 ಮಿ.ಮಿ.ದಪ್ಪ ಮತ್ತು 175 ಗ್ರಾಂ ತೂಕ ಹೊಂದಿದೆ .ಡೈ ಕಾಸ್ಟಿಂಗ್‌ ಅಲ್ಯೂಮಿನಿಯಂ ಫ್ರೇಂ ಹೊಂದಿದೆ.  ಈ ದರಪಟ್ಟಿಯಲ್ಲಿ ದಪ್ಪದಾದಫೋನ್‌ಗಳನ್ನು ಕಂಡವರಿಗೆ ಈ ದರಕ್ಕೆಫೋನ್‌ ಸಾಕಷ್ಟು ತೆಳುವಾಗಿದೆ ಎನಿಸದಿರದು.

ಬ್ಯಾಟರಿ: ಇದು 5000 ಎಂಎಎಚ್‌ ಬ್ಯಾಟರಿ ಹೊಂದಿದೆ.ಇಂದು ಸ್ಮಾರ್ಟ್‌ಫೋನ್‌ ಅತಿಯಾದ ಬಳಕೆಯಿಂದ ದಿನಕ್ಕೆಎರಡು ಮೂರು ಬಾರಿ ಫೋನ್‌ ಮಾಡುವವರೂ ಇದ್ದಾರೆ. ಇದರ ಬ್ಯಾಟರಿ ಒಂದು ದಿನ ಪೂರ್ತಿ ಬಾಳಿಕೆ ಬರುತ್ತದೆ.ಇದಕ್ಕೆ 33 ವ್ಯಾಟ್ಸ್‌ ವೇಗದ ಚಾರ್ಜರ್‌ ನೀಡಲಾಗಿದೆ. 5ನಿಮಿಷ ಚಾರ್ಜ್‌ ಮಾಡಿದರೆ 5 ಗಂಟೆಗೂ ಹೆಚ್ಚು ಕಾಲಮಾತನಾಡಬಹುದು. 2 ಗಂಟೆ ಸಮಯ ಯೂಟ್ಯೂಬ್‌ನೋಡಬಹುದು ಎಂದು ಕಂಪೆನಿ ಹೇಳಿಕೊಂಡಿದೆ. ಬ್ಯಾಟರಿಶೂನ್ಯದಿಂದ 100 ಶೇಕಡಾ ಚಾರ್ಜ್‌ ಆಗಲು 1 ಗಂಟೆ 15ನಿಮಿಷ ತೆಗೆದುಕೊಳ್ಳುತ್ತದೆ. ಶೇ.50 ಚಾರ್ಜ್‌ ಆಗಲು 28ರಿಂದ 30 ನಿಮಿಷ ಸಾಕು.

ಅಮೋಲೆಡ್‌ ಪರದೆ: ಫೋನಿನ ಎಡಮೂಲೆಯಲ್ಲಿಮುಂಬದಿ ಕ್ಯಾಮರಾಕ್ಕೆ ಜಾಗ ನೀಡಿರುವ ಪಂಚ್‌ ಹೋಲ್‌ಡಿಸ್‌ ಪ್ಲೇ ಇದೆ. 2400×1080 ರೆಸ್ಯೂಲೇಷನ್‌ಎಫ್ಎಚ್‌ಡಿ ಪ್ಲಸ್‌ ಅಮೋಲೆಡ್‌ ಪರದೆನೀಡಲಾಗಿದೆ. ಶೇ.90.8 ದೇಹ ಮತ್ತುಪರದೆಯ ಅನುಪಾತವಿದೆ. ಈ ದರಪಟ್ಟಿಯಲ್ಲೇ ಪರದೆಯ ಮೇಲೆಯೇ ಬೆರಳಚ್ಚುಸ್ಕ್ಯಾನಿಂಗ್‌ ನೀಡಿರುವುದು ಗಮನಾರ್ಹ.

