ಅಂಚೆ ಕಚೇರಿ ಠೇವಣಿ


Team Udayavani, Dec 16, 2019, 6:04 AM IST

anche

ಬ್ಯಾಂಕುಗಳಲ್ಲಿ ದೊರೆಯುವ ಎಲ್ಲಾ ಉಳಿತಾಯ ಯೋಜನೆಗಳೂ ಅಂಚೆ ಕಚೇರಿಗಳಲ್ಲಿ ತುಂಬಾ ಸರಳವಾದ ರೀತಿಯಲ್ಲಿ (Simple Procedure) ಲಭ್ಯ ಇರುವುದರಿಂದ ಜನಸಾಮಾನ್ಯರಿಗೆ ತುಂಬಾ ಅನುಕೂಲವಾಗಿದೆ. ಇಂದು ಬ್ಯಾಂಕುಗಳು ಹಲವು ಹಳ್ಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ. ಆದರೆ, ಆ ಊರುಗಳಲ್ಲಿ ಅಂಚೆ ಕಚೇರಿಗಳು ಇರುವುದರಿಂದ, ಈ ವ್ಯವಸ್ಥೆಯ ಸದುಪಯೋಗ ಪಡೆಯಬಹುದು.

* ಉಳಿತಾಯ ಖಾತೆಯ ಪ್ರಾರಂಭಿಕ ಠೇವಣಿ ರೂ. 50 ಹಾಗೂ ಆರ್‌.ಡಿ ಖಾತೆಯ ಪ್ರಾರಂಭಿಕ ಠೇವಣಿ 10 ರೂ. ಮಾತ್ರ. ಇದರಿಂದಾಗಿ ಸಣ್ಣ ಆದಾಯದವರು ಕೂಡಾ ಉಳಿತಾಯ ಮಾಡಬಹುದು. “ಸಣ್ಣ ಉಳಿತಾಯ’ ನಿಜವಾಗಿ ಪ್ರಾರಂಭವಾದದ್ದು ಅಂಚೆ ಕಚೇರಿಗಳಲ್ಲಿ ಎನ್ನುವುದನ್ನು ಮರೆಯುವಂತಿಲ್ಲ.

* ಅಂಚೆ ಕಚೇರಿಗಳಲ್ಲಿ ಅವಧಿ ಠೇವಣಿ (Term Deposit) ಇರುವುದು ಬಹಳಷ್ಟು ಜನರಿಗೆ ತಿಳಿದೇ ಇಲ್ಲ. ಮಾಸಿಕ ಆದಾಯ ಯೋಜನೆ, ಕಿಸಾನ್‌ ಪತ್ರ, ಎನ್‌.ಎಸ್‌.ಸಿ. ಇವೆಲ್ಲವೂ ಎಲ್ಲಾ ವರ್ಗದವರಿಗೆ ಬಹು ಉಪಕಾರಿ.

* ಆದಾಯ ತೆರಿಗೆ ಉಳಿಸುವ ದೃಷ್ಟಿಯಿಂದ ಪಿ.ಪಿ.ಎಫ್., ಎನ್‌.ಎಸ್‌.ಸಿ, ಹಿರಿಯ ನಾಗರಿಕರ ಠೇವಣಿ, 5 ವರ್ಷಗಳ ಅವಧಿ ಠೇವಣಿ ಹಾಗೂ ಕಿಸಾನ್‌ ವಿಕಾಸ ಪತ್ರ ಉಪಯುಕ್ತವಾಗಿದೆ.

* ಅಂಚೆ ಕಚೇರಿ ಠೇವಣಿಗಳನ್ನು ಸಣ್ಣ ಉಳಿತಾಯ ಏಜೆಂಟರ ಮುಖಾಂತರ ಮಾಡಬಹುದು. ಇದರಿಂದ ಏಜೆಂಟರಿಗೂ ಠೇವಣಿದಾರರಿಗೂ ಅನುಕೂಲವಾಗುತ್ತದೆ.

* ಇಲ್ಲಿ ತೊಡಗಿಸಿದ ಹಣಕ್ಕೆ ಭಾರತ ಸರ್ಕಾರದ ಶೇ. 100 ಭದ್ರತೆ ಇರುತ್ತದೆ. ಆ ವಿಚಾರದಲ್ಲಿ ಬೇರೊಂದು ಮಾತಿಲ್ಲ.

* ಎಲ್ಲಾ ಠೇವಣಿಗಳಿಗೂ ನಾಮ ನಿರ್ದೇಶನ ಸವಲತ್ತು ಇರುತ್ತದೆ.

* ಠೇವಣಿ ಮೇಲಿನ ಬಡ್ಡಿ ದರ ಆಯಾಯ ಸಮಯದಲ್ಲಿ ನಿರ್ಧರಿಸಿದಂತಿರುತ್ತದೆ.

* ಎನ್‌.ಎಸ್‌.ಸಿ, ಅವಧಿ ಠೇವಣಿ, ಕಿಸಾನ್‌ ಪತ್ರದ ಮೇಲೆ ಬ್ಯಾಂಕುಗಳಲ್ಲಿ ಸಾಲ ಪಡೆಯಬಹುದು.

* ಅತೀ ಕಡಿಮೆ ಮೊತ್ತದಿಂದ ಬ್ಯಾಂಕಿನಲ್ಲಿ ಠೇವಣಿ ವಿಚಾರದಲ್ಲಿ ಪಡೆಯುವ ಎಲ್ಲಾ ವ್ಯವಹಾರ ಅಂಚೆ ಕಚೇರಿಯಲ್ಲಿ ಲಭ್ಯ.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.