ಕೃಷಿ ಡಾಕ್ಟರ್‌ ಸಮಸ್ಯೆಗೆ ಒಂದು ಪರಿಹಾರ


Team Udayavani, Feb 24, 2020, 4:32 AM IST

krishi-doc-teffa

ನಮ್ಮ ಊರಿನ ಒಬ್ಬ ರೈತರು ಟೆಫ್ ಎಂಬ ಹೊಸ ಬೆಳೆಯನ್ನು ಬೆಳೆಯುತ್ತಿದ್ದಾರೆ. ಅದು ಯಾವ ಬೆಳೆ, ಹೇಗೆ ಬೆಳೆಯಬೇಕು ಇತ್ಯಾದಿ ಮಾಹಿತಿ ನೀಡುವಿರಾ?
– ಮಂಜುನಾಥ ಪಟೇಲ್‌, ದಾವಣಗೆರೆ

ಟೆಫ್ ಎಂಬುದು ಒಂದು ಹೊಸ ಸಿರಿಧಾನ್ಯ ಬೆಳೆ. ಇದನ್ನು ಕಡಿಮೆ ಮಳೆ ಬೀಳುವ ಪ್ರದೇಶದಲ್ಲೂ ಬೆಳೆಯಬಹುದು. ಇದನ್ನು, ಮೊಟ್ಟೆಯ ಸಿರಿಧಾನ್ಯ ರೂಪ ಎಂದು ಕರೆಯಬಹುದು. ಗೋಧಿ, ಬಾರ್ಲಿ ಮುಂತಾದ ಧಾನ್ಯಗಳಲ್ಲಿ ಗ್ಲುಟೆನ್‌ ಎನ್ನುವ ಅಂಶವಿರುತ್ತದೆ. ಅದು ಕರುಳು ಸಂಬಂಧಿ ಕಾಯಿಲೆಗೆ ಕಾರಣವಾಗುತ್ತದೆ ಎನ್ನುತ್ತಾರೆ ಪರಿಣತರು. ಟೆಫ್ನಲ್ಲಿ ಗ್ಲುಟೆನ್‌ ಇರುವುದಿಲ್ಲ ಎನ್ನುವುದು ಅದರ ಹೆಗ್ಗಳಿಕೆ. ಬದಲಾಗಿ ಟೆಫ್ನಲ್ಲಿ ರೋಗ ನಿರೋಧಕ ಗುಣ, ಜೀರ್ಣಕ್ರಿಯೆ ಹೆಚ್ಚಿಸುವ ಅಂಶ ಇರುವುದಲ್ಲದೆ ಕ್ಯಾಲ್ಸಿಯಂ, ವಿಟಮಿನ್‌ “ಸಿ’ ಮತ್ತಿತ್ತರ ಪೋಷಕಾಂಶಗಳ ಆಗರವಿರುತ್ತದೆ. ಈ ಕಾರಣಗಳಿಗೇ ಇದೊಂದು ಸಮತೋಲಿತ ಎನ್ನುವ ದೃಷ್ಟಿಯಿಂದ ಟೆಫ್ಅನ್ನು- “ಮೊಟ್ಟೆಯ ಸಿರಿಧಾನ್ಯ ರೂಪ’ ಎನ್ನುತ್ತಾರೆ.

ಮೈಸೂರಿನ ADUSM ಸಂಸ್ಥೆಯು ಈ ಬೆಳೆಯನ್ನು ಸ್ಥಳೀಯವಾಗಿ ಎಲ್ಲರಿಗೂ ಕೈಗುಟುಕುವ ಬೆಲೆಯಲ್ಲಿ ಮೊದಲ ಬಾರಿಗೆ ಪರಿಚಯಿಸಿತು. ಇದು, ಎಲ್ಲಾ ರೀತಿಯ ಹವಾಮಾನಗಳಿಗೂ ಹೊಂದಿಕೊಳ್ಳುತ್ತದೆ. ಒಣಬೇಸಾಯ ಪದ್ಧತಿಯಲ್ಲೂ ಮುಂಗಾರಿನ (ಜೂನ್‌- ಜುಲೈ) ಮತ್ತು ಹಿಂಗಾರಿನ (ಅಕ್ಟೋಬರ್‌- ನವೆಂಬರ್‌) ಬೆಳೆಯಾಗಿಯೂ ಬೆಳೆಯಬಹುದಾಗಿದೆ. ಎಕರೆಗೆ 50 ಗ್ರಾಂ ಟೆಫ್ ಬೀಜಗಳನ್ನು ತೆಗೆದುಕೊಂಡು ಅದೇ ಪ್ರಮಾಣದ ಮರಳಿನೊಂದಿಗೆ ಮಿಶ್ರಗೊಳಿಸಿ ಮಡಿಯಲ್ಲಿ ಬೆಳೆಸಬೇಕು. ಆದಾದ 21 ದಿನಗಳಲ್ಲಿ ಸಸಿಗಳ ನಾಟಿ ಮಾಡಲು ಸಾಲಿನಿಂದ ಸಾಲಿಗೆ 20 ಸೆಂ.ಮೀ. ಗಿಡದಿಂದ ಗಿಡಕ್ಕೆ 8-10 ಸೆಂ.ಮೀ ಅಂತರದಲ್ಲಿ ನಾಟಿ ಮಾಡಬೇಕು. ಮಣ್ಣಿನ ತೇವಾಂಶ ನೋಡಿಕೊಂಡು 7- 10 ದಿನಗಳಿಗೊಮ್ಮೆ ಅವಶ್ಯಕತೆ ಇದ್ದಲ್ಲಿ ತೆಳುವಾಗಿ ನೀರು ಹಾಯಿಸಬೇಕು. ಕೀಟ ಮತ್ತು ರೋಗ ಬಾಧೆ ಅಷ್ಟಾಗಿ ಕಂಡುಬರುವುದಿಲ್ಲ. ಈ ಬೆಳೆ 90ರಿಂದ 110 ದಿನಗಳಲ್ಲಿ ಕಟಾವಿಗೆ ಬರುತ್ತದೆ. ಸಂಪೂರ್ಣ ಗಿಡವನ್ನು ಕತ್ತರಿಸಿ/ ಕಟಾವು ಮಾಡಿ ಧಾನ್ಯಗಳನ್ನು ರಾಶಿ ಮಾಡಬೇಕು. ಪ್ರತಿ ಎಕರೆಗೆ 250- 300 ಕಿ.ಗ್ರಾಂ ಟೆಫ್ ಧಾನ್ಯವನ್ನು ಪಡೆಯಬಹುದು. ಈ ಧಾನ್ಯ ಹೊಸ ಬೆಳೆಯಾಗಿರುವುದರಿಂದ ಹೆಚ್ಚಿನ ಮಾರುಕಟ್ಟೆ ಸೌಲಭ್ಯವಿಲ್ಲ. ಉತ್ತರಕನ್ನಡ ಜಿಲ್ಲೆಯ ಶಿರಸಿಯ ಕದಂಬ ಸೊಸೈಟಿಯಲ್ಲಿ ಒಪ್ಪಂದ ಕೃಷಿ ಮೂಲಕ ಈ ಬೆಳೆಯನ್ನು ಬೆಳೆಯಬಹುದಾಗಿದೆ. ಈ ಬೆಳೆಯ ಬಗ್ಗೆ ಸಂಶೋಧನೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

-ಡಾ. ಅಶೋಕ್‌ ಪಿ.,
ಹಿರಿಯ ವಿಜ್ಞಾನಿ ಹಾಗೂ
ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ಹನುಮನಮಟ್ಟಿ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.