ರೈಸ್‌ ಟ್ರಾನ್ಸ್‌ ಪ್ಲಾಂಟರ್‌


Team Udayavani, Feb 17, 2020, 4:56 AM IST

mannu-honnu-rice

ಭತ್ತದ ಸಸಿಗಳನ್ನು ನಾಟಿ ಮಾಡಲು ಹಲವು ಜನರ ಸಹಾಯ ಬೇಕಾಗುತ್ತದೆ. ಅಲ್ಲದೆ, ಅದಕ್ಕೆ ಸಮಯವೂ ವ್ಯಯವಾಗುತ್ತದೆ. ಈ ವೆಚ್ಚವನ್ನು ಮತ್ತು ಸಮಯವನ್ನು ಉಳಿಸಲು ರೈಸ್‌ ಟ್ರಾನ್ಸ್‌ಪ್ಲಾಂಟರ್‌ ಯಂತ್ರದ ಆವಿಷ್ಕಾರವಾಗಿರುವುದು. ಇದರಲ್ಲಿ ಹಲವು ಬಗೆಗಳಿವೆ. ಮಾನವಚಾಲಿತ ಮತ್ತು ಸ್ವಯಂಚಾಲಿತ ರೈಸ್‌ ಟ್ರಾನ್ಸ್‌ಪ್ಲಾಂಟರ್‌.

ಈ ಯಂತ್ರಗಳನ್ನು ಹಲವು ವಿಧಗಳಲ್ಲಿ ವಿಂಗಡಿಸಬಹುದಾಗಿದೆ. ನಡೆದುಕೊಂಡು ತಳ್ಳುವುದು ಮತ್ತು ಕೂತುಕೊಂಡು ಸವಾರಿ ಮಾಡಬಹುದಾದ್ದು ಅವುಗಳಲ್ಲೊಂದು. ಇನ್ನು, ಏಕಕಾಲಕ್ಕೆ ಎಷ್ಟು ಸಾಲುಗಳಲ್ಲಿ ಭತ್ತದ ಸಸಿಯನ್ನು ನೆಡುತ್ತಾ ಹೋಗುತ್ತದೆ ಎನ್ನುವುದರ ಆಧಾರದಲ್ಲಿಯೂ ವಿಂಗಡಿಸಬಹುದು. ಎರಡು ಸಾಲು, ನಾಲ್ಕು ಸಾಲುಗಳಲ್ಲಿ ಸಸಿ ನೆಡುವ ಯಂತ್ರಗಳನ್ನು ಸಾಮಾನ್ಯವಾಗಿ ನೋಡಬಹುದಾಗಿದೆ. ಸಹಜವಾಗಿ ಹೆಚ್ಚಿನ ಗುಣಿಗಳಲ್ಲಿ ಸಸಿ ನೆಡುವ ವ್ಯವಸ್ಥೆಯಿರುವ ರೈಸ್‌ ಟ್ರಾನ್ಸ್‌ಪ್ಲಾಂಟರ್‌ಗಳಿಗೆ ಬೆಲೆ ಹೆಚ್ಚಿರುತ್ತದೆ. ಈ ಯಂತ್ರಗಳಲ್ಲಿ ಸಸಿಗಳ ಟ್ರೇಗಳನ್ನು ಇಡಲೆಂದು ಪ್ರತ್ಯೇಕ ಜಾಗವಿರುತ್ತದೆ. ಒಂದೊಂದು ಟ್ರೇನಲ್ಲೂ ಸಸಿಗಳ ದಂಡೇ ಇರುತ್ತದೆ. ಈ ಟ್ರೇಗಳಿಂದ ಯಂತ್ರದ ಕೈಗಳು ಸಸಿಗಳನ್ನು ಕಿತ್ತು ಕಿತ್ತು ನೆಡುತ್ತಾ ಹೋಗುತ್ತವೆ. ಟ್ರೇಯಲ್ಲಿ ಸಸಿಗಳು ಖಾಲಿಯಾಗುತ್ತಿದ್ದಂತೆ ಟ್ರೇಗಳನ್ನು ತುಂಬುತ್ತಾ ಇರಬೇಕು.

ವಿಡಿಯೋ ಲಿಂಕ್‌- bit.ly/31Icp10

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.