“ನಮ್ಮ ತೆಂಗು’ ಕ್ಯಾಲೆಂಡರ್‌


Team Udayavani, Jan 8, 2018, 2:51 PM IST

08-20.jpg

ಹೊಸವರ್ಷ ಬಂದಾಗ ಥರಹೇವಾರಿ ಕ್ಯಾಲೆಂಡರ್‌ಗಳು ಮಾರುಕಟ್ಟೆಗೆ ಬರುತ್ತವೆ. ಅದೇ ರೀತಿ, 3 ವರ್ಷಗಳಿಂದ “ನಮ್ಮ ತೆಂಗು’ ಉತ್ಪಾದಕರ ಒಕ್ಕೂಟ ಕೂಡ ಕ್ಯಾಲೆಂಡರ್‌ನ್ನು ಪ್ರಕಟಿಸುತ್ತಿದೆ. 2018ರ ಕ್ಯಾಲೆಂಡರ್‌ನಲ್ಲಿ ತೆಂಗಿನ ಉತ್ಪನ್ನಗಳ ಬಳಕೆಯಿಂದ ಆಗುವ ಆರೋಗ್ಯದ ಲಾಭಗಳನ್ನು ಕುರಿತು ಪ್ರಕಟಿಸಿದೆ. 

ತೆಂಗಿನೆಣ್ಣೆಯ ಬಗ್ಗೆ ಅನೇಕರಿಗೆ ತಪ್ಪು ಕಲ್ಪನೆಯಿದೆ. ಅದರಲ್ಲಿರುವುದು ಮಧ್ಯಮ ಸಂಕಲೆ ಕೊಬ್ಬುಗಳು. ಇವುಗಳು ಕೆಟ್ಟ ಕೊಲೆಸ್ಟ್ರಾಲ್‌ ತಗ್ಗಿಸಿ, ಒಳ್ಳೆಯ ಕೊಲೆಸ್ಟ್ರಾಲ್‌ ಅನ್ನು ಹೆಚ್ಚಿಸುತ್ತವೆ. ಇದರಿಂದ ಹೃದಯ ಸಂಬಂಧಿ ಕಾಯಿಲೆಗಳು ವಾಸಿಯಾಗುತ್ತವೆ. ತೆಂಗಿನೆಣ್ಣೆಯಿಂದ ಅಲೆl„ಮರ್, ಪಿಡ್ಸ್‌ ವಾಸಿಯಾಗುತ್ತವೆ. ತೆಂಗಿನೆಣ್ಣೆಯಲ್ಲಿ ಕಂಡುಬರುವ ಶೇ.50ರಷ್ಟು ಲಾರಿಕ್‌ ಆ್ಯಸಿಡ್‌ ಎದೆ ಹಾಲು ಬಿಟ್ಟರೆ ಮತ್ತಿನ್ನೆಲ್ಲೂ ಸಿಗುವುದಿಲ್ಲ. ಇವೆಲ್ಲ ಮಾಹಿತಿಗಳು ಕ್ಯಾಲೆಂಡರ್‌ನಲ್ಲಿ ಲಭ್ಯ. ಈ ಬಾರಿಯ ಕ್ಯಾಲೆಂಡರ್‌ ತೆಂಗು ಬೆಳೆಗಾರರಿಗಲ್ಲದೆ, ಗ್ರಾಹಕರಿಗೂ ಅನುಕೂಲಕರವಾಗಿದೆ.

ಕ್ಯಾಲೆಂಡರ್‌ ಖರೀದಿಸಲು ರೂ. 120 (ಅಂಚೆ ವೆಚ್ಚ ಸೇರಿ) ಮನಿ ಆರ್ಡರ್‌ ಕಳಿಸಬಹುದು
ವಿಳಾಸ: ನಮ್ಮ ತೆಂಗು ಉತ್ಪಾದಕರ ಒಕ್ಕೂಟ(ರಿ)
          ಮೊದಲನೇ ಮಹಡಿ, ಮಹಾಲಕ್ಷ್ಮಿ ಬಡಾವಣೆ ಮುಖ್ಯರಸ್ತೆ
         ಚಿ.ನಾ.ಹಳ್ಳಿ- 572214 ತುಮಕೂರು ಜಿಲ್ಲೆ
         ದೂ: 8762068755

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.