ವಾಟ್ಸ್‌ ಆ್ಯಪ್‌ ಡಾರ್ಕ್‌ ಮೋಡ್‌ ಮೋಡಿ


Team Udayavani, Mar 9, 2020, 5:30 AM IST

smart-gallery

ವಾಟ್ಸ್‌ ಆ್ಯಪ್‌ ಕಡೆಗೂ “ಡಾರ್ಕ್‌ ಮೋಡ್‌’ ಎಂಬ ಹೊಸ ಸವಲತ್ತನ್ನು ಆಂಡ್ರಾಯ್ಡ ಮತ್ತು ಐಫೋನ್‌ ಬಳಕೆದಾರರಿಗೆ ಬಿಡುಗಡೆಗೊಳಿಸಿದೆ. ಒಂದು ವರ್ಷದಿಂದಲೂ ಸಂಸ್ಥೆ ಡಾರ್ಕ್‌ ಮೋಡ್‌ ಅನ್ನು ಅಭಿವೃದ್ಧಿ ಪಡಿಸುತ್ತಲೇ ಇತ್ತು. ಅಲ್ಲದೆ ಕೆಲ ಸಮಯದ ಹಿಂದೆ ಡಾರ್ಕ್‌ ಮೋಡ್‌ನ‌ ಬೀಟಾ(ಅಪೂರ್ಣ) ಆವೃತ್ತಿಯನ್ನು ಬಿಡುಗಡೆಗೊಳಿಸಿತ್ತು. ಇದೀಗ ಸಂಸ್ಥೆ, ಪೂರ್ಣ ಪ್ರಮಾಣದಲ್ಲಿ ಈ ಸವಲತ್ತನ್ನು 2 ಶತಕೋಟಿ ಸ್ಮಾರ್ಟ್‌ಫೋನುಗಳಲ್ಲಿ ಅಳವಡಿಸಲು ಸಂಸ್ಥೆ ಮುಂದಾಗಿದೆ.

ಏನು ಪ್ರಯೋಜನ?
ಫೋನನ್ನು ಮಂದ ಬೆಳಕಿನಲ್ಲಿ ಚಾಲೂ ಮಾಡಿದರೆ, ಕಣ್ಣುಗಳಿಗೆ ದಣಿವಾಗದು. ಅಕ್ಷರಗಳನ್ನು ಓದಲು, ಚಿತ್ರಗಳನ್ನು ನೋಡಲು ಶ್ರಮವಾಗದ ರೀತಿಯಲ್ಲಿ ಈ ಸವಲತ್ತನ್ನು ಅಭಿವೃದ್ಧಿಪಡಿಸಲಾಗಿದೆ. ಅಲ್ಲದೆ, ಕತ್ತಲ ಕೋಣೆಯಲ್ಲಿ ಯಾವುದೋ ಕಾರಣಕ್ಕೆ ಫೋನ್‌ ಸ್ಕ್ರೀನ್‌ ಆನ್‌ ಆದಾಗ ಝಗ್ಗನೆ ಕೋರೈಸುವ ಬೆಳಕು ಕೋಣೆಯನ್ನು ತುಂಬುವುದರಿಂದ ಮುಕ್ತಿ ಪಡೆಯಬಹುದು.

ಡಾರ್ಕ್‌ ಮೋಡ್‌ ಆಯ್ಕೆ ಹೇಗೆ?
ಕೆಲವೊಂದು ಸಂದರ್ಭಗಳಲ್ಲಿ ಫೋನು ತನ್ನಷ್ಟಕ್ಕೇ ಡಾರ್ಕ್‌ ಮೋಡ್‌ಅನ್ನು ಅಳವಡಿಸಿಕೊಂಡಿರಬಹುದು. ಇಲ್ಲದೇ ಹೋದರೆ ಅದನ್ನು ಬಳಕೆದಾರ ಖುದ್ದಾಗಿ ಅಳವಡಿಸಿಕೊಳ್ಳಬೇಕಾಗುತ್ತದೆ. ಫೋನಿನ ಆಪರೇಟಿಂಗ್‌ ಸಿಸ್ಟಮ್‌, ಆಂಡ್ರಾಯ್ಡ 10 ಮತ್ತು ಐಫೋನುಗಳಲ್ಲಿ ಐಓಎಸ್‌13 ಇದ್ದರೆ ಸಿಸ್ಟಮ್‌ ಸೆಟ್ಟಿಂಗ್ಸ್‌ನಲ್ಲಿ ಹೋಗಿ “ಡಾರ್ಕ್‌ ಮೋಡ್‌’ಅನ್ನು ಸೆಲೆಕ್ಟ್ ಮಾಡಿಕೊಳ್ಳಬಹುದು. ಒಂದು ವೇಳೆ ಆಂಡ್ರಾಯ್ಡ ಫೋನುಗಳಲ್ಲಿ ಓಎಸ್‌ ಆಂಡ್ರಾಯ್ಡ 9ನೇ ಆವೃತ್ತಿ ಇದ್ದರೆ, ವಾಟ್ಸ್‌ ಆ್ಯಪ್‌ ಸೆಟ್ಟಿಂಗ್ಸ್‌ನಲ್ಲಿ, ಚಾಟ್ಸ್‌ ಆಯ್ಕೆ ಕ್ಲಿಕ್‌ ಮಾಡಬೇಕು. ಅಲ್ಲಿ “ಥೀಮ್‌’ ಅಂಬ ಆಯ್ಕೆ ಸೆಲೆಕ್ಟ್ ಮಾಡಿ. ಆಗ “ಡಾರ್ಕ್‌ ಮೋಡ್‌’ ಆಯ್ಕೆ ತೆರೆದುಕೊಳ್ಳುವುದು. ಫೋನು ಡಾರ್ಕ್‌ ಮೋಡ್‌ನ‌ಲ್ಲಿದೆ ಎನ್ನುವುದನ್ನು ತಿಳಿಯಲು ಸುಲಭ ವಿಧಾನವೆಂದರೆ ವಾಟ್ಸ್‌ ಆ್ಯಪ್‌ನ ಬಣ್ಣವನ್ನು ಗಮನಿಸುವುದು. ಡಾರ್ಕ್‌ ಮೋಡಿಗೆ ಬದಲಾಗಿದ್ದರೆ ಅದರ ಬಣ್ಣ ಕಪ್ಪು ಅಥವಾ ಗಾಢವಾದ ಬೂದು ಬಣ್ಣಕ್ಕೆ ತಿರುಗಿಕೊಂಡಿರುತ್ತದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.