ಪಾರ್ಟ್‌ ಟೈಮ್‌ ಬಾಳೆ ಬೆಳೆಗಾರ ಸ್ಟೂಡೆಂಟ್‌ ರೈತ


Team Udayavani, Jan 13, 2020, 5:49 AM IST

sss

ಬಿ.ಕಾಂ ಓದುತ್ತಿರುವ ಹನುಮಂತರಾಯ ಗೌಡ, ಪಾರ್ಟ್‌ ರೈತನೂ ಹೌದು. ಕಾಲೇಜಿನ ಬಿಡುವಿನ ವೇಳೆಯಲ್ಲಿ ಬಾಳೆ ಬೆಳೆದು ಯಶ ಕಂಡಿರುವ ಆತನಿಗೆ, ಕೃಷಿಕನಾಗಿ ಸಾಧನೆ ಮಾಡಬೇಕೆನ್ನುವ ಹುಮ್ಮಸ್ಸಿದೆ.

ಬಾಳೆಯ ಉಗಮಸ್ಥಾನ ಭಾರತ. ದೇಶದ ಬಹುತೇಕ ರಾಜ್ಯಗಳಲ್ಲಿ ಬಾಳೆ ಬೆಳೆಯನ್ನು ಬೆಳೆಯುತ್ತಾರೆ. ವಿಜಯಪುರ ಜಿಲ್ಲೆಯ, ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರಿನ ಕೃಷಿಕರಲ್ಲಿ ಅನೇಕರು ಹೂ, ತರಕಾರಿ, ವಿವಿಧ, ಧಾನ್ಯಗಳನ್ನು ಬೆಳೆಯುತ್ತಾರೆ. ಆದರೆ ಇಲ್ಲಿನ ರೈತ ಯುವಕ ಹನುಮಂತರಾಯ ಗೌಡರ ಅವರನ್ನು ಅನುಸರಿಸದೆ ತಮ್ಮ 4 ಎಕರೆ ಜಮೀನಿನಲ್ಲಿ ಬಾಳೆ ಮತ್ತು ಈರುಳ್ಳಿ ಬೆಳೆ ಬೆಳೆದು ಯಶ ಕಂಡಿದ್ದಾರೆ. ಅಂದಹಾಗೆ, ಬಿ.ಕಾಂ ಓದುವುದರ ಜೊತೆ ಜೊತೆಗೇ ಅವರು ಕೃಷಿಯಲ್ಲೂ ತೊಡಗಿಸಿಕೊಂಡಿದ್ದಾರೆ ಎನ್ನುವುದು ವಿಶೇಷ.

ಬಾಳೆ ಬೆಳೆಯೊಂದಿಗೆ ಈರುಳ್ಳಿ ನಾಟಿ
ಇವರು 1 ಎಕರೆ ಜಮೀನಿನಲ್ಲಿ ಬಾಳೆ ಮತ್ತು ಈರುಳ್ಳಿ ಬೆಳೆದು ಸೈ ಎನಿಸಿಕೊಡಿದ್ದಾರೆ. ಬಾಳೆ, ಅಂದಾಜು 13 ತಿಂಗಳ ಬೆಳೆ. ಒಂದು ಸಸಿಗೆ 12 ರೂ.ನಂತೆ 15 ಸಾವಿರ ಸಸಿಗಳನ್ನು ಖರೀದಿಸಿದ್ದರು. ಸಸಿಯಿಂದ ಸಸಿಗೆ ನಾಲ್ಕು ಅಡಿ, ಸಾಲಿನಿಂದ ಸಾಲಿಗೆ 5 ಅಡಿ ಅಂತರದಲ್ಲಿ ನಾಟಿಮಾಡಿದರು. ಒಂದೂವರೆ ತಿಂಗಳ ನಂತರ ಬಾಳೆ ಸಸಿಗಳ ಮಧ್ಯದ ಸಾಲಿನಲ್ಲಿ ಕೇವಲ 3 ತಿಂಗಳ ಅಲ್ಪಾವಧಿ ಬೆಳೆಯಾದ ಈರುಳ್ಳಿಯನ್ನು ನಾಟಿ ಮಾಡಿದರು. ಅದಕ್ಕೆ, ಕೊಟ್ಟಿಗೆ ಗೊಬ್ಬರ ಮತ್ತು ಕುರಿ ಗೊಬ್ಬರವನ್ನು ಬಳಕೆ ಮಾಡಿ ಬಂಪರ್‌ ಬೆಳೆ ಬೆಳೆದು ಅಧಿಕ ಲಾಭ ಗಳಿಸಿದ್ದಾರೆ.

ಅಧ್ಯಯನ ಪ್ರವಾಸ ಸಹಕಾರಿ
ಹನುಮಂತರಾಯಪ್ಪ, ಗ್ರಾಮೀಣಾಭಿವೃದ್ಧಿ ಯೋಜನೆಯ ಭೂಮಿತಾಯಿ ಪ್ರಗತಿಬಂಧು ಸಂಘದ ಸದಸ್ಯರೊಡನೆ ಕೃಷಿ ಅಧ್ಯಯನ ಪ್ರವಾಸಕ್ಕೂ ತೆರಳಿದ್ದರು. ಇತರೆಡೆಗಳಲ್ಲಿ ಬಹು ಬೆಳೆಗಳನ್ನು ಬೆಳೆದಿದ್ದು ನೋಡಿ ಅವರಿಗೂ ಮಿಶ್ರ ಕೃಷಿ ಮಾಡುವ ಯೋಚನೆ ಬಂದಿತು. ಕುಟುಂಬಸ್ಥರ ನೆರವಿನಿಂದ ಬಾಳೆ, ಚೆಂಡು ಹೂ, ಗಲಾಟಿ ಹೂ, ಟೊಮೆಟೊ, ಮೆಣಸು, ಈರುಳ್ಳಿ, ಮೆಂತೆಸೊಪ್ಪು, ಗಜ್ಜರಿ ಹೀಗೆ ತರಹೇವಾರಿ ಬೆಳೆಯಿಂದ ಸಾಕಷ್ಟು ಲಾಭ ಗಳಿಸಿದ್ದಾರೆ.

ಬಿಡುವಿನ ವೇಳೆಯನ್ನು ಕೃಷಿಗಾಗಿ ಮೀಸಲಿಟ್ಟಿದ್ದೇನೆ. ಪ್ರತಿ ವರ್ಷ ತೋಟಗಾರಿಕಾ ಇಲಾಖೆ ಆಯೋಜಿಸುವ ಕೃಷಿ ಮೇಳದಲ್ಲಿ ಪಾಲ್ಗೊಳ್ಳುತ್ತೇನೆ. ಅಲ್ಲಿ ತಜ್ಞರಿಂದ ಮಾಹಿತಿ ಪಡೆದುಕೊಂಡು ಅಳವಡಿಸಿಕೊಳ್ಳುತ್ತೇನೆ. ಅವರ ಸಹಾಯದಿಂದಲೇ ಇಂದು ಇಷ್ಟೆಲ್ಲ ಲಾಭ ಗಳಿಸಲು ಸಾಧ್ಯವಾಗಿದೆ.
-ಹನುಮಂತರಾಯ ಗೌಡರ, ರೈತ, ವಿದ್ಯಾರ್ಥಿ

ಹೆಚ್ಚಿನ ಮಾಹಿತಿಗೆ: 9380404493

– ಪ್ರಶಾಂತ ಜಿ. ಹೂಗಾರ

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.