ಗುಡ್ಡದ ರೈತ


Team Udayavani, Aug 26, 2019, 3:02 AM IST

guddada

“ಕೃಷಿತೋ ನಾಸ್ತಿ ದುರ್ಭಿಕ್ಷಂ’ ಎಂಬ ನಾಣ್ನುಡಿಯೊಂದಿದೆ. ಎಲ್ಲಿ ಕಷಿ ಇದೆಯೋ, ಅಲ್ಲಿ ನೆಮ್ಮದಿ ಇದೆ ಎನ್ನುವುದು ಅದರ ಅರ್ಥ. ಈಗಿನ ತಲೆಮಾರಿನ ಮಂದಿ ತಮ್ಮದು ಕೃಷಿಕ ಕುಟುಂಬವಾಗಿದ್ದರೂ ಕೃಷಿಯ ಕಡೆ ನಿರಾಸಕ್ತಿ ತೋರುತ್ತಿದ್ದಾರೆ. ಇದರ ಫ‌ಲವಾಗಿ ಒಂದೊಮ್ಮೆ ಫ‌ಲವತ್ತಾಗಿದ್ದ ನೆರ ಬರಡು ಭೂಮಿಯಾಗುತ್ತಿದೆ. ಈ ಸಂದರ್ಭದಲ್ಲಿ ಇಲ್ಲೊಬ್ಬರು ರೈತರು ಆದರ್ಶಪ್ರಾಯರಾಗಿ ತೋರುತ್ತಿದ್ದಾರೆ.

ಇರುವ ಕೃಷಿಭೂಮಿಯಲ್ಲೇ ಉಳುಮೆ ಮಾಡಲು ಹಿಂದೆ ಮುಂದೆ ನೋಡುತ್ತಿರುವ ಈ ಹೊತ್ತಿನಲ್ಲಿ ಬೆಳ್ತಂಗಡಿಯ ನಾರಾವಿ ಗ್ರಾಮದ ಸಂಜೀವ ದೇವಾಡಿಗ ಅವರು ಗುಡ್ಡವನ್ನು ಅಗೆದು ಗದ್ದೆ ಮಾಡಿ ವ್ಯವಸಾಯ ಮಾಡಿದ್ದಾರೆ. ಅಡಕೆ, ತೆಂಗು ತೋಟವಿದ್ದರೂ ತಾವು ಉಣ್ಣುವ ಅನ್ನವನ್ನು ತಾವೇ ಬೆಳೆಯಬೇಕು ಎಂಬ ಯೋಚನೆ ಅವರಿಗೆ ಬಂದಿದ್ದೇ ಇದಕ್ಕೆ ಕಾರಣ. 70ನೇ ವಯಸ್ಸಿನಲ್ಲಿ ಈ ಪರಿಯ ಉತ್ಸಾಹ ತೋರಿರುವುದು ಗಮನಾರ್ಹ. ಅರ್ಧ ಎಕರೆಯಷ್ಟಿದ್ದ ತಮ್ಮದೇ ಗುಡ್ಡವನ್ನು ಅಗೆದು ಗದ್ದೆ ಮಾಡಿದ್ದಾರೆ. ಅದೇ ಹೊಲದಲ್ಲಿ 10 ಕ್ವಿಂಟಾಲ್‌ ಭತ್ತದ ಫ‌ಸಲನ್ನು ತೆಗೆದಿದ್ದಾರೆ.

ಇಲ್ಲಿಂದಲೇ ದನಕರುಗಳಿಗೆ ಮೇವು ಕೂಡಾ ಸಿಗುತ್ತಿದೆ. ನೀರಿನ ಸಮಸ್ಯೆಯಾದರೆ ಪಂಪ್‌ ಸೆಟ್‌ನ ಮೂಲಕ ನೀರಿನ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇವರ ಗದ್ದೆಯಲ್ಲಿ ಇದೀಗ ಮೂರನೇ ಬೆಳೆ ಬೆಳೆಯುತ್ತಿದ್ದಾರೆ ಇದರಲ್ಲಿ ಏಣೇಲು ಮತ್ತು ಸುಗ್ಗಿ ಬೇಸಾಯ ಮಾಡುತ್ತಾರೆ. ನಮ್ಮಲ್ಲಿರುವ ಗದ್ದೆಗಳನ್ನು ಬಂಜರು ಬಿಡದೆ ವ್ಯವಸಾಯ ಮಾಡಬೇಕು. ಯುವಕರು ಕೃಷಿ ಕಡೆಗೆ ಗಮನ ಹರಿಸಬೇಕು. ರೈತರಿಗೆ ಸರಿಯಾದ ಗೌರವ ಸಿಗಬೇಕು. ಕೃಷಿ ಬೆಳೆಸಿ ದೇಶ ಉಳಿಸುವ ಕಾಯಕದಲ್ಲಿ ನಾವೆಲ್ಲ ತೊಡಗಬೇಕು ಎನ್ನುವ ಅವರ ಬದುಕು ಕೃಷಿಕರೆಲ್ಲರಿಗೂ ಸ್ಫೂರ್ತಿ.

* ಸುರೇಂದ್ರ ಜೈನ್‌ ನಾರಾವಿ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.