ದಾಳಿಂಬೆ ಲಾಭ, ಲಾಭ ರೇ…


Team Udayavani, Feb 27, 2017, 2:07 PM IST

dalimbe-gadaga-4.jpg

ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕು ಹಲವಾರು ವರ್ಷಗಳಿಂದ ಬರಗಾಲ ಪೀಡಿತ ಪ್ರದೇಶ ಎಂದೇ ಹಣೆಪಟ್ಟಿ ಪಡೆದಿದೆ. ಅಂತಹ ನೆಲದಲ್ಲಿ ದಾಳಿಂಬೆ ಬೆಳೆಯುವ ಮೂಲಕ  ಮುಂಡರಗಿ ಪಟ್ಟಣದ ಶಿವನಗೌಡ ಪಾಟೀಲ ಯಶಸ್ವಿಯಾಗಿದ್ದಾರೆ. ವೃತ್ತಿಯಲ್ಲಿ ಗುತ್ತಿಗೆದಾರರು.  ಕೃಷಿ ಮೇಲಿನ ಪ್ರೀತಿಯಿಂದ ಅದರಲ್ಲಿ ತೋಡಗಿಕೊಂಡರು.  ತಮ್ಮ ಮೂರು ಎಕರೆ ಜಮೀನಿನಲ್ಲಿ ದಾಳಿಂಬೆ ಬೆಳೆಯುವ ಮೂಲಕ ಲಾಭ ಮಾಡುವುದು ಹೇಗೆ ಅನ್ನೋದನ್ನು ತೋರಿಸಿದರು. 

ದಾಳಿಂಬೆ ನಾಟಿ
ಮಹಾರಾಷ್ಟ್ರದ ಜಲಗಾಂವ ಪ್ರದೇಶದಿಂದ ಜೈನ್‌ ಇಯಗ್ರೀಷನ್‌ ಎಂಬ ಕಂಪನಿಯ ಸಸಿಗಳನ್ನ ತಂದು ಬಿತ್ತನೆ ಮಾಡಿದ್ದಾರೆ. ಒಮ್ಮೆ ನೆಟ್ಟ ಸಸಿಗೆ ಸರಿಯಾಗಿ ಪೋಷಣೆ ಮಾಡಿದರೆ ಅದು ಸುಮಾರು ಹದಿನೈದು ವರ್ಷಗಳ ಕಾಲ ಪ್ರಗತಿಯಲ್ಲಿರುತ್ತದೆ. ಸಸಿಗಳನ್ನ ಪ್ರತಿ ಸಾಲಿನಿಂದ ಸಾಲಿಗೆ 14 ಸಸಿ ಮತ್ತು ಗಿಡದಿಂದ ಗಿಡಕ್ಕೆ 10 ರಿಂದ 8 ಸಸಿಗಳನ್ನು ನೆಟ್ಟಿದ್ದಾರೆ. ಅದಕ್ಕಿಂತ ಹೆಚ್ಚು ಕೊಡ ನೆಡಬಹುದು. ಒಂದು ವರ್ಷದವರೆಗೆ ಕಾರ್ಪ್‌-ಸ್ಕಾಪ್‌ ಮಾಡಿ ಚೆನ್ನಾಗಿ ಸಗಣಿ ಗೊಬ್ಬರ ಜೊತೆಗೆ ನೀರು ಬಿಡಬೇಕು. ಅದಾದ ಒಂದು ವರ್ಷದ ನಂತರ ಇದು ಫ‌ಸಲು ನೀಡಲು ಪ್ರಾರಂಭಿಸುತ್ತದೆ. 

ಸಸಿಯ ಪೋಷಣೆ
ಪ್ರತಿ ವರ್ಷ ಗೊಬ್ಬರ ಮತ್ತು ನ್ಯೋಟ್ರೆನ್ಸಿ ಹಾಕಿ ನೀರು ಹರಿಸಬೇಕು. ಇದರಿಂದ ಭೂಮಿ ಸದೃಡವಾಗಿರುತ್ತದೆ. ಮೊದಲ ವರ್ಷ ವಾರದಲ್ಲಿ 2 ದಿಂದ 3 ಸಾರಿ ನೀರು ಬಿಡಬೇಕು.  ಒಮ್ಮೆ ಇಳುವರಿ ಪಡೆದ ನಂತರ ಪ್ರತಿದಿನ ನೀರುಣಿಸಬೇಕು ಎನ್ನುವುದು ಪಾಟೀಲರ ಅನುಭವ. ಸಸಿಗಳಿಗೆ ಯಾವುದೇ ರೋಗ ಬರದಂತೆ ವಾರದಲ್ಲಿ ಕನಿಷ್ಠ 3 ಸಾರಿ ಕೀಟನಾಶಕ ಸಿಂಪರಣೆ ಮತ್ತು ಸಸಿಗಳ ಬಡ್ಡಿಗೆ ಗೊಬ್ಬರ ಹಾಕಬೇಕು. ಸಾಮನ್ಯವಾಗಿ ಟ್ರಿಪ್ಸ್‌-ಮೈಂಡ್‌ ಎಂಬ ರೋಗ ಬರುತ್ತದೆ. ಆದರೆ ಸಸಿಗಳನ್ನ ಚೆನ್ನಾಗಿ ಆರೈಕೆ ಮಾಡುವ ಮೂಲಕ ಅದನ್ನು ದೂರ ವಿರಿಸಬಹುದು.

ವಾರ್ಷಿಕ ಆದಾಯ
ಮೊದಲ ವರ್ಷ ಪ್ರತಿ ಗಿಡ 8 ರಿಂದ 10ಕೆಜಿ ಇಳುವರಿ ನೀಡುತ್ತದೆ. ವರ್ಷ ಕಳೆದ ನಂತರ ಪ್ರತಿ ಗಿಡಕ್ಕೆ 15 ರಿಂದ 20 ಕೆಜಿಯಷ್ಟು ಫ‌ಸಲು ಪಡೆಯಬಹುದು. 1 ಕೆಜಿ ದಾಳಿಂಬೆಗೆ 70 ರಿಂದ 80 ರೂ. ಅಂದರೆ 1 ಎಕರೆ ಜಮೀನಿನಲ್ಲಿ ಕನಿಷ್ಠ 1.25 ರಿಂದ 2 ಲಕ್ಷ ಆದಾಯಸಿಗುತ್ತಿದೆ ಎನ್ನುತ್ತಾರೆ ಪಾಟೀಲರು. 

– ಲೋಕನಗೌಡ.ಎಸ್‌.ಡಿ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.