ಟಾಟಾ ಟಿಗೋರ್‌ ಇವಿ ಎಲೆಕ್ಟ್ರಿಕ್‌ ಕಾರು

213 ಕಿ.ಮೀ ಮೈಲೇಜ್‌

Team Udayavani, Oct 14, 2019, 5:17 AM IST

top-gear-box-tata-tigor-(1)

ಈ ತಿಂಗಳ ಆರಂಭದಲ್ಲಷ್ಟೇ ಟಾಟಾ ನಿಕ್ಸಾನ್‌ ಕಾರಿನ ಇವಿ ಮಾದರಿಯನ್ನು ಮುಂದಿನ ವರ್ಷಾರಂಭದಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಹೇಳಿದ್ದ ಟಾಟಾ ಕಂಪನಿ, ಇದೀಗ ಸದ್ದಿಲ್ಲದೇ, ಟಾಟಾ ಟಿಗೋರ್‌ನ ಎಲೆಕ್ಟ್ರಿಕ್‌ ಮಾದರಿಯನ್ನು ಬಿಡುಗಡೆ ಮಾಡಿದೆ. ಎಲ್ಲ ವರ್ಗದ ಜನರಿಗೂ ಎಲೆಕ್ಟ್ರಿಕ್‌ ಕಾರುಗಳ ಸೌಲಭ್ಯ ಸಿಗಲಿ ಎಂಬ ಕಾರಣದಿಂದ ಟಾಟಾ ಕಂಪನಿ ಈ ಕಾರಿನ ಮಾಡೆಲ್‌ ಅನ್ನು ಬಿಡುಗಡೆ ಮಾಡಿದೆ.

ಒಮ್ಮೆ ಚಾರ್ಜ್‌ ಮಾಡಿದರೆ 213 ಕಿ.ಮೀ. ಮೈಲೇಜ್‌ ನೀಡುತ್ತದೆ ಎಂಬುದು ಕಂಪನಿಯ ಹೇಳಿಕೆ. 9.44 ಲಕ್ಷ ರೂ.ಗಳಿಂದ ಈ ಕಾರಿನ ದರ ಶುರುವಾಗುತ್ತದೆ. ವಿಶೇಷವೆಂದರೆ, ಹಿಂದೆ ಇದೇ ಮಾದರಿಯಲ್ಲಿ ವಾಣಿಜ್ಯ ಸೇವೆಗಳಿಗಾಗಿ ಎಲೆಕ್ಟ್ರಿಕ್‌ ಕಾರನ್ನು ನೀಡಲಾಗಿತ್ತು. ಆಗ ಕೇವಲ ಒಮ್ಮೆ ಚಾರ್ಜ್‌ ಮಾಡಿದಾಗ ಕೇವಲ 142 ಕಿ.ಮೀ. ಓಡಿಸಬಹುದಾಗಿತ್ತು. ಈಗ ಕಾರಿನಲ್ಲಿ ಸ್ವಲ್ಪ ಸುಧಾರಣೆ ಮಾಡಿ, 213 ಕಿ.ಮೀ. ಮೈಲೇಜ್‌ ದೊರೆಯುವಂತೆ ಮಾಡಲಾಗಿದೆ. ಅಂದ ಹಾಗೆ, ಈ ಕಾರು ಎಕ್ಸ್‌ಇ+ ಎಕ್ಸ್‌ಎಂ+ ಮತ್ತು ಎಕ್ಸ್‌ಟಿ+ ಎಂಬ ಮಾದರಿಗಳಲ್ಲಿ ಸಿಗಲಿದೆ. ಬಿಳಿ, ಸಿಲ್ವರ್‌ ಮತ್ತು ನೀಲಿ ಬಣ್ಣದಲ್ಲಿ ಈ ಕಾರು ಸಿಗಲಿದೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.