ಮೊಬೈಲ್‌ನ ಹಿಂಬದಿ ಗ್ಲಾಸಿ ಡಿಸೈನ್‌ ಮಾಡಲಾಗಿದ್ದು, ಮೊಬೈಲ್‌ ಆಕರ್ಷಕವಾಗಿ ಕಾಣುತ್ತದೆ. ಎಡಮೂಲೆಯಲ್ಲಿ ,ಕ್ಯಾಮರಾ ಭಾಗ ಮೇಲೆ ಬರುವಂತೆ ವಿನ್ಯಾಸಗೊಳಿಸಲಾಗಿದೆ.

ಸ್ನಾಪ್‌ಡ್ರಾಗನ್‌ 665: ಇದರಲ್ಲಿರುವುದು ಸ್ನಾಪ್‌ಡ್ರಾಗನ್‌ 662 ಪ್ರೊಸೆಸರ್‌. 6 ಜಿಬಿ ರ್ಯಾಮ್‌, 128ಜಿಬಿ ಸಂಗ್ರಹ ಸಾಮರ್ಥ್ಯ ಇರುವುದರಿಂದ ಒಂದುಮಿvÉ… ರೇಂಜ್‌ ಮೊಬೈಲ್‌ನಲ್ಲಿರಬೇಕಾದವೇಗವಿದೆ. ಈ ದರಪಟ್ಟಿಗೆ ಸ್ನಾಪ್‌ ಡ್ರಾಗನ್‌ 720ಅಥವಾ 730 ಪ್ರೊಸೆಸರ್‌ ಇರಬೇಕಾಗಿತ್ತು.ಅಂಡ್ರಾಯ್ಡ 11 ಕಾರ್ಯಾಚರಣೆ ವ್ಯವಸ್ಥೆ ಇದ್ದು, ಇದಕ್ಕೆ ಒಪ್ಪೋದವರ ಕಲರ್‌ ಓಎಸ್‌ ಅನ್ನು ಜೋಡಿಸಲಾಗಿದೆ.

ಸ್ವಂತ ಓಎಸ್‌ ಹೊಂದಿರುವ ಕೆಲವು ಕಂಪೆನಿಗಳು ಗ್ರಾಹಕರಿಗೆಬೇಡದ ಕೆಲವು ಆ್ಯಪ್‌ಗ್ಳನ್ನು ಮೊದಲೇ ತುಂಬಿರುತ್ತವೆ.ಇದರಲ್ಲಿ ಆ ರೀತಿ ಇಲ್ಲ ಎಂಬುದು ಸಮಾಧಾನ.

48 ಮೆ.ಪಿ. ಕ್ಯಾಮರಾ: ಹಿಂಬದಿಯಲ್ಲಿ ಮೂರು ಲೆನ್ಸಿನಕ್ಯಾಮರಾ ನೀಡಲಾಗಿದೆ. 48 ಮೆ.ಪಿ. ಮುಖ್ಯ ಸೆನ್ಸರ್‌, 2ಮೆ.ಪಿ. ಡೆಪ್ತ್ ಸೆನ್ಸರ್‌ 2 ಮೆ.ಪಿ. ಮ್ಯಾಕ್ರೋ ಸೆನ್ಸರ್‌ ಇದೆ.ಸೆಲ್ಫಿàಗೆ 16 ಮೆಗಾಪಿಕ್ಸಲ್‌ ಎಐ ಕ್ಯಾಮರಾ ನೀಡಲಾಗಿದೆ. ಹಿಂಬದಿ, ಸೆಲ್ಫಿ ಕ್ಯಾಮರಾಗಳು ಒಂದು ಮಟ್ಟಕ್ಕೆ ಉತ್ತಮಫೋಟೋಗಳನ್ನು ನೀಡುತ್ತವೆ. ಸೆಲ್ಫಿ ಪ್ರಿಯರಿಗೆ ಇದರ ಫೋಟೋ ಎಂದಿನಂತೆ ಪ್ರಿಯವಾಗುತ್ತದೆ.

