ಒಂದೇ ವಾಟ್ಸ್‌ಆ್ಯಪ್‌ ಎರಡು ಉಪಕರಣಗಳಲ್ಲಿ…


Team Udayavani, Nov 25, 2019, 5:10 AM IST

Whatsapp

ವಾಟ್ಸ್‌ ಆ್ಯಪ್‌ ಇಷ್ಟು ದಿನ ಕೇವಲ ಒಂದು ಉಪಕರಣದಲ್ಲಿ ಮಾತ್ರವೇ ಕಾರ್ಯಾಚರಿಸುತ್ತಿತ್ತು. ಅಂದರೆ, ಒಂದು ಸ್ಮಾರ್ಟ್‌ಫೋನ್‌ ಅಥವಾ ಟ್ಯಾಬ್ಲೆಟ್‌ನಲ್ಲಿ ಇನ್‌ಸ್ಟಾಲ್‌ ಆದ ವಾಟ್ಸ್‌ಆ್ಯಪ್‌ ಅಕೌಂಟನ್ನು ಇನ್ನೊಂದು ಉಪಕರಣದಲ್ಲಿ ತೆರೆಯಲು ಆಗುತ್ತಿರಲಿಲ್ಲ. ಒಂದು ವಾಟ್ಸ್‌ ಆ್ಯಪ್‌ ಒಂದು ನಿರ್ದಿಷ್ಟ ಉಪಕರಣದಲ್ಲಿ ಮಾತ್ರವೇ ಕಾರ್ಯಾಚರಿಸುವ ವ್ಯವಸ್ಥೆಯನ್ನು ವಾಟ್ಸ್‌ ಆ್ಯಪ್‌ ರೂಪಿಸಿಕೊಂಡಿತ್ತು. ಒಂದು ವೇಳೆ ಆ ಅಕೌಂಟಿನ ಮಾಲೀಕನ ಬಳಿ ಎರಡು ಫೋನುಗಳಿದ್ದು, ಹಳೆಯ ಫೋನಿನಲ್ಲಿ ವಾಟ್ಸ್‌ ಆ್ಯಪ್‌ ಇದೆ ಅಂತಿಟ್ಟುಕೊಳ್ಳಿ.

ಒಂದು ವೇಳೆ, ಅದೇ ಅಕೌಂಟನ್ನು ಹೊಸ ಮೊಬೈಲಿನಲ್ಲಿ ಅÂಕ್ಸೆಸ್‌ ಮಾಡಲು ಹೋದರೆ ಹಳೆಯ ಮೊಬೈಲಿನಲ್ಲಿದ್ದ ವಾಟ್ಸ್‌ ಆ್ಯಪ್‌ ಅಕೌಂಟು ಡಿಲೀಟ್‌ ಆಗುತ್ತದೆ. ಇದು ಸದ್ಯ ಇರುವ ವ್ಯವಸ್ಥೆ. ಈಗ ವಾಟ್ಸ್‌ ಆ್ಯಪ್‌ ಈ ವ್ಯವಸ್ಥೆಯನ್ನು ಬದಲಾಯಿಸಲು ಹೊರಟಿದೆ. ಇನ್ನು ಮುಂದೆ, ಒಂದೇ ವಾಟ್ಸ್‌ ಆ್ಯಪ್‌ ಅಕೌಂಟನ್ನು ಅದರ ಮಾಲೀಕ ಒಂದೇ ಬಾರಿ ಎರಡು ಉಪಕರಣದಲ್ಲಿ ತೆರೆಯಬಹುದು. ಇದರಿಂದ ವಾಟ್ಸ್‌ ಆ್ಯಪ್‌ನಲ್ಲಿ ಕಳಿಸಲ್ಪಡುವ ಸಂದೇಶಗಳ ಸುರಕ್ಷತೆಯ ಬಗ್ಗೆ ಆತಂಕ ಮೂಡುವುದು ಸಹಜ. ಆದರೆ, ಇದಕ್ಕೆ ಸಂಸ್ಥೆಯೇ ಸ್ಪಷ್ಟೀಕರಣ ನೀಡಿದೆ. ಅದು ಸುರಕ್ಷತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಬಳಕೆದಾರರ ಖಾಸಗಿತನವನ್ನು ಕಾಪಾಡಲಾಗುವುದಾಗಿ ವಾಗ್ಧಾನ ನೀಡಿದೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.