ಹೂವು ಗೆಲುವೆಲ್ಲಾ ನಂದೆಂದಿತು…

ದಿನಕ್ಕೆ 4,000 ರು ಲಾಭ

Team Udayavani, Aug 19, 2019, 5:05 AM IST

filler-flower

ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಕೃಷಿ ಎಂದರೆ ಕೇವಲ ಭತ್ತ ಎನ್ನುವಂಥ ಪರಿಸ್ಥಿತಿ ಇದೆ. ಹೀಗಿರುವಾಗ ಅದೇ ಪ್ರದೇಶದ ಯಡಹಳ್ಳಿ ಗ್ರಾಮದ ಯುವ ರೈತ ಭೀಮಾಶಂಕರ ಹೂವಿನ ಕೃಷಿ ಮಾಡುವ ಮೂಲಕ ಹೊಸತನಕ್ಕೆ ತೆರೆದುಕೊಂಡಿದ್ದಾರೆ. ಭೀಮಾಶಂಕರ ಯಂಕಣ್ಣ ಅವರು ಪದವೀಧರರಾಗಿದ್ದು, ಭತ್ತದ ಹೊರತಾಗಿಯೂ ಏನಾದರೂ ಬೆಳೆಯಬೇಕು ಎಂದು ಆಲೋಚಿಸುತ್ತಿರುವಾಗ ಅವರಿಗೆ ಹೊಳೆದದ್ದು ಹೂವಿನ ಕೃಷಿ. ಆ ಸಮಯದಲ್ಲಿ ಅವರಿಗೆ ಮಾರ್ಗದರ್ಶನ ಸಿಕ್ಕಿದ್ದು ಸಂಬಂಧಿ ಕುಂಬಾರಪೇಟದ ಹನುಮೇಶಗೌಡ ಪಾಟೀಲ ಅವರಿಂದ.

ಅದರಂತೆ ಮಹಾರಾಷ್ಟ್ರದ ನಾಂದೇಡಗೆ ತೆರಳಿ ಅಲ್ಲಿಂದ 3300ಕ್ಕೂ ಹೆಚ್ಚು ದುಂಡು ಮಲ್ಲಿಗೆ ಸಸಿಗಳನ್ನು ತಂದು 2 ಎಕರೆ ಪ್ರದೇಶದಲ್ಲಿ ನಾಟಿ ಮಾಡಿದರು. ಅದರಲ್ಲಿ ಸುಮಾರು 500 ಸಸಿಗಳು ಮುದುಡಿ ಹೋದರೂ, ಇನ್ನುಳಿದ ಸಾವಿರಾರು ಗಿಡಗಳು ಚೆನ್ನಾಗಿ ಬೆಳೆದು ಅವರ ಮೊಗದಲ್ಲಿ ಸಂತಸ ತಂದವು. ಇಂದು ಅವರ ತೋಟದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹೂ ಅರಳಿ ನಿಂತಿದೆ. ಇದರಿಂದಾಗಿ ಸ್ವಂತ ದುಡಿಮೆಯ ಕನಸಿನ ಜೊತೆಗೆ ಹತ್ತಾರು ಕಾರ್ಮಿಕರಿಗೆ ಕೆಲಸ ನೀಡುತ್ತಿರುವುದರಿಂದ ಹೆಮ್ಮೆಯನ್ನೂ ಅನುಭವಿಸುತ್ತಿದ್ದಾರೆ.

ಉಳಿದಂತೆ ಸುಮಾರು 100 ಸಾಗವಾನಿ ಮರಗಳನ್ನು ಬೆಳೆಸುತ್ತಿದ್ದು, ಅವು ಕೂಡಾ ಚೆನ್ನಾಗಿ ಬೆಳೆಯುತ್ತಿವೆ. ಮೀನು ಸಾಕಣೆಯನ್ನೂ ಮಾಡುತ್ತಿರುವ ಭೀಮಾಶಂಕರ ಅವರು ಈವರೆಗೆ ಏನಿಲ್ಲವೆಂದರೂ 80,000 ಮೀನುಗಳನ್ನು ಮಾರಾಟ ಮಾಡಿದ್ದಾರೆ. ಟಗರು ಸಾಕಣಿಕೆಗಾಗಿ ಕೆನರಾ ಬ್ಯಾಂಕ್‌ ಮತ್ತು ದೇವರಾಜ ಅರಸ್‌ ನಿಗಮದಿಂದ ನೆರವು ಪಡೆದುಕೊಂಡಿದ್ದಾರೆ. ಟಗರು ಸಾಕಣಿಕೆಯಿಂದ ಹೂವಿನ ಕೃಷಿಗೂ ಪ್ರಯೋಜನವಾಗಿದೆ. ಹೂವಿನ ಗಿಡಗಳಿಗೆ ಕೊಟ್ಟಿಗೆ ಗೊಬ್ಬರದ ಅಗತ್ಯವಿತ್ತು. ಕೊಟ್ಟಿಗೆಯಲ್ಲಿರುವ ಟಗರುಗಳಿಂದಾಗಿ ಗೊಬ್ಬರ ಸುಲಭವಾಗಿ ಸಿಕ್ಕಿತ್ತು.

ಹೂವಿನಿಂದ ಆದಾಯ
ಕಡಿಮೆ ಖರ್ಚಿನಲ್ಲಿ ಹೂವಿನ ಕೃಷಿ ಮಾಡುತ್ತಿದ್ದು, ಸದ್ಯ ಪ್ರತಿದಿನ 12ರಿಂದ 15 ಕೆಜಿ ಹೂ ದೊರೆಯುತ್ತಿದೆ. ಮಾರುಕಟ್ಟೆಯ ಲೆಕ್ಕದಲ್ಲಿ ಏನಿಲ್ಲವೆಂದರೂ 5,500 ರು. ದಿನಕ್ಕೆ ಆದಾಯ ಲಭ್ಯವಾಗುತ್ತಿದೆ. ಕೆಲಸಗಾರರ ಸಂಬಳ ಕಳೆದರೆ ಕಡಿಮೆಯೆಂದರೂ 4,000 ರು. ಕೈಗೆ ಸಿಗುತ್ತದೆ.

– ಗೋಪಾಲ್‌ ರಾವ್‌ ಕುಲಕರ್ಣಿ

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.