ಕಾಸು ಹೆಚ್ಚಾದ್ರೆ ಕನಸೂ ಬೀಳಲ್ಲ…


Team Udayavani, Jun 17, 2019, 5:00 AM IST

g

ಶಾರದಾ ಚಿಟ್‌ ಫ‌ಂಡ್‌, ಪರ್ಲ್, ಗುರು ಟೀಕ್‌, ಮೂಕಾಂಬಿಕಾ, ವಿನಿವಿಂಕ್‌, ಅಗ್ರಿಗೋಲ್ಡ್‌, ರಿಚ್‌ಲ್ಯಾಂಡ್‌… ಇದೀಗ ಐ.ಎಂ.ಎ- ಇವೆಲ್ಲಾ, ಹೆ‌ಚ್ಚು ಬಡ್ಡಿಯ ಆಸೆ ತೋರಿಸಿ ಜನರನ್ನು ವಂಚಿಸಿದ ಕಂಪನಿಗಳು. ಸುಮ್ಮನೇ ಒಮ್ಮೆ ಗಮನಿಸಿ ನೋಡಿ: ಈ ಎಲ್ಲ ಕಂಪನಿಗಳಿಗೆ ಹಣ ಹೂಡಿದ್ದರಲ್ಲ; ಅವರಲ್ಲಿ ಹೆಚ್ಚಿನವರು ಮಧ್ಯಮ ವರ್ಗದ ಕುಟುಂಬದವರು. ಆದರೆ ಅವರನ್ನು ‘ಬಡವರು’ ಎನ್ನಲು ಆಗುವುದಿಲ್ಲ.
ಕಾರಣವಿಷ್ಟೆ: ಪ್ರತಿಯೊಬ್ಬರೂ ಕಡಿಮೆಯಂದರೂ ಎರಡು-ಮೂರು ಲಕ್ಷ ರೂಗಳನ್ನು ಹೂಡಿಕೆ ಮಾಡಿದ್ದಾರೆ. ಲಕ್ಷ ರೂಪಾಯಿ ಇರುವವರು ಅದ್ಹೇಗೆ ಬಡವರಾಗುತ್ತಾರೆ? ಸಂಪಾದಿಸಿದ ಹಣ ಹೆಚ್ಚಾಗಲಿ ಎಂದು ಎಲ್ಲರೂ ಆಸೆ ಪಡುತ್ತಾರೆ. ಒಂದು ಮಾತು ನೆನಪಿರಲಿ: ಇವತ್ತಿ¤ನ ಹತ್ತು ಸಾವಿರ ರೂಪಾಯಿ, ಐದು ವರ್ಷಗಳ ನಂತರ, ಏನೇನೂ ಶ್ರಮ ಪಡದೆಯೂ 20 ಸಾವಿರವಾಗಿ ಬದಲಾಗಲಿ ಎಂಬುದು ಆಸೆ. 10 ಸಾವಿರವು ಐದೇ ವರ್ಷದಲ್ಲಿ 60 ಸಾವಿರ ಆಗಲಿ ಎಂದು ಬಯಸುವುದು ದುರಾಸೆ. ಈಗ ಹಣ ಕಳೆದುಕೊಂಡಿದಾರಲ್ಲ; ಅವರೆಲ್ಲ ದುರಾಸೆ ಎಂಬ ಆಸಾಮಿಗೆ ತಮ್ಮ ಮನಸಿನ ಕೀಲಿ ಕೈ ಒಪ್ಪಿಸಿದವರು!

ಅಧಿಕ ಬಡ್ಡಿಗೆ ಆಸೆಪಟ್ಟು ಹಣ ಕಳೆದುಕೊಂಡಿದ್ದಾರಲ್ಲ; ಅವರೆಲ್ಲಾ ಅದೇ ಹಣವನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲೋ, ಪೋಸ್ಟ್‌ ಆಫೀಸಿನಲ್ಲೋ ಹೂಡಿಕೆ ಮಾಡಿದ್ದರೆ, ಈ ಹೂಡಿಕೆ ಹಣವೂ ಉಳಿಯುತ್ತಿತ್ತು, ಅಲ್ಪ ಮೊತ್ತದ ಬಡ್ಡಿಯೂ ಸಿಗುತ್ತಿತ್ತು. ಬ್ಯಾಂಕ್‌ನಲ್ಲಿ ಇಟ್ಟ ಹಣ ಹೆಚ್ಚಾಗೋದು ಕನಸಲ್ಲಿ ಮಾತ್ರ ಸಾಧ್ಯ ಎಂಬ ಯೋಚನೆಯಲ್ಲಿಯೇ ನಮ್ಮ ಜನ ಐಎಂಎ ಥರದ ಕಂಪನಿಗಳ ಮುಂದೆ ಕ್ಯೂ ನಿಂತರು. ಒಂದು ಲಕ್ಷವು ಒಂದೇ ವರ್ಷದಲ್ಲಿ ನಾಲ್ಕು ಲಕ್ಷ ಆದಂತೆ ಕನಸು ಕಂಡರು!

ಇನ್ನಾದರೂ ಎಲ್ಲರಿಗೂ ಅರ್ಥವಾಗಲಿ: ಕಾಸು ಹೆಚ್ಚಾದ್ರೆ ಕನಸು ಬೀಳಲ್ಲ! ಕಾಸು ಕಿತ್ಕೊಂಡವ ವಾಪಸ್‌ ಕೊಡಲ್ಲ…

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.