ಕೊರತೆ ಏನು?ಮೊದಲೇ ತಿಳಿಸಿದಂತೆ ಇದರ ದರ 19 ಸಾವಿರರೂ. ಈ ದರಕ್ಕೆ ಒಪ್ಪೋ 5ಜಿ ಸೌಲಭ್ಯವನ್ನುನೀಡಬಹುದಿತ್ತು. ಭಾರತದಲ್ಲಿ ಶೀಘ್ರವೇ 5ಜಿಸೌಲಭ್ಯ ಬರುತ್ತಿದೆ. ಈಗ 20 ಸಾವಿರ ರೂ.ನೀಡುವ ಗ್ರಾಹಕ, 5ಜಿ ಬಯಸುತ್ತಾನೆ.ಹಾಗಾಗಿ ಒಪ್ಪೋ ಈ ದರಕ್ಕೆ 5ಜಿ ನೆಟ್‌ವರ್ಕ್‌ಕಲ್ಪಿಸದಿರುವುದು ಇದರ ಒಂದು ಮುಖ್ಯ ಕೊರತೆ.

ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

1-sasad

Malaysia: ಪಾಕಿಸ್ತಾನ ಏರ್‌ಲೈನ್ಸ್ ಜೆಟ್ ಜಪ್ತಿ; ಪ್ರಯಾಣಿಕರು ಸಂಕಷ್ಟಕ್ಕೆ

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ ದಾಖಲು!

MS Dhoni: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ !

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ

ನಾಳೆಯೇ ಗ್ಯಾರಂಟಿ? ಜಾರಿಗಾಗಿ ಸಂಪುಟ ಸಹೋದ್ಯೋಗಿಗಳ ಜತೆ ಇಂದು ಸಿಎಂ ನಿರ್ಣಾಯಕ ಸಭೆ

ನಾಳೆಯೇ ಗ್ಯಾರಂಟಿ? ಜಾರಿಗಾಗಿ ಸಂಪುಟ ಸಹೋದ್ಯೋಗಿಗಳ ಜತೆ ಇಂದು ಸಿಎಂ ನಿರ್ಣಾಯಕ ಸಭೆ

ಸರಕಾರಿ ನೌಕರರ ತುಟ್ಟಿಭತ್ತೆ ಶೇ. 4 ಹೆಚ್ಚಳ

ಸರಕಾರಿ ನೌಕರರ ತುಟ್ಟಿಭತ್ತೆ ಶೇ. 4 ಹೆಚ್ಚಳ

ರಾಜ್ಯದಲ್ಲಿ ಶೇ.50 ಮಂದಿ ತಂಬಾಕು ಬಳಕೆ

ರಾಜ್ಯದಲ್ಲಿ ಶೇ.50 ಮಂದಿ ತಂಬಾಕು ಬಳಕೆ

ವಿದೇಶಿ ಮಹಿಳೆ ಬಳಿ 30 ಕೋಟಿ ಮೌಲ್ಯದ ಡ್ರಗ್ಸ್‌!

ವಿದೇಶಿ ಮಹಿಳೆ ಬಳಿ 30 ಕೋಟಿ ಮೌಲ್ಯದ ಡ್ರಗ್ಸ್‌!

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

crime (2)

Goaಕ್ಕೆ ಪ್ರವಾಸಕ್ಕೆಂದು ತೆರಳಿದ್ದ ತುಮಕೂರಿನ ಯುವಕ ಆತ್ಮಹತ್ಯೆ

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

ಬಂಟ್ವಾಡಿ ಕಿಂಡಿ ಅಣೆಕಟ್ಟು : ಹಲಗೆ ಹಾಕಿದ್ದರೂ, ನದಿಪಾತ್ರದ ಊರುಗಳ ಬಾವಿ ನೀರೆಲ್ಲ ಉಪ್ಪು

ಬಂಟ್ವಾಡಿ ಕಿಂಡಿ ಅಣೆಕಟ್ಟು : ಹಲಗೆ ಹಾಕಿದ್ದರೂ, ನದಿಪಾತ್ರದ ಊರುಗಳ ಬಾವಿ ನೀರೆಲ್ಲ ಉಪ್ಪು

ಇಂದು ಶಾಲಾರಂಭ: ಆಟದಿಂದ ಪಾಠದತ್ತ ಮಕ್ಕಳು

ಇಂದು ಶಾಲಾರಂಭ: ಆಟದಿಂದ ಪಾಠದತ್ತ ಮಕ್ಕಳು

ಬರ್ತ್‌ಡೇ ಸಂಭ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌

ಬರ್ತ್‌ಡೇ ಸಂಭ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