ಸ್ಮಾರ್ಟ್‌ಫೋನ್‌ ಟಿಪ್ಸ್‌


Team Udayavani, Jun 29, 2020, 5:19 AM IST

smart-tips

1. ಮೊಬೈಲನ್ನು ತುಂಬಾ ಬಿಸಿಲು ಅಥವಾ ಮಳೆಗೆ ಒಡ್ಡಬಾರದು. ಎಲ್‌ಸಿಡಿ ಸ್ಕ್ರೀನ್‌ ಹೊಂದಿರುವ ಸ್ಮಾರ್ಟ್‌ಫೋನಿಗೆ, ಇದರಿಂದ ಹಾನಿ ಉಂಟಾಗುವ ಸಾಧ್ಯತೆ ಇರುತ್ತದೆ. ಪರದೆ ಮೇಲೆ ನೀರು ಬಿದ್ದಲ್ಲಿ ಕೂಡಲೇ ಬಟ್ಟೆಯಿಂದ ಒರೆಸಬೇಕು.

2. ಫೋನಿನಲ್ಲಿ ಮಾಡುವ ಕರೆಗಳ ಗುಣಮಟ್ಟ ಕಾಯ್ದುಕೊಳ್ಳಲು ಯಾವುದೇ ಹೆಚ್ಚುವರಿ ಪಾರ್ಟ್‌ಗಳನ್ನು ಸವಲತ್ತಿನ ಹೆಸರಿನಲ್ಲಿ ಅಳವಡಿಸಿಕೊಳ್ಳಬಾರದು.

3. ಮೊಬೈಲ್‌ ಫೋನ್‌, ಚಾರ್ಜರ್‌ ಇತ್ಯಾದಿ ವಸ್ತುಗಳನ್ನು ಮಕ್ಕಳ ಕೈಗೆ ಸಿಗದಂತೆ ದೂರವಿಡಿ. ಆ ಸ್ಥಳ ಧೂಳಿನಿಂದ ಮುಕ್ತವಾಗಿರಬೇಕು, ಮತ್ತು ಶಾಖದಿಂದ ಕೂಡಿರಬಾರದು.

4.ಸ್ಮಾರ್ಟ್‌ಫೋನನ್ನು ಬಿಚ್ಚಿ ತೆರೆಯುವ ಸಾಹಸಕ್ಕೆ ಮುಂದಾಗಬಾರದು. ಅದರ ಸಂಕೀರ್ಣ ಜೋಡಣೆಗಳು ಸಡಿಲವಾಗುವ ಸಾಧ್ಯತೆ ಇರುತ್ತದೆ. ಅಲ್ಲದೆ ಬಿಚ್ಚಿ ತೆರೆಯುವ ಪ್ರಕ್ರಿಯೆ ಅಪಾಯಕಾರಿಯೂ ಆಗಬಹುದು.

5.ಫೋನನ್ನು ಎಸೆಯಬಾರದು, ಶೇಕ್‌ ಮಾಡಬಾರದು. ಇದರಿಂದಾಗಿ ಒಳಗಿನ ಜೋಡಣೆಗಳಿಗೆ ಸರ್ಕ್ನೂಟ್‌ ಸಂಪರ್ಕ ಕಡಿದು ಹೋಗಿ ಫೋನ್‌ ಆನ್‌ ಆಗದೇ ಹೋಗಬಹುದು.

6. ಫೋನ್‌ ಪರದೆ ಹಾಳಾದರೆ ಅಥವಾ ಒಡೆದಿದ್ದರೆ, ಅದನ್ನು ಬದಲಾಯಿಸದೆ ಬೇರೆ ಮಾರ್ಗವಿಲ್ಲ. ಅಲ್ಲದೆ ಅದು ದುಬಾರಿಯೂ ಹೌದು. ಹೀಗಾಗಿ, ಪರದೆಯ ಮೇಲೆ ಗೊರಿಲ್ಲಾ ಗ್ಲಾಸ್‌ ರಕ್ಷಣೆ ಒದಗಿಸುವುದು ಉತ್ತಮ.

7. ಆಯಸ್ಕಾಂತೀಯ ಶಕ್ತಿಯುಳ್ಳ ಯಾವುದೇ ವಸ್ತುವಿನ ಬಳಿಗೆ ಫೋನನ್ನು ಕೊಂಡೊಯ್ಯದಿರಿ. ಫೋನಿನ ಸ್ಪೀಕರ್‌ಗಳಲ್ಲಿ ಚಿಕ್ಕ ಆಯಸ್ಕಾಂತವಿರುತ್ತದೆ. ಅದರಿಂದಾಗಿ ಆಡಿಯೊ ಗುಣಮಟ್ಟ ಹಾಳಾಗಬಹುದು ಇಲ್ಲವೇ ಸಂಪೂರ್ಣ ಬಂದ್‌  ಆಗಬಹುದು.

8. ನೀರು ಮತ್ತು ಸ್ಮಾರ್ಟ್‌ಫೋನಿಗೆ ಎಣ್ಣೆ-ಸೀಗೆಕಾಯಿ ಸಂಬಂಧ. ಸ್ಮಾರ್ಟ್‌ಫೋನಿಗೆ ನೀರು ನುಗ್ಗಿದ ಕೂಡಲೆ ಅದನ್ನು ಸ್ವಿಚ್‌ ಆಫ್ ಮಾಡು ವುದು ಒಳ್ಳೆಯದು. ಇದರಿಂದ ಒಳಗಿನ ಬಿಡಿಭಾಗಗಳ ಮೇಲೆ ನೀರು ಹರಿದು ಶಾರ್ಟ್‌ ಸರ್ಕ್ನೂಟ್‌  ಆಗಿ ಹಾಳಾಗುವುದು ತಪ್ಪುತ್ತದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.