ಬೆಳೆಗಳ ಕೊಯ್ಯುತ್ತೆ ಕಳೆಗಳ ಕೀಳುತ್ತೆ


Team Udayavani, Aug 12, 2019, 5:01 AM IST

mannu-honnu-column-(1)

ಎಲ್ಲೆಂದರಲ್ಲಿ ಬೆಳೆಯುವ ಕಳೆಗಳನ್ನು ಕೀಳುವುದಿದೆಯಲ್ಲ: ಅದು ಯಾತನಾದಾಯಕ ಕೆಲಸ. ನೆಲದ ಮೇಲಿರುವ ಕಳೆಯದೇ ಈ ಕತೆಯಾದರೆ ಭೂಮಿ ಒಳಗೆ ಬೇರು ಬಿಟ್ಟಿರುವ ಕಳೆಗಳನ್ನು ಕೀಳುವುದು ಇನ್ನಷ್ಟು ತ್ರಾಸದ ಕೆಲಸ. ಈ ಕೆಲಸವನ್ನು ಸುಲಭವಾಗಿಸಬೇಕೆಂದರೆ ಮಲ್ಟಿ ಪರ್ಪೋಸ್‌ (ಬಹೂಪಯೋಗಿ) ಬುಶ್‌ ಕಟ್ಟರ್‌ ಯಂತ್ರದ ಮೊರೆ ಹೋಗಬಹುದು.

ಈ ಯಂತ್ರ, ಕಳೆ ಮಾತ್ರವಲ್ಲದೆ ಬೇಲಿಯಂಚಿನಲ್ಲಿ ಇರುವ ಪೊದೆಗಳು, ಪೊದೆಯಾಕಾರದ ಹಣ್ಣಿನ ಗಿಡಗಳನ್ನು ಏಕಪ್ರಕಾರದಲ್ಲಿ ಟ್ರಿಮ್‌ ಮಾಡಲೂ ಉಪಯೋಗಕ್ಕೆ ಬರುತ್ತದೆ. ಅಲ್ಲದೆ ಮಾವು, ದ್ರಾಕ್ಷಿ, ಹಿಪ್ಪು ನೇರಳೆ ಇತ್ಯಾದಿ ಮರಗಿಡಗಳ ರೆಂಬೆ ಕೊಂಬೆಗಳನ್ನು ಫ‌್ರೂನಿಂಗ್‌ ಮಾಡಲು ಕೂಡ ಈ ಯಂತ್ರವನ್ನು ಬಳಸಬಹುದು. ಅವುಗಳಲ್ಲೊಂದು, ಅಗ್ರಿ ಮಾರ್ಟ್‌ನ ಕಸೈ ಮಲ್ಟಿ ಪರ್ಪೋಸ್‌ ಕಟ್ಟರ್‌. ಯಂತ್ರದ ಜೊತೆಗೆ ಬುಷ್‌ ಕಟ್ಟರ್‌, ವೀಡ್‌ ಕಟ್ಟರ್‌ ಸೇರಿದಂತೆ ಒಟ್ಟು ಐದು ವಿವಿಧ ಸಾಮರ್ಥ್ಯದ ಅಟ್ಯಾಚ್ಮೆಂಟ್‌ಗಳು ಇರುತ್ತವೆ. ಬಳಕೆದಾರ ತನ್ನ ಅಗತ್ಯಕ್ಕೆ ತಕ್ಕಂತೆ ಸೂಕ್ತ ಕಟ್ಟರ್‌ಅನ್ನು ಅಳವಡಿಸಿಕೊಳ್ಳಬಹುದು. ಬೆಳೆಗಳ ಕೊಯ್ಲು ಮಾಡುವ ಕಟ್ಟರ್‌ ಕೂಡಾ ಇದರ ಜೊತೆ ಸಿಗುತ್ತದೆ. ಕೃಷಿಕರು ತಮ್ಮ ಕೆಲಸವಾದ ನಂತರ ಇವನ್ನು ಬಾಡಿಗೆ ನೀಡುವುದರ ಮೂಲಕವೂ ಹೆಚ್ಚುವರಿ ಆದಾಯ ಪಡೆಯಬಹುದು.

ಕುಮಾರ ರೈತ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.