ಲಾಟರಿ ಹೊಡೆಯಬೇಕೆಂದರೆ‌..


Team Udayavani, Apr 20, 2020, 2:54 PM IST

ಲಾಟರಿ ಹೊಡೆಯಬೇಕೆಂದರೆ‌..

ಸಾಂದರ್ಭಿಕ ಚಿತ್ರ

ಹಿಂದೊಮ್ಮೆಯೂ ಕೆಲಸವಿಲ್ಲದ ಸಂದರ್ಭ ಸೃಷ್ಟಿಯಾಗಿತ್ತು. ಮನೆಯಲ್ಲೇ ಇದ್ದ ವ್ಯಕ್ತಿಯೊಬ್ಬ, ಒಂದಷ್ಟು ಹಣ ಮಾಡಲು ಯೋಚಿಸಿದ. ತಿಂಗಳ ಕೊನೆಯಲ್ಲಿ ಕೋಟಿ ರೂಪಾಯಿ ಮೊತ್ತದ ಲಾಟರಿ ಡ್ರಾ ಇದೆ ಎಂಬ ಸಂಗತಿಯೂ ಅವನಿಗೆ ಗೊತ್ತಾಯಿತು. ಆತ ತಡ ಮಾಡಲಿಲ್ಲ. ದೇವರ ಎದುರು ನಿಂತು – ದೇವರೇ, ನನಗೆ ಕೋಟಿ ರೂಪಾಯಿ ಲಾಟರಿ ಹೊಡೆಯುವಂತೆ ಮಾಡಿದರೆ, ನಿನಗೆ 10 ಲಕ್ಷವನ್ನು ಕಾಣಿಕೆಯಾಗಿ ಅರ್ಪಿಸುವೆ ಎಂದು ಹರಕೆ ಕಟ್ಟಿಕೊಂಡ. ಈ ವಿಷಯ ತಿಳಿದ ಅವನ ಹೆಂಡತಿ- ‘ಒಂದು ಕೋಟಿ ರೂಪಾಯಿ ಲಾಟರಿಯ ಮೊತ್ತದಲ್ಲಿ, ದೇವರಿಗೆ ಕೇವಲ 10 ಲಕ್ಷ ಕೊಡುವುದು ಸರಿಯಲ್ಲ, ಹೀಗೆ ಮಾಡಿದರೆ, ದೇವರ ಕೃಪೆಯೇ ಸಿಗದೇ ಹೋಗಬಹುದು. ಹಾಗಾಗಿ, ದೇವರಿಗೆ ಅರ್ಧ ಭಾಗ ಕಾಣಿಕೆಯಾಗಿ ಕೊಡೋಣ’ ಅಂದಳು. ಆನಂತರದಲ್ಲಿ, ಇಬ್ಬರೂ ಲೆಕ್ಕಾಚಾರ ಮಾಡಿ, ಈ ಕಷ್ಟದ ಸಮಯದಲ್ಲಿ,ಲಾಟರಿ 10 ಲಕ್ಷ ಸಿಕ್ಕರೆ ಸಾಕು, ಉಳಿದ ಹಣವನ್ನೆಲ್ಲ ದೇವರಿಗೇ ಕಾಣಿಕೆಯಾಗಿ ನೀಡೋಣವೆಂದು ನಿರ್ಧರಿಸಿದರು.

ಲಾಟರಿ ಹೊಡೆಯಲು ಇನ್ನೊಂದು ದಿನ ಬಾಕಿಯಿದೆ ಅನ್ನುವಾಗಲೇ ಪ್ರತ್ಯಕ್ಷವಾದ ದೇವರು- ಲಾಟರಿ ಟಿಕೆಟ್‌ ತಗೊಂಡು ಆಗಿದೆಯಾ? ಎಂದು ಕೇಳಿದ. ಈ ಭಕ್ತ, ಇನ್ನೂ ಇಲ್ಲ, ತಗೋಬೇಕು ಅನ್ನುತ್ತಾನೆ. ಆಗ ದೇವರು- ‘ಮೂರ್ಖ, ಲಾಟರಿ ಹೊಡೆಯಬೇಕು ಅಂದ್ರೆ ಮೊದಲೇ ಟಿಕೆಟ್‌ ತಗೋಬೇಕು ‘ ಎಂದು ಹೇಳಿ ಮಾಯವಾದನಂತೆ.

ಈ ಕಥೆಯನ್ನು ಈಗಿನ ಸಂದರ್ಭಕ್ಕೆ ಹೋಲಿಸಿಕೊಂಡು ನೋಡಿ: ಲಾಕ್‌ ಡೌನ್‌ನ ಅವಧಿ ಮುಗಿಯುವ ಮುನ್ನ ಒಂದಷ್ಟು ಕಾಸು ಮಾಡಬೇಕು ಅಂತ ಹಲವರು ಯೋಚಿಸುತ್ತಾ ಇದ್ದಾರೆ. ಆದರೆ, ಯಾರೊಬ್ಬರೂ ಹೊಸ ಕೆಲಸ ಮಾಡುವ, ಮನೆಯಲ್ಲಿದ್ದೇ ಸಂಪಾದಿಸುವ ಸಾಧ್ಯತೆಯ ಬಗ್ಗೆ ಯೋಚಿಸುತ್ತಲೇ ಇಲ್ಲ. ಇನ್ನು ಲಾಟರಿ ಹೊಡೆಯುವ ಸಾಧ್ಯತೆ ಎಲ್ಲಿದೆ?

ಟಾಪ್ ನ್ಯೂಸ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

ಹೊಸ ಸೇರ್ಪಡೆ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.